ಆಕ್ಸಿಜನ್ ಕೊರತೆ ಆಗದಂತೆ ಕ್ರಮ


Team Udayavani, Apr 26, 2021, 7:34 PM IST

Action to prevent oxygen deficiency

ತುಮಕೂರು: ಪ್ರಸ್ತುತ ಜಿಲ್ಲೆಯಲ್ಲಿ ಬರುತ್ತಿರುವ ಪಾಸಿಟಿವ್‌ ಪ್ರಕರಣಗಳಲ್ಲಿಶೇ.5ರಷ್ಟು ಮಂದಿಗೆ ಆಕ್ಸಿಜನ್‌ ಅಗತ್ಯಇರುವವರು ಇದ್ದಾರೆ. ಇವರಿಗೆಆಕ್ಸಿಜನ್‌ ಕೊರತೆ ಆಗದಂತೆ ಸರ್ಕಾರಿಆಸ್ಪತ್ರೆಗಳಲ್ಲಿ ಕ್ರಮ ಕೈಗೊಳ್ಳಲಾಗಿದೆಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ತಿಳಿಸಿದರು.

ನಗರದಲ್ಲಿ ವಾರಾಂತ್ಯ ಲಾಕ್‌ಡೌನ್‌ಪರಿಶೀಲಿಸಿದ ನಂತರ ಟೌನ್‌ಹಾಲ್‌ವೃತ್ತದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರು ಸರ್ಕಾರಜಾರಿಗೊಳಿಸಿರುವ ವೀಕೆಂಡ್‌ ಕರ್ಫ್ಯೂಮತ್ತು ರಾತ್ರಿ ಕರ್ಫ್ಯೂವನ್ನು ಪಾಲಿಸುವಮೂಲಕ ಕೊರೊನಾ ಸೋಂಕು ತಡೆಗೆಸಹಕರಿಸಬೇಕು.

ಹಾಗೆಯೇ ಖಾಸಗಿಆಸ್ಪತ್ರೆಗಳಲ್ಲೂ ಕೋವಿಡ್‌ ರೋಗಿಗಳಿಗೆಸೂಕ್ತ ಚಿಕಿತ್ಸೆ ದೊರೆಯುವಂತೆ ಸೂಚಿಸಲಾಗಿದೆ ಎಂದರು.ಜಿಲ್ಲೆಯ 10 ತಾಲೂಕುಗಳಲ್ಲೂಕೋವಿಡ್‌ ಕೇರ್‌ ಸೆಂಟರ್‌ಗಳನ್ನುಪ್ರಾರಂಭಿಸಲು ನಿರ್ಧರಿಸಲಾಗಿದೆ.

ಮುಂದಿನ ಮೂರು ದಿನಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಆರಂಭಿಸಲುಕ್ರಮ ಕೈಗೊಳ್ಳಲಾಗುವುದು. ಎಲ್ಲತಾಲೂಕು ಕೇಂದ್ರಗಳಲ್ಲೂ 50ಹಾಸಿಗೆಯಂತೆ 450 ಆಕ್ಸಿಜನ್‌ ಬೆಡ್‌ವ್ಯವಸ್ಥೆಗೆ ಸಿದ್ದತೆ ಮಾಡಲಾಗಿದೆ ಎಂದರು.ಸರ್ಕಾರಿ ಆಸ್ಪತ್ರೆಗಳಿಗೆ ಬರುವರೆಮಿಡಿಸಿವಿಯರ್‌ ಲಸಿಕೆಗಳಿಗೆ ಸರ್ಕಾರಿಸೀಲ್‌ ಹಾಕಲಾಗಿರುತ್ತದೆ.

ಈ ಲಸಿಕೆದುರುಪಯೋಗ ವಾಗದಂತೆ ಅಗತ್ಯಇರುವವರಿಗೆ ನೀಡಲು ಕ್ರಮವಹಿಸುವಂತೆ ಆರೋಗ್ಯಾಧಿಕಾರಿಗಳಿಗೆಸೂಚನೆ ನೀಡಲಾಗಿದೆ. ಆಕ್ಸಿಜನ್‌ ಅಗತ್ಯಇರುವವರಿಗೆ 24 ಗಂಟೆ ಮುನ್ನವೇವ್ಯವಸ್ಥೆ ಮಾಡಿಕೊಳ್ಳುವಂತೆ ಈಗಾಗಲೇಸಚಿವರು ತಿಳಿಸಿದ್ದಾರೆ.

ಹಾಗೆಯೇ 9ಅಗತ್ಯ ಸೇವೆಗಳ ಕಾರ್ಖಾನೆಗಳಿಗೆಆಕ್ಸಿಜನ್‌ ಪೂರೈಸಲು ಮಾತ್ರ ಅವಕಾಶನೀಡಲಾಗಿದೆ ಎಂದರು.ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಡಾ. ಕೆ. ವಂಶಿಕೃಷ ¡ ಮಾತನಾಡಿ,ನಗರದ ಆಯಕಟ್ಟಿನ ಸ್ಥಳಗಳಲ್ಲಿ18ರಿಂದ 19 ಚೆಕ್‌ಪೋಸ್ಟ್‌ ಆರಂಭಿಸಲಾಗಿದೆ.

ಈಗಾಗಲೇ ಮಾರ್ಗ ಸೂಚಿಅನ Ìಯ ಏನೇನು ಕ್ರಮ ಕೈಗೊಳ್ಳಬೇಕುಎಂದು ತಿಳಿಸ ಲಾಗಿದೆ. ಈಗಾಗಲೇಜಿಲ್ಲಾ ಉಸ್ತುವಾರಿ ಸಚಿವರು ಸಹ ಈಸಂಬಂಧ ಸೂಚನೆ ನೀಡಿದ್ದಾರೆ.ಅನಾವಶ್ಯಕವಾಗಿ ಓಡಾಡುತ್ತಿರುವವಾಹನಗಳ ತಪಾಸಣೆ ನಡೆಸಿ ಜಪ್ತಿಮಾಡಲಾಗುತ್ತಿದೆ. ಹಾಗಾಗಿ ಸಾರ್ವಜನಿಕರು ವಿನಾ ಕಾರಣ ರಸೆ ¤ಗಿಳಿಯಬಾರದು ಎಂದರು. ಅಪರಜಿಲ್ಲಾಧಿಕಾರಿ ಚನ್ನಬಸಪ ³, ಉಪ ವಿಭಾಗಾಧಿಕಾರಿ ಅಜಯ್‌ ಹಾಗೂಮತ್ತಿತರರು ಇದ್ದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.