ಕೋವಿಡ್ ವಾರಿಯರ್ಸ್‌ಗಳಿಗಾಗಿಯೇ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ : ರಾಜ್ಯದಲ್ಲೇ ಮೊದಲು


Team Udayavani, Apr 29, 2021, 9:18 PM IST

ಕೋವಿಡ್ ವಾರಿಯರ್ಸ್‌ಗಳಿಗಾಗಿಯೇ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ : ರಾಜ್ಯದಲ್ಲೇ ಮೊದಲು

ಚಾಮರಾಜನಗರ: ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಕರ್ತವ್ಯದಲ್ಲಿ ತೊಡಗಿರುವ ಕೋವಿಡ್ ವಾರಿಯರ್ಸ್‌ಗಳು, ಮುಂಚೂಣಿ ಕಾರ್ಯಕರ್ತರು ಕೋವಿಡ್ ಸೋಂಕಿಗೆ ಒಳಗಾದ ಸಂದರ್ಭದಲ್ಲಿ ಚಿಕಿತ್ಸೆಗೆ ಅನುವಾಗುವಂತೆ ನಗರದ ಮಾದಾಪುರದಲ್ಲಿರುವ ಕೋವಿಡ್ ಕೇರ್ ಸೆಂಟರ್ ಅನ್ನು ಮೀಸಲಿಡಲಾಗಿದೆ.

ಕೋವಿಡ್ ಸೋಂಕಿತರಿಗಾಗಿ ಜಿಲ್ಲೆಯಲ್ಲಿ ನಾನಾ ಕಡೆ ಕೋವಿಡ್ ಕೇರ್ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಈ ಪೈಕಿ ನಗರದ ಮಾದಾಪುರದಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಹಾಸ್ಟೆಲ್ ನಲ್ಲಿಯೂ ಸಹ ಕೋವಿಡ್ ಕೇಂದ್ರ ಸಜ್ಜುಗೊಳಿಸಲಾಗಿದೆ. ಕೋವಿಡ್ ವಾರಿಯರ್ಸ್‌ಗಳಿಗಾಗಿಯೇ ಈ ಕೋವಿಡ್ ಕೇರ್ ಸೆಂಟರ್ ಸೌಲಭ್ಯ ಒದಗಿಸುವ ಮೂಲಕ ಚಾಮರಾಜನಗರ ಜಿಲ್ಲೆ ಕೋವಿಡ್ ವಾರಿಯರ್ಸ್‌ಗಳಿಗಾಗಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಸೌಕರ್ಯ ನೀಡಿ ರಾಜ್ಯದಲ್ಲೇ ಮೊದಲು ಎನಿಸಿದೆ.

ಇದನ್ನೂ ಓದಿ : ಚಾಮರಾಜನಗರ: ಕೋವಿಡ್‌ನಿಂದ 7 ಮಂದಿ ಸಾವು

ಕೋವಿಡ್ ಸೋಂಕು ತಡೆಗಾಗಿ, ವಿವಿಧ ಇಲಾಖೆಗಳು, ಆರೋಗ್ಯ ಕಾರ್ಯಕರ್ತರು ಸೇರಿದಂತೆ ಹಲವಾರು ಅಧಿಕಾರಿ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಕರ್ತವ್ಯದ ಅವಧಿಯಲ್ಲಿ ಅನೇಕರು ಕೋವಿಡ್ ಸೋಂಕಿಗೆ ಒಳಗಾಗುತ್ತಿರುವ ಸಂದರ್ಭಗಳು ಹೆಚ್ಚುತ್ತಿವೆ. ಇಂತಹ ವೇಳೆ ಕೋವಿಡ್ ವಾರಿಯರ್ಸ್‌ಗಳಿಗೆ ನೆರವಾಗಿ ಆತ್ಮಸ್ತೈರ್ಯ ತುಂಬುವ ನಿಟ್ಟಿನಲ್ಲಿ ಕೋವಿಡ್ ಕೇಂದ್ರವನ್ನು ಬಳಸಿಕೊಳ್ಳಲಾಗುತ್ತಿದೆ.

ಕೋವಿಡ್ ಕೇರ್ ಕೇಂದ್ರದಲ್ಲಿ ಒಟ್ಟು 19 ಕೊಠಡಿಗಳಿದ್ದು 56 ಹಾಸಿಗೆಗಳು ಲಭ್ಯವಿದೆ. ಈ ಪೈಕಿ 50 ಹಾಸಿಗೆಗಳನ್ನು ಕೋವಿಡ್ ವಾರಿಯರ್ಸ್‌ಗಳಿಗಾಗಿ ಇಡಲಾಗಿದೆ. ಸ್ನಾನಕ್ಕಾಗಿ ಸೋಲಾರ್ ವ್ಯವಸ್ಥೆ, ಕುಡಿಯಲು ಬಿಸಿನೀರು ಸೌಲಭ್ಯವಿದೆ. ಟಿ.ವಿ ಅಳವಡಿಸಲಾಗಿದೆ. ಯು.ಪಿ.ಎಸ್ ವ್ಯವಸ್ಥೆಯೂ ಲಭ್ಯವಿದೆ.

ಚಾಮರಾಜನಗರ ತಾಲೂಕಿನ ಮಾದಾಪುರದಲ್ಲಿ ಕೋವಿಡ್ ವಾರಿಯರ್ಸ್‌ಗಾಗಿಯೇ ಪ್ರತ್ಯೇಕ ಕೋವಿಡ್ ಆರೈಕೆ ಕೇಂದ್ರವನ್ನು ತೆರೆಯಾಗಲಿದೆ.

ಟಾಪ್ ನ್ಯೂಸ್

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.