ತಮ್ಮವರನ್ನು ಕ‌ಳೆದುಕೊಂಡ ಕುಟುಂಬಸ್ಥರ ಆಕ್ರಂದನ


Team Udayavani, Apr 26, 2021, 4:28 PM IST

covid effect

ಮಂಡ್ಯ: ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣಏರಿಕೆಯಾಗುತ್ತಿದ್ದು, ನಿಯಂತ್ರಣಕ್ಕೆ ಸಿಗದಂತಾಗಿದೆ.ಸಾವಿನ ಪ್ರಮಾಣವೂ ಹೆಚ್ಚಾಗಿದೆ. ತಮ್ಮವರನ್ನುಕಳೆದುಕೊಂಡವರ ಕುಟುಂಬಸ್ಥರ ಆಕ್ರಂದನ ಹೇಳತೀರದಾಗಿದೆ.ಕಳೆದ ನಾಲ್ಕೈದು ದಿನಗಳಿಂದ ಪ್ರತಿದಿನ ಜಿಲ್ಲೆಯವಿವಿಧ ಆಸ್ಪತ್ರೆಗಳಲ್ಲಿ ಕೊರೊನಾದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಿದ್ದು, ಸಾರ್ವಜನಿಕರಲ್ಲಿ ಆತಂಕತಂದೊಡ್ಡಿದೆ. ಕಳೆದ ವರ್ಷದ ಕೊರೊನಾದ ಪ್ರಮಾಣಕಡಿಮೆ ಇತ್ತು. ಆದರೆ ಪ್ರಸ್ತುತ ವರ್ಷದ ಎರಡನೇಅಲೆಯ ಸೋಂಕಿನ ಪ್ರಮಾಣ ಹೆಚ್ಚಾಗಿದೆ.

ಸಂಬಂಧಿಕರ ಆಕ್ರಂದನ: ಕೊರೊನಾದಿಂದಮೃತಪಟ್ಟವರ ಸಂಬಂ ಧಿಕರು ಹಾಗೂ ಪೋಷಕರಆಕ್ರಂದನ ಮುಗಿಲು ಮುಟ್ಟಿದೆ. ತೀವ್ರ ಉಸಿರಾಟದತೊಂದರೆ (ಸಾರಿ)ಯಿಂದ ಬಳಲುತ್ತಿರುವಪ್ರಕರಣಗಳು ಏರಿಕೆಯಾಗುತ್ತಿದ್ದು, ಸಾವಿನಸಂಖ್ಯೆಯೂ ಏರುತ್ತಿದೆ.

ನಾಲ್ಕೇ ದಿನಕ್ಕೆ 16 ಮಂದಿ ಸಾವು: ಕಳೆದ ನಾಲ್ಕುದಿನಗಳಿಂದ ಒಟ್ಟು 16 ಮಂದಿ ಮೃತಪಟ್ಟಿದ್ದಾರೆ.ಗುರುವಾರ ಕೊರೊನಾ ಸೋಂಕಿನಿಂದಉಸಿರಾಟದ ತೊಂದರೆಯಿಂದ ನಾಲ್ಕು ಮಂದಿಮೃತಪಟ್ಟರೆ, ಶುಕ್ರವಾರವೂ ಸಹ ನಾಲ್ಕು, ಶನಿವಾರಮೂರು, ಭಾನುವಾರು ಐದು ಮಂದಿಕೊರೊನಾಗೆ ಬಲಿಯಾಗಿದ್ದಾರೆ. ಎಲ್ಲವೂ ಸೋಂಕಿನಜತೆಗೆ ಉಸಿರಾಟದ ತೊಂದರೆ, ಕೆಮ್ಮು, ಜ್ವರದಿಂದಮೃತಪಟ್ಟವರಾಗಿದ್ದಾರೆ.

ಸಾರಿ ಪ್ರಕರಣಗಳಿಂದಲೇ ಸಾವು: ಇದುವರೆಗೂಸಾವನ್ನಪ್ಪುವವರ ಸಂಖ್ಯೆಯಲ್ಲಿ ತೀವ್ರ ಉಸಿರಾಟದತೊಂದರೆಯಿಂದ ಮೃತಪಟ್ಟವರು ಹೆಚ್ಚಿದ್ದಾರೆ.ಕಳೆದ ಒಂದು ತಿಂಗಳ ವರದಿಯ ಪ್ರಕಾರ ಸಾರಿಪ್ರಕರಣದಿಂದ ಮೃತಪಡುತ್ತಿದ್ದು, ಶನಿವಾರಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆದಾಖಲಾದವರು ಒಂದೇ ದಿನದಲ್ಲಿ ಸಾವನ್ನಪ್ಪುವಹಾಗೂ ಇನ್ನೂ ಕೆಲವರು ಆಸ್ಪತ್ರೆಗೆ ದಾಖಲಾಗಿನಾಲ್ಕು ದಿನಗಳ ಅಂತರದಲ್ಲಿ ಮೃತಪಟ್ಟಿರುವಪ್ರಕರಣ ನಡೆದಿದೆ.

ಎಚ್‌.ಶಿವರಾಜು

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.