ಸೋಂಕಿತರ ಸಂಖ್ಯೆ ಹೆಚ್ಚಿದ್ರೂ ಎಚ್ಚೆತ್ತುಕೊಳ್ಳದ ಜನ


Team Udayavani, Apr 30, 2021, 2:49 PM IST

covid issue at kolara

ಎಂ.ರವಿಕುಮಾರ್

ಮಾಲೂರು: ಕೋವಿಡ್ ವೈರಸ್‌ ಸರಪಳಿಯನ್ನು ಬ್ರೇಕ್‌ ಮಾಡಲು ಸರ್ಕಾರ ಹಲವು ಕಠಿಣ ಕ್ರಮಗಳನ್ನುಕೈಗೊಂಡಿದ್ದರೂ ತಾಲೂಕಿನ ಜನರುಮಾತ್ರ ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲ. ದಿನದ 20 ಗಂಟೆ ಮನೆಯಲ್ಲೇ ಇರುವಜನ, ಅಗತ್ಯ ವಸ್ತುಗಳ ಖರೀದಿಗಾಗಿ ಮೀಸಲಿಟ್ಟ ನಾಲ್ಕು ಗಂಟೆಗಳಲ್ಲಿ ಮಾಸ್ಕ್ಧರಿಸಿದೇ, ಸಾಮಾಜಿಕ ಅಂತರಕಾಯ್ದುಕೊಳ್ಳದೇ ಗುಂಪಾಗಿಸೇರುತ್ತಿದ್ದು, ಸೋಂಕು ದ್ವಿಗುಣಗೊಳ್ಳುವಆತಂಕ ಶುರುವಾಗಿದೆ.ಬೆಳಗಾಗುತ್ತಿದ್ದಂತೆ ಪಟ್ಟಣಿಗರಜೊತೆಗೆ ಹಳ್ಳಿಗಳಿಂದ ಅಗತ್ಯ ವಸ್ತುಗಳಖರೀದಿಗೆ ತಾಲೂಕು ಕೇಂದ್ರಕ್ಕೆ ಬರುವಜನರು ಅಂಗಡಿ ಮುಂಗಟ್ಟುಗಳಮುಂದೆ ಸಾಮಾಜಿಕ ಅಂತರ ಇರಲಿ,ಕಡ್ಡಾಯ ಮಾಸ್ಕ್ ಧರಿಸದೇ ಗುಂಪಾಗಿ ನಿಲ್ಲುತ್ತಿದ್ದಾರೆ.

ಮಾಂಸ ಖರೀದಿಗೆ ವಿಶೇಷ ಆದ್ಯತೆ:ದಿನಸಿ ಅಂಗಡಿಗಳು ಹೆಚ್ಚಾಗಿರುವ ಪುರಸಭೆಯ ಐಡಿಎಸ್‌ಎಂಟಿ ವಾಣಿಜ್ಯ ಸಂಕೀರ್ಣ, ತರಕಾರಿ ಮಾರುಕಟ್ಟೆ, ಬೀದಿಬದಿಯಲ್ಲಿನ ಅಂಗಡಿಗಳ ಮುಂದೆ ಜನರು ಗುಂಪಾಗಿ ನಿಲ್ಲುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಇನ್ನೂ ಮೀನು,ಮಾಂಸ, ಕೋಳಿ ಮೊಟ್ಟೆಯ ಖರೀದಿಗೆ ವಿಶೇಷ ಆದ್ಯತೆ ನೀಡುತ್ತಿರುವ ಗ್ರಾಹಕ, ಕೊರೊನಾ ಸೋಂಕು ಹರಡುವ ಭಯಬಿಟ್ಟು ಖರೀದಿಯಲ್ಲಿ ಮಗ್ನನಾಗುತ್ತಿದ್ದಾನೆ.

2 ಗ್ರಾಮ ಸೀಲ್‌ಡೌನ್‌: ತಾಲೂಕಿನಮಾಸ್ತಿ ಹೋಬಳಿಯ ಗಂಗಸಂದ್ರ,ಲಕ್ಕೂರು ಹೋಬಳಿಯ ಚಲಗನಹಳ್ಳಿಯಲ್ಲಿ ಕೊರೊನಾ ಸೋಂಕು ಹೆಚ್ಚಿರುವಕಾರಣ ಈ ಎರಡೂ ಗ್ರಾಮ ಸಂಪೂರ್ಣಸೀಲ್‌ಡೌನ್‌ ಮಾಡಲಾಗಿದೆ.

ಸಿಗರೇಟ್‌, ಪಾನ್‌ ಮಸಾಲಗಳ ಕೃತಕ ಅಭಾವ: ಕೊರೊನಾ ಕರ್ಫ್ಯೂಸಮಯವನ್ನೇ ದುರ್ಬಳಕೆಮಾಡಿಕೊಂಡ ತಂಬಾಕು, ಬೀಡಿ,ಸಿಗರೇಟ್‌, ಗುಟ್ಕಾ, ಮತ್ತಿತರ ಪಾನ್‌ಮಸಾಲೆಗಳನ್ನು ಸಗಟು ವ್ಯಾಪಾರಿಗಳು ಕೃತಕ ಅಭಾವ ಸೃಷ್ಟಿಸಿ, ಮೂರರಿಂದನಾಲ್ಕು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟಮಾಡುತ್ತಿದ್ದಾರೆ. ಈ ದುಶ್ಚಟಗಳಿಗೆ ದಾಸರಾಗಿರುವವರು ಎಷ್ಟೇಬೆಲೆಯಾದ್ರೂ ಸರಿ ಖರೀದಿಸುತ್ತಿದ್ದಾರೆ.

ರಂಜಾನ್‌ ಖರೀದಿ ಜೋರು:ಮುಸ್ಲಿಮರಿಗೆ ಪವಿತ್ರ ರಂಜಾನ್‌ಉಪವಾಸ ವ್ರತಾಚರಣೆಮಾಸವಾಗಿರುವ ಕಾರಣ, ಅವರ ಅಗತ್ಯವಸ್ತುಗಳ ಖರೀದಿ ಹೆಚ್ಚಾಗಿದೆ. ಹಣ್ಣಿನಅಂಗಡಿಗಳ ಮುಂದೆ ಜನ ದಟ್ಟಣೆಹೆಚ್ಚಾಗುತ್ತಿದೆ. ಬೆಳಗ್ಗೆ 6ರಿಂದ10ಗಂಟೆವರೆಗೆ ಕೊರ್ಫ್ಯೂ ಸಡಿಲಿಕೆಮಾಡಿರುವ ಕಾರಣ ಬಹುಪಾಲುಸರ್ಕಾರಿ ನಿಯೋಜಿತ ಅಧಿಕಾರಿಗಳುಮನೆಯಿಂದ ಹೊರಬರುವ ಪ್ರಮಾಣ ಕಡಿಮೆ. ಹೀಗಾಗಿ ಜನರು ಅಂಡಿಗಳಮುಂದೆ ಸಾಮಾಜಿಕ ಅಂತರ, ಮಾಸ್ಕ್ಇಲ್ಲದೆ ನಿಲ್ಲುತ್ತಿದ್ದು, ತಡೆಯುವವರೇ ಇಲ್ಲದಂತಾಗಿದೆ.

ಟಾಪ್ ನ್ಯೂಸ್

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.