‘ಮಹಾ’ ಗಡಿ ರಸ್ತೆ ಮುಚ್ಚಿದ ಗ್ರಾಪಂ

ಚೆಕ್‌ಪೋಸ್ಟ್‌  ತಪ್ಪಿಸಿ ಸಣ್ಣ ರಸ್ತೆಗಳಿಂದ ರಾಜ್ಯ ಪ್ರವೇಶಿಸುತ್ತಿದ್ದ ಜನ

Team Udayavani, Apr 26, 2021, 7:39 PM IST

gturtyrt

ಕೋಹಳ್ಳಿ : ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೊಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಕೋಹಳ್ಳಿ ಗ್ರಾಮಕ್ಕೆ ಪ್ರವೇಶವಾಗುವ ಸಿಂಧೂರ- ತಾಂವಶಿ ತೋಟದ ವಸತಿ ರಸ್ತೆ, ಕೋಹಳ್ಳಿ-ಸಿಂಧೂರ, ಸಿಂಧೂರ-ಅಡಹಳ್ಳಟ್ಟಿ ಹಾಗೂ ಒಳಗಡೆ ಹೋಗುವ ಸಣ್ಣ ರಸ್ತೆಗಳನ್ನು ಮುಳ್ಳುಕಂಟಿ, ಕಲ್ಲು, ಮಣ್ಣು ಹಾಕಿ ಮಹಾರಾಷ್ಟ್ರದಿಂದ ಯಾವುದೇ ವಾಹನ ಹಾಗೂ ಸಾರ್ವಜನಿಕರು ಬರದಂತೆ ರಸ್ತೆಯನ್ನು ಐಗಳಿ ಠಾಣೆಯ ಪಿಎಸ್‌ಐ ಶಿವರಾಜ ನಾಯಿಕವಾಡಿ ನೇತೃತ್ವದಲ್ಲಿ ರವಿವಾರ ಬೆಳಗ್ಗೆ ಬಂದ್‌ ಮಾಡಲಾಯಿತು.

ಪಿಎಸ್‌ಐ ಶಿವರಾಜ ನಾಯಿಕವಾಡಿ ಮಾತನಾಡಿ, ಕಳೆದ ಒಂದು ವಾರದಿಂದ ಕೋಹಳ್ಳಿ ಚೆಕ್‌ಪೋಸ್ಟ್‌ಗೆ ಮಹಾರಾಷ್ಟ್ರದಿಂದ ಬರುವ ವಾಹನಗಳು ಬಾರದೇ ಬೇರೆ ಮಾರ್ಗಗಳ ಮೂಲಕ ಗ್ರಾಮ ಪ್ರವೇಶವಾಗುತ್ತಿರುವುದನ್ನು ಮನಗಂಡ ಪೊಲೀಸ್‌ ಇಲಾಖೆ ಇತರೆ ರಸ್ತೆಗಳನ್ನು ಗ್ರಾಪಂ ಸಹಕಾರದಿಂದ ಬಂದ್‌ ಮಾಡುತ್ತಿದೆ ಎಂದರು.

ಮಹಾರಾಷ್ಟ್ರದ ಜತ್ತ ತಾಲೂಕಿನಿಂದ ಸಿಂಧೂರ ಗ್ರಾಮದ ಮಾರ್ಗದಿಂದ, ಮಹಾರಾಷ್ಟ್ರದ ಉಮರಾಣಿ ಮಾರ್ಗದಿಂದ ರಾಮತೀರ್ಥ ಗ್ರಾಮದ ಮೂಲಕ ಕೋಹಳ್ಳಿ ಗ್ರಾಮಕ್ಕೆ ಜನ ಆಗಮಿಸುತ್ತಿದ್ದು, ಈ ಮಾರ್ಗಗಳು ಹಾಗೂ ಈ ಮಾರ್ಗಗಳ ಸಣ್ಣಪುಟ್ಟ ರಸ್ತೆಗಳನ್ನು ಜೆಸಿಬಿಯಿಂದ ಮುಳ್ಳುಕಂಟಿ, ಕಲ್ಲು, ಮಣ್ಣು ಹಾಕಿ ಸಂಪೂರ್ಣ ಬಂದ್‌ ಮಾಡಲಾಗಿದೆ. ಬರುವ ಜನರನ್ನು ಮರಳಿ ಕಳುಹಿಸಲಾಗುತ್ತಿದೆ ಎಂದರು. ಕೋಹಳ್ಳಿ ಗ್ರಾಪಂ ಅಧ್ಯಕ್ಷ ಮಹಾದೇವ ಬಿರಾದಾರ, ಗಣಪತಿ ಸಾವಂತ, ಗ್ರಾಪಂ ಸದಸ್ಯರಾದ ಮಾರುತಿ ಕೇಸ್ಕರ, ಸಂಗಪ್ಪ ಕರಿಗಾರ, ಲಕ್ಷ್ಮಣ ಉಮರಾಣಿ, ಅಪ್ಪಾಸಾಬ ಬಾಡಗಿ, ಪೊಲೀಸ್‌ ಪೇದೆ ಅಕºರ ಮುಜಾವರ ಇತರರಿದ್ದರು.

ಟಾಪ್ ನ್ಯೂಸ್

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.