ಸೋಂಕು ಹರಡದಂತೆ ಎಚ್ಚರ ವಹಿಸಿ
Team Udayavani, Apr 25, 2021, 6:04 PM IST
ಚಿಂಚೋಳಿ: ತಾಲೂಕಿನಲ್ಲಿ ಕೋವಿಡ್ ಸೋಂಕು ದಿನೇದಿನೇ ಮಾರಕ ಕೋವಿಡ್ ಸೋಂಕು ದಿನೇದಿನೇ ಹೆಚ್ಚುತ್ತಿದ್ದು ಎಲ್ಲರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಮಾಸ್ಕ್ಧರಿಸಬೇಕು ಎಂದು ತಾಲೂಕು ಬಿಜೆಪಿ ಮುಖಂಡ ಅಲ್ಲಮಪ್ರಭು ಹುಲಿ ಜನರಲ್ಲಿ ಮನವಿ ಮಾಡಿದರು.
ತಾಲೂಕಿನ ಚಿಮ್ಮನಚೂಡ ಗ್ರಾಮದಲ್ಲಿ ಡಾ| ಅವಿನಾಶ ಜಾಧವಅಭಿಮಾನಿಗಳ ಬಳಗದ ವತಿಯಿಂದಸಾರ್ವಜನಿಕರಿಗೆ ಉಚಿತವಾಗಿ 500 ಮಾಸ್ಕ್ ವಿತರಿಸಿ ಅವರು ಮಾತನಾಡಿದರು. ತಾಲೂಕಿನಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಬಹಳಷ್ಟು ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಹಳ್ಳಿಯಲ್ಲಿ ಜೀವನ ಸಾಗಿಸುವ ಪ್ರತಿಯೊಬ್ಬರೂ ಸರ್ಕಾರದ ನಿಯಮ ಪಾಲಿಸಬೇಕು ಎಂದು ಹೇಳಿದರು.
ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಹೆಲ್ತ್ ಕೇರ್ ಸೆಂಟರ್ ನ್ನು ಶಾಸಕ ಡಾ| ಅವಿನಾಶ ಜಾಧವ ಉದ್ಘಾಟಿಸಿದ್ದಾರೆ. ಇದರಸದುಪಯೋಗ ಪಡೆದುಕೊಳ್ಳಿ. 18 ವರ್ಷ ಮೇಲ್ಪಟ್ಟವರು ಕೊರೊನಾ ಲಸಿಕೆ ಹಾಕಿಸಿಕೊಳ್ಳಿ ಎಂದರು.
ರಾಮರೆಡ್ಡಿ ಪಾಟೀಲ, ಪ್ರವೀಣ ಪಟರೆಡ್ಡಿ,ಜಗದೀಶ ತೇಲ್ಕಾಪಳ್ಳಿ, ರವಿ ರಾಠೊಡ, ಶಿವಕುಮಾರ ಜಾಡರ,ಮಲ್ಲು ಕೊಡಂಬಲ್, ಸಂತೊಷಗೌನಳ್ಳಿ, ರುಕ್ಕು ದುಂಬಳ್ಳಿ, ಶಾಂತುಸೀತಾಳಗೇರಾ, ಶರಣು ಕಂಪ್ಲಿ, ಗುಂಡಪ್ಪಜಾಜಿಪಳ್ಳಿ, ಶರಣಪ್ಪ ಬಾರ್ಲಾ, ನಾಗುಟಪ್ಪ, ಶರಣು ಭಕ್ತಂಪಳ್ಳಿ, ಹಣಮಂತ, ಶಿವಕುಮಾರ, ಚಂದ್ರಕಾಂತ ಅವಿನಾಶ ಹಾಗೂ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!