ಕೋವಿಡ್ ಕರ್ಫ್ಯೂ ಹಿನ್ನೆಲೆ : ತಲಪಾಡಿ ಗಡಿಭಾಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
Team Udayavani, Apr 27, 2021, 11:37 PM IST
ಉಳ್ಳಾಲ : ಮಂಗಳವಾರ ರಾತ್ರಿಯಿಂದ ಕರ್ನಾಟಕದಲ್ಲಿ ಕೋವಿಡ್ ಕರ್ಫ್ಯೂ ಹಿನ್ನಲೆಯಲ್ಲಿ ತಲಪಾಡಿ ಗಡಿಭಾಗದಲ್ಲಿ ಕೇರಳದಿಂದ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದ ವಾಹನಗಳಿಗೆ ಪ್ರವೇಶ ನಿರ್ಬಂಧಿಸಿದ್ದು ಉಳ್ಳಾಲ ಪೊಲೀಸರಿಂದ ಬಿಗಿ ಬಂದೋಬಸ್ತ್ ನಡೆಸಲಾಗಿದೆ.
ವೈದ್ಯರ ವಾಹನ, ವಿಮಾನ ನಿಲ್ದಾಣ ಸೇರಿದಂತೆ ತುರ್ತು ವಾಹನಗಳಿಗೆ ಮಾತ್ರ ಸಂಚರಿಸಲು ಅವಕಾಶ ನೀಡಲಾಯಿತು.
ವಾಹನಗಳ ಸಂಚಾರ ನಿರ್ಬಂಧಿಸಿದ ಹಿನ್ನಲೆಯಲ್ಲಿ ತಲಪಾಡಿ ಟೋಲ್ ನಲ್ಲಿ ವಾಹನ ಸಂಚಾರವಿಲ್ಲದೆ ಬಿಕೋ ಎನ್ನುತ್ತಿತ್ತು.
ಇದನ್ನೂ ಓದಿ :ಬೆಂಗಳೂರು ವಿಶ್ವವಿದ್ಯಾಲಯದ ನೌಕರರಿಗೆ ಷರತ್ತು ಬದ್ಧ ವರ್ಕ್ ಫ್ರಂ ಹೋಮ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ