ಬೆಳಗಾವಿ ವಿಜಯಮಾಲೆ ಯಾರಿಗೆ? ರೋಚಕತೆಯತ್ತ ಸಾಗುತ್ತಿದೆ ಫಲಿತಾಂಶ
Team Udayavani, May 2, 2021, 5:02 PM IST
ಬೆಳಗಾವಿ: ಬೆಳಗಾವಿ ಲೋಕಸಭೆ ಕ್ಷೇತ್ರದ ಫಲಿತಾಂಶ ಭಾರೀ ರೋಚಕತೆಯತ್ತ ಸಾಗುತ್ತಿದೆ. ಪ್ರತಿಯೊಂದು ಸುತ್ತಿನ ಮತ ಎಣಿಕೆ ಮುಗಿಯುತ್ತಿದ್ದಂತೆ ಮುನ್ನಡೆಯ ಅಂತರ ಬದಲಾಗುತ್ತಿರುವುದು ಎರಡೂ ಪಕ್ಷಗಳ ಅಭ್ಯರ್ಥಿಗಳು, ಕಾರ್ಯಕರ್ತರ ರೋಚಕತೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಕಾಂಗ್ರೆಸ್ ಸ್ಪರ್ಧಿ ಸತೀಶ್ ಜಾರಕಿಹೊಳಿ ಮತ್ತು ಬಿಜೆಪಿಯ ಮಂಗಳಾ ಅಂಗಡಿ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ಕಳೆದ ಸುಮಾರು 40 ಸುತ್ತಿನ ಮತ ಎಣಿಕೆಯಲ್ಲಿ ಸತೀಶ್ ಜಾರಕಿಹೊಳಿ ಮುಂದಿದ್ದರೂ ಅಂತರ ಮಾತ್ರ ಹೆಚ್ಚುತ್ತಿಲ್ಲ.
ಇದನ್ನೂ ಓದಿ:‘ಮೋದಿ-ಶಾ’ರನ್ನೂ ಸೋಲಿಸಬಹುದೆಂದು ದೀದಿ ತೋರಿಸಿಕೊಟ್ಟಿದ್ದಾರೆ : ಸಂಜಯ್ ರಾವತ್
79 ನೇ ಸುತ್ತಿನ ಮತ ಎಣಿಕೆಯ ನಂತರ ಸತೀಶ ಜಾರಕಿಹೊಳಿ 414995 ಮತ ಪಡೆದಿದ್ದರೆ, ಬಿಜೆಪಿಯ ಮಂಗಲಾ ಅಂಗಡಿ 412946 ಮತಗಳನ್ನು ಪಡೆದಿದ್ದಾರೆ. ಎಂಇಎಸ್ ನ ಶುಭಂ ಶೇಳಕೆ ಅವರು 124360 ಮತ ಪಡೆದಿದ್ದರೆ. ಸದ್ಯ ಕಾಂಗ್ರೆಸ್ ನ ಸತೀಶ್ ಜಾರಕಿಹೊಳಿ 2049 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ
MUST WATCH
ಹೊಸ ಸೇರ್ಪಡೆ
IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್ ಪಡೆ
Sullia ಮರ ಕಡಿಯುತ್ತಿದ್ದಾಗ ದುರ್ಘಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ