ಜನತಾ ಕರ್ಫ್ಯೂ: ರೈಲ್ವೆ ಪ್ರಯಾಣಿಕರ ಪರದಾಟ


Team Udayavani, Apr 29, 2021, 12:59 PM IST

The Janata curfew effect

ಬೆಂಗಳೂರು: ನಗರದ ಕನಕಪುರ ರಸ್ತೆಯಯಲ್ಲಿರುವ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿಕಾರ್ಯ ನಿರ್ವಹಿಸುವ ಪಶ್ಚಿಮ ಬಂಗಾಳದದಿಲೀಪ್‌ ರೈಲ್ವೆ ಸೀಟು ಬುಕಿಂಗ್‌ ಆಗಿರುವುದು ಬುಧ‌ವಾರ. ಆದರೆ, ಅವರು ಮಂಗಳವಾರರಾತ್ರಿಯೇ ಮೆಜೆಸ್ಟಿಕ್‌ನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ!

ಇದು ಕರ್ಫ್ಯೂ ಬಿಗಿಗೊಳಿಸಿದ್ದರ ಎಫೆಕ್ಟ್.ಇದೊಂದು ಸ್ಯಾಂಪಲ್‌ ಅಷ್ಟೇ. ನಗರದ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ಇಂತಹ ಹತ್ತಾರು ಉದಾಹರಣೆಗಳನ್ನು ನೀವು ಕಾಣಬಹುದು. ಬುಧವಾರಬೆಳಗಾದರೆ ಬಸ್‌, ಮೆಟ್ರೋ, ಟ್ಯಾಕ್ಸಿ, ಆಟೋ ಸೇವೆಗಳು ಇರುವುದಿಲ್ಲ ಎಂಬ ಕಾರಣಕ್ಕೆ ಜನ ಹಿಂದಿನದಿನವೇ ಕ್ಯಾಂಪ್‌ಗಳು, ಗುಡಿಸಲುಗಳನ್ನು ತೊರೆದು,ಕಾಲ್ನಡಿಗೆಯಲ್ಲಿ ನಿಲ್ದಾಣಗಳನ್ನು ಬಂದು ಸೇರಿದ್ದಾರೆ.ಗಂಟೆಗಟ್ಟಲೆ ರೈಲಿಗಾಗಿ ಕಾದು, ಪ್ರಯಾಣಬೆಳೆಸಿದರು.

ಜನ ಬೆಂಗಳೂರಿನಿಂದ ನೂರಾರುಕಿ.ಮೀ. ದೂರ ದಲ್ಲಿರುವ ಊರುಗಳನ್ನುತಲುಪಲು ಅಷ್ಟು ಸಮಸ್ಯೆ ಆಗಲಿಲ್ಲ. ಆದರೆ,ನಗರದಲ್ಲಿ ಅಗತ್ಯ ಕೆಲಸ ಗಳಿಗೆ ತೆರಳಲು ಮಾತ್ರಇನ್ನಿಲ್ಲದ ಕಸರತ್ತು ಮಾಡಬೇಕಾಯಿತು.ಸ್ವಂತ ವಾಹನಗಳಿದ್ದವರು ಅನಾಯಾಸವಾಗಿಹೋಗಿ ಕೆಲಸ ಮುಗಿಸಿಕೊಂಡು ಹಿಂತಿರುಗಿದರು.

ತುರ್ತು ಸೇವೆಗಳಿದ್ದವರಿಗೂ ಬಸ್‌ಗಳ ವ್ಯವಸ್ಥೆ ಇತ್ತು.ಆದರೆ, ಊರುಗಳಿಗೆ ಹೋಗುವವರು, ಕೆಲಸ ನಿಮಿತ್ತಒಂದು ಕಡೆಯಿಂದ ಮತ್ತೂಂದು ಕಡೆಗೆ ತೆರಳುವಸ್ವಂತ ವಾಹನಗಳಿಲ್ಲದವರು ಗಂಟೆ ಗಟ್ಟಲೆ ಆಟೋ-ಟ್ಯಾಕ್ಸಿಗಳಿಗಾಗಿ ಕಾಯಬೇಕಾ ಯಿತು. ಲಭ್ಯವಿದ್ದರೂಹೆಚ್ಚು ಹಣ ತೆರಬೇಕಾಯಿತು.

ಸಮೀಪದ ರೈಲು ನಿಲ್ದಾಣಕ್ಕೆ ಹೋಗಲು ಆಟೋಅಥವಾ ಟ್ಯಾಕ್ಸಿಗಳನ್ನು ಹಿಡಿದು ಹೋಗಬಹುದು.ಟಿಕೆಟ್‌ ಮತ್ತು ಪ್ರಯಾಣಿಕರ ಗುರುತಿನಚೀಟಿಯೂಇರುತ್ತಿತ್ತು. ಆದರೆ, ಪ್ರಯಾಣಿಕರನ್ನು ಬಿಟ್ಟುವಾಪಸ್ಸಾಗುವಾಗ ಯಾವುದೇ ಅಗತ್ಯ ದಾಖಲೆಗಳುಇಲ್ಲದೆ, ಚಾಲಕರು ಪೇಚೆಗೆ ಸಿಲುಕುತ್ತಿದ್ದುದುಕಂಡುಬಂತು. ಬೆಳಗ್ಗೆಯೇ ಇಂತಹ ಘಟನೆಗಳುವರದಿಯಾದ ನಂತರದಲ್ಲಿ ಆಟೋ-ಟ್ಯಾಕ್ಸಿಗಳಸಂಚಾರ ಕೂಡ ಕಡಿಮೆಯಾಯಿತು.

ಆನ್‌ಲೈನ್‌ ಪೋರ್ಟಲ್‌ಗೆ ಆಗ್ರಹ: ಸೇವೆನೀಡಲು ಯಾವುದೇ ಸಮಸ್ಯೆ ಇಲ್ಲ. ಆದರೆ,ಪ್ರಯಾಣಿಕರು ನಿಲ್ದಾಣಕ್ಕೋ ಅಥವಾ ರೋಗಿಗಳನ್ನು ನೋಡಿಕೊಳ್ಳುವವರನ್ನು ಆಸ್ಪತ್ರೆಗೋ ಬಿಟ್ಟುಬರಲು ಹೋದರೆ, ವಾಪಸ್‌ ಬರುವಾಗಯಾವುದೇ ದಾಖಲೆಗಳು ಚಾಲಕರ ಬಳಿ ಇರುವುದಿಲ್ಲ.

ಆಗ, ಪೊಲೀಸರು ಕಿರಿಕಿರಿ ಮಾಡುತ್ತಾರೆ.ಇದು ಸಮಸ್ಯೆಯಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರಹೊರಡಿಸಿರುವ ಮಾರ್ಗಸೂಚಿ ಸಮರ್ಪಕವಾಗಿಲ್ಲ ಅನಿಸುತ್ತದೆ. ಕೊನೆಪಕ್ಷ ಕಳೆದ ಬಾರಿ ಲಾಕ್‌ಡೌನ್‌ ಸಂದರ್ಭದಲ್ಲಿ ಇದ್ದಂತೆ ಆನ್‌ಲೈನ್‌ಪೋರ್ಟಲ್‌ ವ್ಯವಸ್ಥೆಯನ್ನಾದರೂ ಮಾಡಿದರೆಉತ್ತಮ ಎಂದು ರಾಜ್ಯ ಪ್ರವಾಸಿ ವಾಹನಗಳಮಾಲಿಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಹೊಳ್ಳಒತ್ತಾಯಿಸುತ್ತಾರೆ.

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.