ಹೆಚ್ಚುವರಿ 1 ಕೋಟಿ ಡೋಸ್‌ ಲಸಿಕೆ ಖರೀದಿಗೆ ಟಾಸ್ಕ್ ಪೋರ್ಸ್ ಸಭೆಯಲ್ಲಿ ಅನುಮೋದನೆ


Team Udayavani, Apr 30, 2021, 6:15 PM IST

ghtyuyuy

 

 

 

ಬೆಂಗಳೂರು : ನಾಳೆಯಿಂದ( ಮೇ.1)  18 ರಿಂದ 44 ವರ್ಷ  ವಯೋಮಾನದವರಿಗೆ ರಾಜ್ಯದಲ್ಲಿ ಕೋವಿಡ್‌-19 ಲಸಿಕಾಕರಣಕ್ಕೆ ಇಂದು ನಡೆದ ಕೋವಿಡ್  ಟಾಸ್ಕ್ ಫೋರ್ಸ್ ಸಮಿತಿ  ಸಭೆಯಲ್ಲಿ ಮಹತ್ತರ  ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ಕೋವಿಡ್ ಟಾಸ್ಕ್ ಪೋರ್ಸ್ ಸಮಿತಿಯ ಅಧ್ಯಕ್ಷ ಗೋವಿಂದ ಎಂ ಕಾರಜೋಳ ಅವರು ತಿಳಿಸಿದರು.

ಸಮಿತಿ ಸಭೆಯ ನಂತರ ಮಾತನಾಡಿದ ಅವರು,  ಸಿರಮ್‌ ಇನ್ಸ್ಟಿಟ್ಯೂಟ್‌ ಲೈಫ್‌ ಸೈನ್ಸ್‌ಸ್‌ ಪ್ರೈವೇಟ್‌ ಲಿಮಿಟೆಡ್‌ ಸಂಸ್ಥೆಗೆ ಈಗಾಗಲೇ 1 ಕೋಟಿ ಡೋಸ್‌ಗಳ ಕೋವಿಶೀಲ್ಡ್‌ ಲಸಿಕೆಗಾಗಿ ಪೂರೈಕೆ ಆದೇಶದ ಜೊತೆಗೆ ಮತ್ತೊಂದು 1 ಕೋಟಿ ಡೋಸ್‌ಗಳನ್ನು ಪ್ರತಿ ಡೋಸ್‌ಗೆ ರೂ.300ರಂತೆ ಬೇಡಿಕೆ ಪತ್ರ ಕಳುಹಿಸಲು ಕಾರ್ಯಪಡೆ ಸಮಿತಿ ಸಭೆ ಅನುಮೋದಿಸಿತು.

ಭಾರತ್‌ ಬೈಯೋ ಟೆಕ್‌ ಸಂಸ್ಥೆಗೆ 1 ಕೋಟಿ ಡೋಸ್‌ಗಳನ್ನು ಪ್ರತಿ ಡೋಸ್‌ಗೆ ರೂ.400ರಂತೆ ಕೋವಾಕ್ಸಿನ್ ಲಸಿಕೆಗೆ ಬೇಡಿಕೆ ಪತ್ರ ಕಳುಹಿಸಲು ಕಾರ್ಯಪಡೆ ಸಮಿತಿ ಸಭೆ ಅನುಮೋದಿಸಿತು.‌ ಲಸಿಕಾ ತಯಾರಕರು ಖಾಸಗಿ ಸಂಸ್ಥೆಗಳಿಗೆ ನಿಗದಿ ಪಡಿಸಲಾದ ದರದ ಜೊತೆಗೆ ಪ್ರತಿ ಲಸಿಕಾ ಡೋಸ್‌ಗೆ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ಮಾರ್ಗಸೂಚಿಯಂತೆ ಸೇವಾ ಶುಲ್ಕವಾಗಿ ಪ್ರತಿ ಡೋಸ್‌ಗೆ ರೂ.100/-ರಂತೆ ಮಾತ್ರ ವಿಧಿಸಲು ಕಾರ್ಯಪಡೆ ಸಮಿತಿ ಸಭೆ ಅನುಮೋದಿಸಲಾಯಿತು ಎಂದು ಅವರು ತಿಳಿಸಿದರು.

ಸಭೆಯಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ಸಮಿತಿ ಸದಸ್ಯರೂ ಹಾಗೂ ಸಚಿವರಾದ ಸಿ.ಸಿ.ಪಾಟೀಲ್ ಹಾಜರಾಗಿದ್ದರು.  ಮುಖ್ಯಕಾರ್ಯದರ್ಶಿಗಳಾದ ರವಿಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಜಾವಿದ್ ಅಕ್ತರ್, ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ಅನಿಲ್ ಕುಮಾರ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.