ಏಳು ದಶಕದ ನಂತರ ದಲಿತರ ಓಣಿಗೆ ರಸ್ತೆ ಭಾಗ್ಯ


Team Udayavani, Apr 25, 2021, 6:11 PM IST

ಏಳು ದಶಕದ ನಂತರ ದಲಿತರ ಓಣಿಗೆ ರಸ್ತೆ ಭಾಗ್ಯ

ವಾಡಿ: ಪಟ್ಟಣದ ಡಾ| ಬಿ.ಆರ್‌. ಅಂಬೇಡ್ಕರ್‌ ಕಾಲೋನಿ ಹಾಗೂ ಗಿರಿಜನ ಸಮುದಾಯ ವಾಸಿಸುವ ಜಾಂಬವೀರ ಕಾಲೋನಿ ಬಡಾವಣೆಗಳನಡುವೆ ಹಾಯ್ದು ಹೋದ ಕುಂದನೂರು ಗ್ರಾಮದರಸ್ತೆ ಅಭಿವೃದ್ಧಿ ಬರೋಬ್ಬರಿ ಏಳು ದಶಕಗಳ ನಂತರ ಆರಂಭಗೊಂಡಿದೆ.

ಹದಗೆಟ್ಟ ರಸ್ತೆಯಿಂದ ನರಕಯಾತನೆ ಅನುಭವಿಸಿದ್ದ ನಗರದ ಸಾವಿರಾರು ದಲಿತ ಕುಟುಂಬಗಳು ಕೊನೆಗೂ ನಿಟ್ಟುಸಿರು ಬಿಟ್ಟಿವೆ. ಈ ಎರಡು ದಲಿತ ಕೇರಿಗಳಿಗೆ ಸಂಪರ್ಕಕೊಂಡಿಯಾಗಿ ನಿರ್ಲಕ್ಷ್ಯಕ್ಕೊಳಗಾಗಿದ್ದ ರಸ್ತೆಯೀಗ ಗುಣಮಟ್ಟದ ಸಿಸಿ ರಸ್ತೆಯಾಗಿ ಪ್ರಗತಿ ಹೊಂದುತ್ತಿದೆ. ಇದಕ್ಕಾಗಿ ನಗರೋತ್ಥಾನ ಯೋಜನೆಯಡಿ 65 ಲಕ್ಷ ರೂ. ಮಂಜೂರಾಗಿದೆ.

ಶನಿವಾರ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಗಿರಿಜನ ಬಡಾವಣೆ ಪ್ರತಿನಿಧಿ , ಕಾಂಗ್ರೆಸ್‌ ಸದಸ್ಯ ದೇವಿಂದ್ರ ಕರದಳ್ಳಿ ಹಾಗೂ ಕೋಲಿಸಮಾಜದ ಅಧ್ಯಕ್ಷ ನಾಗೇಂದ್ರ ಜೈಗಂಗಾ, ಕಳೆದ ಹಲವುವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಸಿದ್ಧಾರ್ಥ ನಗರ,ಅಂಬೇಡ್ಕರ್‌ ಕಾಲೋನಿ, ಜಾಂಬವೀರ ಕಾಲೋನಿ, ಚೌಡೇಶ್ವರ ಕಾಲೋನಿಗಳ ರಸ್ತೆ ಅಭಿವೃದ್ಧಿ ಶಾಸಕಪ್ರಿಯಾಂಕ್‌ ಖರ್ಗೆ ಅವರ ಸತತ ಪ್ರಯತ್ನದಿಂದ ಆಗಿದೆ ಎಂದರು.

ಹಗಲು ರಾತ್ರಿ ಭಾರಿ ವಾಹನಗಳು ಸಂಚವರಿಸುವ ಈ ರಸ್ತೆ ಮಳೆಗಾಲದಲ್ಲಿ ಕೆಸರು, ಚಳಿಗಾಲ ಮತ್ತುಬೇಸಿಗೆಯಲ್ಲಿ ವಿಪರೀತ ಧೂಳು ಹರಡುವಮೂಲಕ ಜನರ ನೆಮ್ಮದಿ ಕದಡಿತ್ತು. ಅನಾರೋಗ್ಯಕರ ವಾತಾವರಣ ಸೃಷ್ಟಿಸಿದ್ದ ಯಮರೂಪಿ ರಸ್ತೆ ಕೊನೆಗೂ ಪ್ರಗತಿ ಹೊಂದುತ್ತಿರುವುದು ಸಂತಸ ತರಿಸಿದೆ. ಸದ್ಯ ಬಿಡುಗಡೆಯಾಗಿರುವ ಅನುದಾನದಡಿ ಕುಂದನೂರು ವೃತ್ತದಿಂದ ಬೌದ್ಧ ಸಮಾಜದ ಸ್ಮಶಾನದ ವರೆಗೆ ಸಿಸಿ ರಸ್ತೆ ನಿರ್ಮಿಸಲಾಗುತ್ತಿದೆ. ಇನ್ನುಳಿದ ಕುಂದನೂರು ಗ್ರಾಮ ವರೆಗಿನ ಎಂಟು ಕಿ.ಮೀ. ರಸ್ತೆ ಅಭಿವೃದ್ಧಿಗೆ ಶಾಸಕ ಪ್ರಿಯಾಂಕ್‌ ಖರ್ಗೆ ಈಗಾಗಲೇ ಕ್ರಿಯಾಯೋಜನೆಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಆದರೆ ಬಿಜೆಪಿಸರ್ಕಾರ ಅನುದಾನ ಬಿಡುಗಡೆ ಮಾಡಲು ಹಿಂದೇಟು ಹಾಕಿದೆ ಎಂದು ದೂರಿದರು.

ಪುರಸಭೆ ಸದಸ್ಯರಾದ ಮಲ್ಲಯ್ಯ ಗುತ್ತೇದಾರ, ಮಹ್ಮದ್‌ ಗೌಸ್‌, ಮಾಜಿ ಸದಸ್ಯ ಸೂರ್ಯಕಾಂತರ ದ್ದೇವಾಡಿ, ಮುಖಂಡರಾದ ಶ್ರವಣಕುಮಾರಮೊಸಲಗಿ, ನಾಗೇಂದ್ರ ಜೈಗಂಗಾ, ಶರಣಬಸುಸಿರೂರಕರ, ರಮೇಶ ಬಡಿಗೇರ, ಖೇಮಲಿಂಗ ಬೆಳಮಗಿ, ವಿಜಯಕುಮಾರ ಸಿಂಗೆ, ಬಸವರಾಜಭಂಕೂರ, ರಾಜಾ ಪಟೇಲ, ಮಹ್ಮದ್‌ ರಿಜ್ವಾನ್‌, ಕಿಶೋರ ಮಂಗಳೂರ ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.