ಸಮಯ ಮಿತಿ ಸಂಕಷ್ಟದಲ್ಲಿ ಕೃಷಿಕ

ಅಡಕೆ-ಕಾಳಮೆಣಸು ಬೆಳೆಗಾರರಿಗೆ ತೊಂದರೆ: ಪರಿಶೀಲಿಸಲು ಸಿಎಂಗೆ ಆಗ್ರಹ

Team Udayavani, Apr 29, 2021, 7:51 PM IST

uiui77

ಶಿರಸಿ: ಕೋವಿಡ್ ಕರ್ಫ್ಯೂ ವೇಳೆ ಕೃಷಿ ಉತ್ಪನ್ನಗಳ ವಹಿವಾಟಿಗೆ ತೊಂದರೆ ಇಲ್ಲ ಎಂದು ರಾಜ್ಯ ಸರಕಾರ ಘೋಷಿಸಿದ ಬೆನ್ನಲ್ಲೇ ಎಪಿಎಂಸಿ ಪ್ರಾಂಗಣದ ಸಮಯ ಮಿತಿ ಅಡಕೆ, ಕಾಳು ಮೆಣಸು ಬೆಳೆಗಾರರಿಗೆ ಸಂಕಷ್ಟ ತಂದಿಟ್ಟಿದೆ.

ಮುಂಜಾನೆ 6ರಿಂದ 10 ಗಂಟೆಯಯೊಳಗೆ ಕೃಷಿ ಉತ್ಪನ್ನಗಳ ವಹಿವಾಟು ನಡೆಸಲು ಎಪಿಎಂಸಿಗಳಿಗೆ ಸರಕಾರ ಸೂಚಿಸಿದ ಕಾರಣದ ಅಡಕೆ ವಹಿವಾಟಿಗೂ ಇದು ತೊಡಕಾಗಿದೆ. ಬೆಳೆಗಾರರು ಹಳ್ಳಿಯಿಂದ ಬೆಳೆ ತಂದು, ವಿಕ್ರಿ ಮಾಡಿ, ಟೆಂಡರ್‌ ಪ್ರಕ್ರಿಯೆಯಲ್ಲಿ ಮಾರಾಟ ಮಾಡಿದರೆ ಅದನ್ನು ತೂಕ ಮಾಡಿ, ವರ್ತಕರಿಗೆ ಕಳಿಸಲು ಕನಿಷ್ಠ 6ರಿಂದ 7 ತಾಸು ಬೇಕೇಬೇಕು. ಆದರೆ, ಇಲ್ಲಿ ಕೇವಲ ನಾಲ್ಕು ತಾಸಿನ ಮಿತಿ ಹಾಕಿದ್ದು ಸಮಸ್ಯೆಗೆ ಕಾರಣವಾಗಿದೆ. ಈ ಮಧ್ಯೆ ಕೆಡಿಸಿಸಿ ಬ್ಯಾಂಕ್‌ ಕೂಡ ಬೆಳೆಸಾಲ ಮರುಪಾವತಿಗೆ ಏ.30 ಕಡೇ ದಿನ ಎಂದು ಘೊಷಣೆ ಹೊರಡಿಸಿದೆ.

ನೇರವಾಗಿ ಅಲ್ಲವಾದರೂ ಆರ್‌ ಟಿಜಿಎಸ್‌ ಮೂಲಕ ಪಾವತಿ ಮಾಡಿದರೂ ತೊಂದರೆ ಇಲ್ಲ, ಸಮಯ ಮಿತಿಯಲ್ಲಿ ಪಾವತಿಸಬೇಕು ಎಂದಿದೆ. ಇದರಿಂದ ಕೋವಿಡ್‌ ಸಂಕಷ್ಟದಲ್ಲೂ ಅಡಕೆ ಬೆಳೆಗಾರರು ನಿತ್ಯ 4000ದಷ್ಟು ಅಡಕೆ ಚೀಲಗಳನ್ನು ಮಾರುಕಟ್ಟೆಗೆ ತರುತ್ತಿದ್ದಾರೆ. ಆದರೆ, ಈ ನಿರ್ಬಂಧ ರೈತರಿಗೆ ಬೆಳೆ ಮಾರಾಟ ಮಾಡಲು ಆಗುತ್ತಿಲ್ಲ.

ಶಿರಸಿಯ ಪ್ರಸಿದ್ಧ ಅಡಕೆ ಬೆಳೆಗಾರರ ಸಂಸ್ಥೆ ಟಿಎಸ್‌ಎಸ್‌ ಅಡಕೆ ಟೆಂಡರ್‌ ಪ್ರಕ್ರಿಯೆಯನ್ನು ಬುಧವಾರದಿಂದ ನಿಲ್ಲಿಸಿ ಬೆಳಗ್ಗೆ 9:45ರೊಳಗೆ ಅಡಕೆ ತಂದರೆ ಇರಿಸಿಕೊಳ್ಳಲು ಮಾತ್ರ ಅವಕಾಶ ಮಾಡಲಾಗಿದೆ. ಬೆಳೆಗಾರರಿಗೆ ಕಷ್ಟದ ಕಾಲದಲ್ಲಿ ಬೆಳೆ ಮಾರಾಟ ಮಾಡಲು, ಸಹಕಾರಿ ಸಂಘಗಳು ಮಾರಾಟ ಮಾಡಿಕೊಡಲು ತೊಂದರೆ ಆಗುತ್ತವೆ.

ಕೃಷಿ ಉತ್ಪನ್ನಗಳ ಮಾರಾಟ, ಟೆಂಡರ್‌ಗೆ ಕೊರೊನಾ ಕರ್ಫ್ಯೂ ಅನ್ವಯ ಇಲ್ಲ ಎಂದು ಹೇಳಿದರೆ, ಸಾಮಾಜಿಕ ಅಂತರ, ಕೋವಿಡ್‌ ಎಚ್ಚರಿಕೆಯಲ್ಲಿ ಕೆಲಸ ಮಾಡಲಾಗುತ್ತದೆ ಎಂದು ಸಹಕಾರಿ ಪ್ರತಿನಿಧಿಗಳು ಹೇಳುತ್ತಿದ್ದಾರೆ. ಒಮ್ಮೆ ಸಹಕಾರಿ ಸಂಘಗಳು, ಅಡಿಕೆ ಮಂಡಿಗಳು ವಹಿವಾಟು ಸ್ಥಗಿತಗೊಳಿಸಿದರೆ, ಬೆಳೆಸಾಲ, ಮಾಧ್ಯಮಿಕ ಸಾಲ ಮರುಪಾವತಿ ಸಂದರ್ಭದಲ್ಲಿ ಸಂಕಷ್ಟವಾಗಲಿದೆ. ಸರಕಾರವೇ ಕೃಷಿ ಉತ್ಪನ್ನಗಳ ವಹಿವಾಟಿಗೆ ಏನೂ ಸಮಸ್ಯೆ ಇಲ್ಲ ಎಂದಾಗಲೂ ಇಂಥ ಗೊಂದಲ ಆಗಬಾರದು. ಹಾಗೂ ಈ ನಿಯಮ ಸಡಿಲಿಸಿ ಕೊಡಬೇಕು ಎಂದು ರೈತರು, ಸಹಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.