ಕೋವಿಡ್ ಎಫೆಕ್ಟ್: ಮುಳಬಾಗಿಲು ಸಂಪೂರ್ಣ ಬಂದ್‌


Team Udayavani, Apr 25, 2021, 3:39 PM IST

ಕೋವಿಡ್ ಎಫೆಕ್ಟ್: ಮುಳಬಾಗಿಲು ಸಂಪೂರ್ಣ ಬಂದ್‌

ಮುಳಬಾಗಿಲು: ತಾಲೂಕಿನಲ್ಲಿ ಕೋವಿಡ್ ಎರಡನೇ ಅಲೆ ಸೋಂಕು ಹೆಚ್ಚಾಗುತ್ತಿರುವುದರಿಂದ ಸರ್ಕಾರ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಮುಂಜಾನೆ 6ವರೆಗೂ ವಾರಾಂತ್ಯ ಕರ್ಫ್ಯೂ ಘೋಷಿಸಿರುವ ಹಿನ್ನೆಲೆಯಲ್ಲಿ ಶನಿವಾರ ಮುಂಜಾನೆಯಿಂದಲೇ ನಗರದಲ್ಲಿ ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಬಂದ್‌ ಮಾಡಲಾಗಿತ್ತು.

ಇತ್ತೀಚಿನ ದಿನಗಳಲ್ಲಿ ತಾಲೂಕಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಹೆಚ್ಚುತ್ತಿರುವುದರಿಂದ ಸರ್ಕಾರದ ಆದೇಶವನ್ನುಕಟ್ಟುನಿಟ್ಟಾಗಿ ಪಾಲಿಸಲು ತಹಶೀಲ್ದಾರ್‌ರಾಜಶೇಖರ್‌, ಪೊಲೀಸ್‌ ಇಲಾಖೆ ಸಾಕಷ್ಟುಶ್ರಮಿಸುತ್ತಿದೆ. ಇದರಿಂದ ನಗರದಲ್ಲಿ ಮುಂಜಾನೆಕೆಲಕಾಲ ಹಾಲು, ದಿನಸಿ, ಹಣ್ಣು, ತರಕಾರಿಅಂಗಡಿಗಳು ಮಾತ್ರ ತೆರೆದು ವಹಿವಾಟು ನಡೆಸಿದವು.

ತಾಲೂಕು ಕಚೇರಿ, ತಾಪಂ ಕಚೇರಿ ಮಾತ್ರ ತೆರೆದಿದ್ದರೂ ನಾಮ್‌ ಕೇವಾಸ್ತೆಗೆ ಒಂದರೆಡು ಸಿಬ್ಬಂದಿ ಮಾತ್ರ ಹಾಜರಾಗಿದ್ದು, ಉಳಿದಂತೆ ಎಲ್ಲಾ ಸಿಬ್ಬಂದಿ ಗೈರು ಹಾಜರಾಗಿದ್ದರು. ಉಳಿದಂತೆ ಬ್ಯಾಂಕ್‌ಗಳು ಸೇರಿ ಯಾವುದೇಸರ್ಕಾರಿ ಕಚೇರಿಗಳು ತೆರೆದಿರಲಿಲ್ಲ. ಖಾಸಗಿಬಸ್‌ಗಳು ಓಡಾಟ ಸ್ಥಗಿತಗೊಂಡಿತ್ತು. ಮುಳಬಾಗಿಲು ಕೆಎಸ್‌ಆರ್‌ಟಿಸಿ ಘಟಕದಿಂದಕೋಲಾರ, ಬೆಂಗಳೂರು, ವಿಕೋಟೆ,ಪುಂಗನೂರು, ಶ್ರೀನಿವಾಸಪುರ, ನಂಗಲಿಮಾರ್ಗಗಳಲ್ಲಿ 10 ಬಸ್‌ ಸಂಚಾರಕ್ಕೆ ಅನುವುಮಾಡಿಕೊಟ್ಟರೂ ಪ್ರಯಾಣಿಕರೇ ಇಲ್ಲದೇಕೇವಲ 10-15 ಜನರಿಗೆ ಬಸ್‌ ಓಡಿಸುವಂತಾಗಿತ್ತು.

ಈ ಹಿಂದೆಯೇ ಸರ್ಕಾರದ ಆದೇಶದಂತೆ ದೇಗುಲ ಮುಚ್ಚಲಾಗಿದ್ದರಿಂದ ಭಕ್ತರ್ಯಾರೂ ಸುಳಿಯಲಿಲ್ಲ. ಶಾಲಾ ಕಾಲೇಜುಗಳಿಗೆ ರಜೆನೀಡಿದ್ದರಿಂದ ವಿದ್ಯಾರ್ಥಿಗಳ ಓಡಾಟವೂ ಇಲ್ಲದಾಗಿತ್ತು. ನಗರದಲ್ಲಿ ಪೆಟ್ರೋಲ್‌ ಬಂಕ್‌ಗಳು ಕಾರ್ಯನಿರ್ವಹಿಸಿದ್ದರಿಂದ ಅನಗತ್ಯವಾಗಿ ದ್ವಿಚಕ್ರ ವಾಹನಗಳು ಓಡಾಡುತ್ತಿದ್ದಂತೆ ಪೊಲೀಸರನ್ನು ಕಂಡು ದ್ವಿಚಕ್ರ ವಾಹನಸವಾರರು ಸಂದಿಗಳಲ್ಲಿ ಸಾಗಿ ಹೋಗುತ್ತಿದ್ದುದ್ದು ಕಂಡು ಬಂತು.

ಮಧ್ಯಾಹ್ನದ ವೇಳೆಗೆ ನಗರದಲ್ಲಿ ಜನರ ಓಡಾಟ ಇಲ್ಲದೇ ರಸ್ತೆಗಳು, ಬಸ್‌ ನಿಲ್ದಾಣ ಬಣಗುಡುತ್ತಿತ್ತು. ರಸ್ತೆಗೆ ಇಳಿದಿದ್ದ 5 ಬಸ್‌ಗಳು ಪ್ರಯಾಣಿಕರೇ ಇಲ್ಲದೇ ನಿಲ್ದಾಣದಲ್ಲಿ ಕಾದಿದ್ದಬಸ್‌ಗಳನ್ನು ಸಂಚಾರ ನಿಯಂತ್ರಕ ಎಸ್‌ .ಟಿ.ಸುಬ್ರಮಣಿ ಮತ್ತೆ ಡಿಪೋಗೆ ವಾಪಸ್‌ಕಳುಹಿಸಿದರು, ಉಳಿದಂತೆ ನಗರದಲ್ಲಿ ಜನರ ಓಡಾಟವಿಲ್ಲದೇ ಸಂಪೂರ್ಣವಾಗಿ ಬಂದ್‌ ಆಗಿತ್ತು.

 

 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.