ಮೃಗಾಲಯಗಳ ನಿರ್ವಹಣೆ ಹಣ ನೀಡಲು ಸಿಎಂ ಸಮ್ಮತಿ


Team Udayavani, Apr 29, 2021, 3:21 PM IST

SCCM agreed to pay for the maintenance of the zoo

ಮೈಸೂರು: ಮೃಗಾಲಯಗಳ ನಿರ್ವಹಣೆ ಹಾಗೂ ಖರ್ಚು-ವೆಚ್ಚಗಳಿಗೆ ಹಣ ಮಂಜೂರು ಮಾಡಲು ಮುಖ್ಯಮಂತ್ರಿಗಳು ಸಮ್ಮತಿಸಿದ್ದಾರೆ ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್‌.ಆರ್‌.ಮಹದೇವಸ್ವಾಮಿ ತಿಳಿಸಿದರು.

ಮೈಸೂರಿನ ಚಾಮರಾಜೇಂದ್ರ ಮೃಗಾಲಯ ಸಭಾಂಗಣದಲ್ಲಿ ಬುಧವಾರ ಆನ್‌ಲೈನ್‌ ವೇದಿಕೆಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಮೃಗಾಲಯ ಪ್ರಾಧಿಕಾರದ ಆಡಳಿತ ಮಂಡಳಿಸಭೆಯಲ್ಲಿ ಮಾತನಾಡಿದ ಅವರು, ಎಲ್ಲಮೃಗಾಲಯಗಳ ನಿರ್ವಹಣೆಗೆ 17 ಕೋಟಿ ರೂ.ಹಣ ಮಂಜೂರು ಮಾಡಲು ಸಿಎಂ ಸಮ್ಮತಿಸಿದ್ದು,ಶೀಘ್ರವೇ ಹಣ ಮಂಜೂರಾಗಲಿದೆ ಎಂದರು.

ಬಳಿಕ ನಡೆದ ಆಡಳಿತ ಮಂಡಳಿ ಸಭೆಯಲ್ಲಿ2021 -22ನೇ ಸಾಲಿನ ಮೃಗಾಲಯ ಪ್ರಾಧಿಕಾರದ ಆದಾಯ ಮತ್ತು ವೆಚ್ಚಗಳ ಅಂದಾಜು ಬಜೆಟ್‌ ಅನುಮೋದನೆ ನೀಡುವುದು, ಗದಗ ಮತ್ತು ಹಂಪಿ ಮೃಗಾಲಯಗಳ ಪ್ರಾಣಿ-ಪಕ್ಷಿಗಳಿಗೆ ಚಿಕಿತ್ಸೆ ನೀಡುವ ಬಗ್ಗೆ ಅಗತ್ಯವಾದ ವೈದ್ಯಕೀಯ ಉಪಕರಣ ಖರೀದಿಸಿ, ಮೃಗಾಲಯಗಳಿಗೆ ನೀಡಿರುವ ಕಾರ್ಯಕ್ಕೆ ಘಟನೋತ್ತರ ಮಂಜೂರಾತಿ ನೀಡುವ ಸಂಬಂಧಸಭೆಯಲ್ಲಿ ಚರ್ಚಿಸಲಾಯಿತು.

ಕೋವಿಡ್‌ ಹಿನ್ನೆಲೆ ಪ್ರವಾಸಿಗರ ಹಿತದೃಷ್ಟಿಯಿಂದ ಇಳಿಸಿದ್ದ ಬ್ಯಾಟರಿ ಚಾಲಿತ ವಾಹನ ದರಗಳನ್ನು ಪರಿಷ್ಕರಿಸಲು ಅನುಮೋದನೆ ನೀಡುವುದು, ಮೈಸೂರು ಮೃಗಾಲಯದ ನೇರ ಗುತ್ತಿಗೆ ನೌಕರರಿಗೆ ಮಾಡಿಸಿರುವ ಗ್ರೂಪ್‌ ಗ್ರಾಜುಟಿ ಸ್ಕೀಮ್‌ ನವೀಕರಣಮಾಡುವುದು, ಕಾರಂಜಿ ಕೆರೆ ದೋಣಿ ವಿಹಾರಗುತ್ತಿಗೆ ಅವಧಿ ವಿಸ್ತರಣೆ, ಮೈಸೂರು ಮೃಗಾಲಯದಪ್ರವೇಶ ಟಿಕೆಟ್‌ ಮತ್ತು ವಿದ್ಯಾರ್ಥಿಗಳ ರಿಯಾಯಿತಿ ಟಿಕೆಟ್‌ ಹಾಗೂ ಕಾರಂಜಿಕೆರೆ ಪ್ರಕೃತಿ ಉದ್ಯಾನವನದ ಪ್ರವೇಶ ಟಿಕೆಟ್‌ ದರಗಳನ್ನು ಪರಿಷ್ಕರಿಸಲು ಅನುಮೋದನೆ ನೀಡುವ ಸಂಬಂಧ ಪ್ರಾಧಿಕಾರದ ಸದಸ್ಯರು ಹಾಗೂ ಅಧಿಕಾರಿಗಳು ವಿಷಯ ಪ್ರಸ್ತಾಪಿಸಿಚರ್ಚೆ ನಡೆಸಿದರು.

ಶೀಘ್ರವೇ ಒರಾಂಗುಟನ್‌: ಪ್ರಾಣಿ ವಿನಿಮಯದಡಿ 02 ಒರಾಂಗುಟನ್‌ಗಳನ್ನು ಸಿಂಗಾಪುರ್‌ ಮೃಗಾಲಯದಿಂದ ಮೈಸೂರು ಮೃಗಾಲಯಕ್ಕೆತರಲು ಸಭೆಯಲ್ಲಿ ಚರ್ಚಿಸಿ ಒಪ್ಪಿಗೆಪಡೆಯಲಾಯಿತು. ಜೊತೆಗೆ ಅವುಗಳ ಸಾಕಾಣಿಕೆ ಬಗ್ಗೆ ತರಬೇತಿ ಪಡೆಯಲು ಪಶುವೈದ್ಯಾಧಿಕಾರಿ ಡಾ.ಕೆ.ವಿ. ಮದನ್‌ ಸಿಂಗಾಪುರ ಮೃಗಾಲಯಕ್ಕೆ ಭೇಟಿ ನೀಡಲು ಅನುಮತಿ ನೀಡಲಾಯಿತು.ಕೇಂದ್ರ ಮೃಗಾಲಯ ಪ್ರಾಧಿಕಾರದ 10 ವರ್ಷವಿಶನ್‌ ಪ್ಲಾನ್‌ ಅಡಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೈಸೂರು ಮೃಗಾಲಯವನ್ನುಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮೈಸೂರು ಮೃಗಾಲಯ ಹಾಗೂ ಕೆನಡಾದ ಟೊರೆಂಟೊ ಮೃಗಾಲಯ ನಡುವಿನ ಸಹಭಾಗಿತ್ವಕ್ಕೆ ಅನುಮೋದನೆ ನೀಡುವ ಸಂಬಂಧ ಚರ್ಚೆ ನಡೆಸಲಾಯಿತು.

ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಫಾರಿ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ವಿಶೇಷ ಸಫಾರಿಗಾಗಿ ವಾಹನಗಳನ್ನು ಖರೀದಿಸುವುದು, ಉದ್ಯಾನವನದ ಪ್ರಾಣಿ-ಪಕ್ಷಿಗಳಿಗೆ ಹಾಗೂ ಪ್ರವಾಸಿಗರಿಗೆಅನುಕೂಲವಾಗುವಂತೆ ಕಾವೇರಿ ನೀರನ್ನು ಒದಗಿಸುವ ಸಲುವಾಗಿ ಪ್ರತ್ಯೇಕ ಕೊಳವೆ ಅಳವಡಿಸುವ ಕಾಮಗಾರಿ ಕುರಿತು, ಗದಗಮೃಗಾಲಯದ ವಾಹನ ನಿಲ್ದಾಣ ಹಾಗೂಉಪಾಹಾರ ಗೃಹದ ಬಾಡಿಗೆ ಮೊತ್ತವನ್ನುಪಾವತಿಸುವ ಬಗ್ಗೆ ಚರ್ಚೆ ನಡೆಸಲಾಯಿತು.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.