ಲಕ್ಷ್ಮಣನ ಕಟ್ಟಕಡೆಯ ಕರ್ತವ್ಯ

Laxman's last responsibility

UV Podcast, Apr 26, 2021, 5:18 PM IST

ಕೆಳಗಿನ ಪ್ಲೇಯರ್‌ ಕ್ಲಿಕ್ ‌(|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್‌ ಕೇಳಿ.

In this episode, Dr. Sandhya S. Pai recites her very famous editorial Priya Odugare EP – 112 – Laxman’s last responsibility | ಲಕ್ಷ್ಮಣನ ಕಟ್ಟಕಡೆಯ ಕರ್ತವ್ಯ 
ಶ್ರೀರಾಮನ ಅವತಾರ ಸಮಾಪ್ತಿ ಆಗುವ ಸಂದರ್ಭ. ಕಾಲನು ರಾಮನನ್ನು ಕಾಣಲು ಬಂದ. ಕಾಲನೊಂದಿಗೆ ರಹಸ್ಯ ಮಾತುಕತೆ ಕಾರಣ, ಯಾರನ್ನೂ ಕೋಣೆಯೊಳಗೆ ಬಿಡಬಾರದು ಎಂದು ಶ್ರೀರಾಮ, ಲಕ್ಷ್ಮಣನಿಗೆ ಕಟ್ಟಾಜ್ಞೆ ವಿಧಿಸಿದ. ಅದೇ ವೇಳೆ ದೂರ್ವಾಸ ಮುನಿಗಳು ರಾಮನನ್ನು ಕಾಣಲು ಬಂದರು. ಲಕ್ಷ್ಮಣ ಪ್ರವೇಶ ನಿರಾಕರಿಸಿದಾಗ, ದೂರ್ವಾಸರಿಗೆ ಬ್ರಹ್ಮಾಂಡ ಕೋಪ ಬಂತು. ಮುಂದೇನಾಯ್ತು? ಮನೋಜ್ಞ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,

ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್‌ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.


UV Podcast

Untitled-3 copy

S1EP – 430 : ತಿಮ್ಮ ಗುರುವಿನ ಪಾಠ

Mahabartha sampale

S3 : EP – 54 : ಕೀಚಕ ವಧೆ | Story of Kichaka

2345

S1EP – 429 :ಭಾರದ್ವಾಜ ಋಷಿಯ ಕತೆ

Mahabartha sampale

S3 : EP – 53 : ಅಜ್ಞಾತವಾಸದ ತಯಾರಿ | Preparation for Ajnathavasa

Untitled-1 copy

S1EP – 428:ಪೆಟ್ಟುತಿಂದ ಮಕ್ಕಳು


ಹೊಸ ಸೇರ್ಪಡೆ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.