ಡಿಸೇಲ್ ಹಾಕಿಸಿ ಆಂಬ್ಯುಲೆನ್ಸ್ ತೆಗೆದುಕೊಂಡು ಹೋಗಿ
Team Udayavani, Apr 27, 2021, 6:58 PM IST
ಶಿರಸಿ: ಯಾರೇ ಮೃತರಾದರೂ ಶವ ಸಾಗಾಟಕ್ಕೆ ಆಂಬ್ಯುಲೆನ್ಸ್ ರೆಡಿ ಇದೆ. ಕೇವಲ ಡಿಸೇಲ್ ಹಾಕ್ಸಿ ಒಯ್ದರಾಯಿತು. ಇಂಥದೊಂದು ವಿಶಿಷ್ಟ ಜನ ಸೇವಾ ಯೋಜನೆಗೆ ಇಲ್ಲಿನ ಸಾರಿಕಾ ಸೇವಾ ಟ್ರಸ್ಟ್ ಮುಂದಾಗಿದೆ.
ಇಲ್ಲಿನ ಮಾರಿಕಾಂಬಾ ದೇವಸ್ಥಾನದ ಮುಂಭಾಗದಲ್ಲಿ ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಮಾರಿಕಾಂಬಾ ದೇವಸ್ಥಾನ ಅಧ್ಯಕ್ಷ ವೆಂಕಟೇಶ ನಾಯ್ಕ ಚಾಲನೆ ನೀಡಿ ಇದು ವಿನೂತನ ಪ್ರಯೋಗವಾಗಿದೆ ಎಂದು ಬಣ್ಣಿಸಿದರು.
ಟ್ರಸ್ಟ್ನ ಮುಖ್ಯಸ್ಥ ಪಯ್ಯು ಚೌಟಿ ಮಾತನಾಡಿ, ಶವ ಸಾಗಾಟಕ್ಕೆ ನಗರ ಹಾಗೂ ಗ್ರಾಮೀಣ ಭಾಗಕ್ಕೆ ಸಂಪೂರ್ಣ ಉಚಿತವಾಗಿದೆ. ಬೆಂಗಳೂರು, ಮಂಗಳೂರಿನ ತನಕ ಆಂಬ್ಯುಲೆನ್ಸ್ ಒಯ್ಯಬೇಕಾದರೆ ಇಂಧನ ಹಾಕಿಕೊಂಡು ಹೋಗಬಹುದು. ಇನ್ನಾವುದೇ ಹಣ ಕೊಡುವ ಅಗತ್ಯ ಇಲ್ಲ. ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಆಂಬ್ಯುಲೆನ್ಸ ಸೇವೆ ಉಚಿತವಾಗಿದೆ. 9141469601, 9141469611ಗೆ ಕರೆ ಮಾಡಿ ತುರ್ತು ಸಹಾಯಕ್ಕೆ ಬಳಸಿಕೊಳ್ಳಬಹುದು ಎಂದು ತಿಳಿಸಿದರು.
ರಮೇಶ ದುಭಾಶಿ, ಮಂಜು ಶಿರಸಿ, ಕಿರಣ ಚಿತ್ರಗಾರ, ಡಾನಿ ಡಿಸೋಜಾ, ಮಹದೇವ ಚೆಲುವಾದಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ