ಕೋವಿಡ್ ಹೆಚ್ಚಳ ಭೀತಿ ನಡುವೆ ನಡೆದ ಕುಂಭಮೇಳದಲ್ಲಿ 70 ಲಕ್ಷ ಭಕ್ತರು ಭಾಗಿ

ಏಪ್ರಿಲ್ 27ರ ಶಾಹಿ ಸ್ನಾನವನ್ನು ಸಾಂಕೇತಿಕವಾಗಿ ನಡೆಸುವ ಮೂಲಕ ಕಡಿಮೆ ಪ್ರಮಾಣದಲ್ಲಿ ಭಕ್ತರು ಭಾಗವಹಿಸಿದ್ದರು.

Team Udayavani, May 1, 2021, 8:35 AM IST

ಕೋವಿಡ್ ಹೆಚ್ಚಳ ಭೀತಿ ನಡುವೆ ನಡೆದ ಕುಂಭಮೇಳದಲ್ಲಿ 70 ಲಕ್ಷ ಭಕ್ತರು ಭಾಗಿ

ನವದೆಹಲಿ:ಹರಿದ್ವಾರದ ಐತಿಹಾಸಿಕ ಕುಂಭಮೇಳದಲ್ಲಿ ಸುಮಾರು 70ಲಕ್ಷ ಭಕ್ತರು ಭಾಗವಹಿಸಿದ್ದು, ಶುಕ್ರವಾರ ಕುಂಭಮೇಳ ಮುಕ್ತಾಯಗೊಂಡಿದ್ದು, ಈ ಸಂದರ್ಭದಲ್ಲಿ ಕುಂಭಮೇಳ ಕೋವಿಡ್ 19 ವೈರಸ್ ನ ಸೂಪರ್ ಸ್ಪ್ರೆಡರ್ ಆಗಬಹುದು ಎಂಬ ಭೀತಿಯನ್ನು ಹುಟ್ಟುಹಾಕಿತ್ತು.

ಇದನ್ನೂ ಓದಿ:ಭಾರತ ಕೋವಿಡ್ ಸಂಕಷ್ಟದಲ್ಲಿದ್ದರೆ, ಲಡಾಖ್ ನಲ್ಲಿ ಕುತಂತ್ರವಾಡುತ್ತಿದೆ ಕಪಟಿ ಚೀನಾ!

ಪವಿತ್ರ ಗಂಗಾನದಿಯಲ್ಲಿ ಸ್ನಾನ ಮಾಡಲು ಹರಿದ್ವಾರದ ಸುತ್ತಮುತ್ತಲು ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದರು. 2021ನೇ ಸಾಲಿನ ಕುಂಭಮೇಳ ಅದ್ದೂರಿಯಾಗಿಲ್ಲದೇ, ಕೋವಿಡ್ ನಿಂದಾಗಿ ಕೇವಲ ಒಂದು ತಿಂಗಳ ಕಾಲ ಕುಂಭಮೇಳ ನಡೆದಿರುವುದಾಗಿ ವರದಿ ತಿಳಿಸಿದೆ.

ಸಾಮಾನ್ಯವಾಗಿ ಕುಂಭಮೇಳ ಮೂರು ತಿಂಗಳ ಕಾಲ ನಡೆಯುತ್ತಿತ್ತು. ಆದರೆ ಈ ಬಾರಿ ಕೋವಿಡ್ ಕಳವಳದಿಂದ ಏಪ್ರಿಲ್ 1ರಂದು ಕುಂಭಮೇಳ ಆರಂಭವಾಗಿದ್ದು, ಏ.30ರಂದು ಮುಕ್ತಾಯಗೊಳಿಸಲಾಗಿದೆ ಎಂದು ವರದಿ ಹೇಳಿದೆ. ಏಪ್ರಿಲ್ 2, 14ರಂದು ನಡೆದ ಎರಡು ಶಾಹಿ ಸ್ನಾನಗಳಲ್ಲಿ ಅಪಾರ ಭಕ್ತರು ಪಾಲ್ಗೊಂಡಿದ್ದರು. ಪ್ರಧಾನಿ ಮೋದಿ ಅವರ ಮನವಿ ನಂತರ ಏಪ್ರಿಲ್ 27ರ ಶಾಹಿ ಸ್ನಾನವನ್ನು ಸಾಂಕೇತಿಕವಾಗಿ ನಡೆಸುವ ಮೂಲಕ ಕಡಿಮೆ ಪ್ರಮಾಣದಲ್ಲಿ
ಭಕ್ತರು ಭಾಗವಹಿಸಿದ್ದರು.

ಕೋವಿಡ್ ಎರಡನೇ ಅಲೆ ಸಂದರ್ಭದ ಹಿನ್ನೆಲೆಯಲ್ಲಿ ಕುಂಭಮೇಳ ನಡೆಸುವುದು ದೊಡ್ಡ ಸವಾಲಿನ ಪ್ರಶ್ನೆಯಾಗಿತ್ತು ಎಂದು ಹರಿದ್ವಾರದ ಮುಖ್ಯ ವೈದ್ಯಾಧಿಕಾರಿ ಎಸ್ ಕೆ ಜಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

1-eqqwewqeqweqwe

Huge Controversy!: ಮಹಾತ್ಮಾ ಗಾಂಧಿ ಕಪಟಿ; ರಾಹುಲ್‌ ಗಾಂಧಿ ಬೆಸ್ಟ್‌

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.