ಸುಳ್ಳುಪುರಾವೆ: ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲು


Team Udayavani, Apr 28, 2021, 3:16 PM IST

Case against hospital

ದೊಡ್ಡಬಳ್ಳಾಪುರ: ನಗರದ ಹೊರವಲಯದ ಕೊಡಿಗೆ ಹಳ್ಳಿಯಲ್ಲಿನ ಆತ್ರೇಯಾ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರಕ್ಕೆಜಿಲ್ಲಾಧಿಕಾರಿ ಕೆ. ಶ್ರೀನಿವಾಸ್‌ ಹಾಗೂ ಶಾಸಕಟಿ. ವೆಂಕಟರಮಣಯ್ಯ ಭೇಟಿ ನೀಡಿ,ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಶಾಸಕ ಟಿ.ವೆಂಕಟರಮಣಯ್ಯ, ತಾಲೂಕಿನಲ್ಲಿಪ್ರತಿದಿನವೂ ಕೋವಿಡ್‌ ಸೋಂಕಿತರ ಸಂಖ್ಯೆಹೆಚ್ಚಾಗುತ್ತಲೇ ಇದೆ. ಈ ನಿಟ್ಟಿನಲ್ಲಿ ಈಗಾಗಲೇ ತಾಲೂಕಿನ ಇತ್ತೂರು ಮಾಡೇಶ್ವರ ಸಮೀಪದಲ್ಲಿನ ವಸತಿ ಶಾಲೆಗಳಲ್ಲಿ ಕೊವಿಡ್‌ ಸೋಂಕಿತರ ಆರೈಕೆ ಕೇಂದ್ರವನ್ನುಆರಂಭಿಸಲಾಗಿದೆ.

ಹೋಂ ಕ್ವಾರೆಂಟೈನ್‌ನಲ್ಲಿಇರಲು ಅವಕಾಶ ಇಲ್ಲದವರಿಗೆ ಈ ಕೇಂದ್ರಗಳಲ್ಲಿಅಗತ್ಯ ಔಷಧಿಯೊಂದಿಗೆ ಚಿಕಿತ್ಸೆನೀಡಲಾಗುವುದು.ಆತ್ರೇಯ ಆಯುರ್ವೇದ ಆಸ್ಪತ್ರೆಯಲ್ಲಿ 100 ಹಾಸಿಗೆಳನ್ನುಸಿದ್ದಪಡಿಸಲಾಗುತ್ತಿದ್ದು, ಇಲ್ಲಿ ದಾಖಲಾಗುವರೋಗಿಗಳಿಗೆ ಅಗತ್ಯ ಸೌಲಭ್ಯಗಳ ವ್ಯವಸ್ಥೆಕಲ್ಪಿಸಲಾಗುವುದು ಎಂದರು.

ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲು :ಆತ್ರೇಯಾ ಆಯುರ್ವೇದ ವೈದ್ಯಕೀಯಮಹಾವಿದ್ಯಾಲಯ, ಆಸ್ಪತ್ರೆ ಹಾಗೂಸಂಶೋಧನಾ ಕೇಂದ್ರವು ನೂರು ಹಾಸಿಗೆಗಳುಳ್ಳ ಆಸ್ಪತ್ರೆಯೆಂದು ಸುಳ್ಳು ಪುರಾವೆ ನೀಡಿದ ಹಿನ್ನೆಲೆವಿಪತ್ತು ನಿರ್ವಹಣಾ ಕಾಯ್ದೆ 2005ರಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್‌ ಅವರು ಭೇಟಿನೀಡಿ, ಪರಿಶೀಲಿಸಿದ ಸಂದರ್ಭದಲ್ಲಿ ಒಂದುಹಾಸಿಗೆಯ ವ್ಯವಸ್ಥೆಯೂ ಕಾಣದ ಹಿನ್ನೆಲೆ,ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಪ್ರಕರಣ ದಾಖಲಿಸಲು ಆದೇಶಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣಾಧಿಕಾರಿ ಡಾ. ಮಂಜುಳಾದೇವಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕ ನರೇಂದ್ರ ಬಾಬು ಇತರರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.