ಅಣ್ಣ ರಮೇಶ್ ಕ್ಷೇತ್ರದಲ್ಲಿ ಸತೀಶಗೆ ಹಿನ್ನಡೆ, ಹೆಬ್ಬಾಳಕರ ಕ್ಷೇತ್ರದಲ್ಲೂ ‘ಕೈ’ಗೆ ಹಿನ್ನಡೆ


Team Udayavani, May 2, 2021, 11:33 AM IST

ಅಣ್ಣ ರಮೇಶ್ ಕ್ಷೇತ್ರದಲ್ಲಿ ಸತೀಶಗೆ ಹಿನ್ನಡೆ, ಹೆಬ್ಬಾಳಕರ ಕ್ಷೇತ್ರದಲ್ಲೂ ‘ಕೈ’ಗೆ ಹಿನ್ನಡೆ

ಬೆಳಗಾವಿ: ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಅಣ್ಣ ರಮೇಶ ಜಾರಕಿಹೊಳಿಯ ಕ್ಷೇತ್ರ ಗೋಕಾಕದಲ್ಲಿ ಕಾಂಗ್ರೆಸ್ ನ ಸತೀಶ ಜಾರಕಿಹೊಳಿಗೆ ಈ ಕ್ಷಣದಲ್ಲಿ ಹಿನ್ನಡೆ ಆಗಿದ್ದು, ಜತೆಗೆ ಲಕ್ಷ್ಮೀ ಹೆಬ್ಬಾಳಕರ ಅವರ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ಕುಸಿದಿದೆ.

ಬೆಳಗಾವಿ ಲೋಕಸಭೆ ಚುನಾವಣಾ ಫಲಿತಾಂಶ ಕ್ಷಣ ಕ್ಷಣಕ್ಕೂ ರೋಚಕ ಪಡೆಯುತ್ತಿದ್ದು, ಬಿಜೆಪಿಯ ಹಾಗೂ ಕಾಂಗ್ರೆಸ್ ಮಧ್ಯೆ ನೇರ ಹಣಾಹಣಿ ಶುರುವಾಗಿದೆ. ಸದ್ಯ 11,831 ಸಾವಿರಕ್ಕೂ ಹೆಚ್ಚು ಮತಗಳ ಅಂತರವನ್ನು ಮಂಗಳಾ ಅಂಗಡಿ ಕಾಯ್ದುಕೊಂಡಿದ್ದಾರೆ.

ಇದನ್ನೂ ಓದಿ:ಬಂಗಾಳದಲ್ಲಿ ದೀದಿ, ಕೇರಳದಲ್ಲಿ ಎಲ್ ಡಿಎಫ್, ತಮಿಳುನಾಡಿನಲ್ಲಿ ಡಿಎಂಕೆ ಜಯದ ಓಟ

ಗೋಕಾಕ್ ಮತ ಕ್ಷೇತ್ರದಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ. ಲಕ್ಷ್ಮೀ ಹೆಬ್ಬಾಳಕರ ಅವರ ಕ್ಷೇತ್ರದಲ್ಲಿ ಕಾಂಗ್ರೆಸ್ ಭಾರೀ ಹಿನ್ನಡೆ ಅನುಭವಿಸಿದೆ. ಇಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಶುಭಂ ಶೇಳಕೆ ಅತಿ ಹೆಚ್ಚು ಮತಗಳ ಮುನ್ನಡೆ ಸಾಧಿಸಿ ಮೊದಲನೇ ಸ್ಥಾನದಲ್ಲಿದ್ದಾರೆ. 11 ಗಂಟೆ ಸುಮಾರಿಗೆ ಎಂಇಎಸ್ ಗೆ 19536, ಬಿಜೆಪಿಗೆ 10,148 ಹಾಗೂ ಕಾಂಗ್ರೆಸ್ ಗೆ 9865 ಮತಗಳನ್ನು ಪಡೆದಿದೆ.

ಒಟ್ಟಾರೆ ಬೆಳಗಾವಿ ಕ್ಷೇತ್ರದಲ್ಲಿ ಇದುವರೆಗಿನ ಮತ ಎಣಿಕೆಯಲ್ಲಿ ಬಿಜೆಪಿಯ ಮಂಗಳಾ ಅಂಗಡಿಯವರ1,26,555 ಮತ, ಕಾಂಗ್ರೆಸ್ ನ ಸತೀಶ ಜಾರಕಿಹೊಳಿಯವರು 1,15,359 ಮತಗಳನ್ನು ಪಡೆದಿದ್ದಾರೆ. ಸದ್ಯ ಬಿಜೆಪಿ ಅಂತರ 11,196 ಮತಗಳ ಮುನ್ನಡೆ ಸಾಧಿಸಿದೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.