ಕೋವಿಡ್‌ ವಿರುದ್ಧ ಸರಕಾರಿ ನೌಕರರ ಸಂಘ ಕಹಳೆ

ಸಂಘದ ಸದಸ್ಯರು-ಕುಟುಂಬದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಕೊಡಿಸಲು ಸಂಕಲ್ಪ

Team Udayavani, Apr 30, 2021, 7:34 PM IST

utyuty

ಗದಗ: ರಾಜ್ಯ ಸರಕಾರಿ ನೌಕರರ ಸಂಬಳ ಹೆಚ್ಚಳ, ಎನ್‌ಪಿಎಸ್‌ ರದ್ದತಿ ಮತ್ತಿತರ ಬೇಡಿಕೆಗಳ ಈಡೇರಿಕೆಗೆ ಬೀದಿಗಿಳಿಯುತ್ತಿದ್ದ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಘಟಕ ಇದೀಗ ಕೋವಿಡ್‌ ವಿರುದ್ಧವೂ ಕಹಳೆ ಮೊಳಗಿಸಿದೆ.

ಜಿಲ್ಲೆಯ ಎಲ್ಲ ಸರಕಾರಿ ನೌಕರರು ಹಾಗೂ ಅರ್ಹ ಅವಲಂಬಿತರಿಗೆ ಕೋವಿಡ್‌-19 ಲಸಿಕೆ ಹಾಕಿಸಲು ಪಣ ತೊಟ್ಟಿದ್ದು, ವಿಶೇಷ ಅಭಿಯಾನ ಕೈಗೊಂಡಿದೆ. ಜಿಪಂ ಅ ಧೀನದಲ್ಲಿ 38 ಇಲಾಖೆಗಳು ಸೇರಿದಂತೆ ಸುಮಾರು 48 ಇಲಾಖೆಗಳು ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಈ ಪೈಕಿ ಆರೋಗ್ಯ ಇಲಾಖೆ, ಕಂದಾಯ, ನಗರ ಸ್ಥಳೀಯ ಸಂಸ್ಥೆ ಮತ್ತು ಜಿಪಂ, ತಾಪಂ ಹಾಗೂ ಗ್ರಾಪಂನಲ್ಲಿ ಗುರುತಿಸಲಾದ ಕೊರೊನಾ ವಾರಿಯರ್ಗಳು ಈಗಾಗಲೇ ಎರಡು ಹಂತದ ವ್ಯಾಕ್ಸಿನ್‌ ಪಡೆದಿದ್ದಾರೆ.

ಇನ್ನುಳಿದಂತೆ ಶಿಕ್ಷಣ ಇಲಾಖೆ ಗರಿಷ್ಠ ಪ್ರಮಾಣದ ನೌಕರರನ್ನು ಹೊಂದಿದೆ. ಪ್ರಾಥಮಿಕ ಹಂತದಲ್ಲಿ 5 ಸಾವಿರ ಮತ್ತು ಪ್ರೌಢಶಾಲೆಯಲ್ಲಿ 2 ಸಾವಿರ ಸೇರಿ 7 ಸಾವಿರ ಮಂದಿ ಶಿಕ್ಷಕರು ಲಸಿಕೆ ಪಡೆಯಬೇಕಿದೆ. ಕೃಷಿ, ತೋಟಗಾರಿಕೆ, ಅಬಕಾರಿ, ಪಪೂ ಶಿಕ್ಷಣ ಇಲಾಖೆ, ಸಣ್ಣ ನೀರಾವರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಮತ್ತಿತರೆ ಇಲಾಖೆಗಳಲ್ಲಿ ಸುಮಾರು 3 ಸಾವಿರಕ್ಕಿಂತ ಹೆಚ್ಚು ನೌಕರರು ಹಾಗೂ ಅವರ ಕುಟುಂಬದ ಅರ್ಹರು ಲಸಿಕೆ ಪಡೆಯಬೇಕಿದೆ. ಅದಕ್ಕಾಗಿ ರಾಜ್ಯ ಸರಕಾರಿ ನೌಕರ ಸಂಘ ಇನ್ನೂ ಲಸಿಕೆ ಪಡೆಯದ ನೌಕರರು ಮತ್ತು 18 ವರ್ಷ ಮೀರಿದ ಅವಲಂಬಿತರನ್ನು ಗುರುತಿಸಲು ವಿಶೇಷ ಸಮೀಕ್ಷೆ ಕೈಗೊಂಡಿದೆ.

ಸಮೀಕ್ಷೆಯಲ್ಲಿ ವ್ಯಕ್ತವಾಗುವ ಬೇಡಿಕೆಗೆ ಅನುಗುಣವಾಗಿ ಲಸಿಕಾ ವಿಶೇಷ ಅಭಿಯಾನಕ್ಕೆ ಸಂಘ ಚಿಂತನೆ ನಡೆಸಿದೆ. ಸರಕಾರದ ಕೋವಿಡ್‌ ಮಾರ್ಗಸೂಚಿ ಅನ್ವಯ ನಿಗದಿತ ಸ್ಥಳದಲ್ಲೇ ಪ್ರತ್ಯೇಕ ಸಮಯ ಕಲ್ಪಿಸಲು ಉದ್ದೇಶಿಸಿದೆ. ಈ ವಿಶೇಷ ಪ್ರಯತ್ನಕ್ಕೆ ವಿವಿಧ ಇಲಾಖೆಗಳ ನೌಕರರಿಂದಲೂ ಸಕಾರಾತ್ಮಕ ಅಭಿಪ್ರಾಯಗಳು ಕೇಳಿ ಬಂದಿವೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.