ಬೆಳ್ಳಂ ಬೆಳಗ್ಗೆ ಸಾಲ ವಸೂಲಿಗೆ ಪೀಡಿಸುವ ಫೈನಾನ್ಸ್‌ ಕಂಪನಿಗಳು


Team Udayavani, May 2, 2021, 5:46 PM IST

Finance Companies

ಗುಂಡ್ಲುಪೇಟೆ: ಕೋವಿಡ್‌ 2 ಅಲೆ ತಡೆಗೆ ಸರ್ಕಾರಜಾರಿಗೊಳಿಸಿರುವ 14 ದಿನಗಳ ಕರ್ಫ್ಯೂನಿಂದಜನರು ಸಂಕಷ್ಟಕ್ಕೆ ಸಿಲುಕಿದ್ದು, ಇಂತಹ ಸಂದರ್ಭದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್‌ ಕಂಪನಿಗಳು ಹಣಕಟ್ಟುವಂತೆ ಜನರನ್ನು ಪೀಡಿಸುತ್ತಿದ್ದಾರೆ.

ತಾಲೂಕಿನಲ್ಲಿ ಕರ್ಫ್ಯೂ ಹಿನ್ನೆಲೆ ಜನರು ಕೆಲಸಲ್ಲದೆಮನೆಯಲ್ಲೇ ಉಳಿದಿದ್ದು, ಇರುವ ಅಷ್ಟೋ ಇಷ್ಟೋಹಣದಲ್ಲೇ ಜೀವನ ಸಾಗಿಸುತ್ತಿದ್ದಾರೆ. ಈ ನಡುವೆ,ಖಾಸಗಿ ಫೈನಾನ್ಸ್‌ನವರು ಹಣ ಕಟ್ಟಿ ಎಂದು ಒತ್ತಡ ಹಾಕುತ್ತಿದ್ದಾರೆ.

ಕೆಲವು ಜನರು ಕೂಲಿ ಇಲ್ಲದೆನರೇಗಾ ಕೆಲಸಕ್ಕೆ ಹೋಗುತ್ತಿದ್ದು, ಇದರಲ್ಲಿ ದಿನದುಡಿದರೂ ವಾರದ ನಂತರ ಕೂಲಿ ಹಣವನ್ನುಅಕೌಂಟ್‌ಗೆ ಹಾಕುವುದರಿಂದ ಹಣ ತೆಗೆದುಕೊಳ್ಳಲುವಾರ ಕಾಯುವ ಪರಿಸ್ಥಿತಿ ಇದೆ. ಇಂತಹ ಸಂದಿಗ್ಧಸಮಯಲ್ಲಿ ಹಣ ಮರುಪಾವತಿಸಲು ಖಾಸಗಿಸಂಸ್ಥೆಗಳು ದುಂಬಾಲು ಬಿದ್ದಿವೆ.

ಬೆಳಗ್ಗೆ 6ಕ್ಕೆ ಹಾಜರಾಗುವ ಫೈನಾನ್ಸ್ಸಿಬ್ಬಂದಿ:ಕೋವಿಡ್‌ 2ನೇ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿ ಜನರುಕೂಲಿಗಾಗಿ ಬೆಳಗ್ಗೆ 6ಗಂಟೆಗೆ ಎದ್ದು ತೆರಳು ತ್ತಾರೆ.ಇವರು ಏಳುವುದಕ್ಕಿಂತ ಮುಂಚಿತವಾಗಿ ಮನೆಮುಂದೆ ಬಂದು ಹಣ ಕಟ್ಟಿ ಎಂದು ಖಾಸಗಿಫೈನಾನ್ಸ್‌ ಸಿಬ್ಬಂದಿ ಕೂರುತ್ತಾರೆ.

ಇದರಿಂದಮನೆಯವರಿಗೆ ಇರಿಸು ಮುರಿಸಾಗುತ್ತಿದ್ದು, ವಿಧಿಇಲ್ಲದೆ ಇರುವ ಚಿನ್ನ, ಒಡವೆ ಅಡವಿಟ್ಟು ಹಣಕಟ್ಟುವಂತಾಗಿದೆ.

ಬೀದಿ ಬದಿ ವ್ಯಾಪಾರಿಗಳ ಮೇಲೆ ಒತ್ತಡ: ಕೆಲಖಾಸಗಿ ಫೈನಾನ್ಸ್‌ ಕಂಪನಿಗಳು ಪಟ್ಟಣ ವ್ಯಾಪ್ತಿಯಬೀದಿ ಬದಿ ವ್ಯಾಪಾರಿಗಳಿಗೆ ದಿನ ಅಥವಾ ವಾರಕ್ಕೆಕಟ್ಟುವ ರೀತಿಯಲ್ಲಿ ಸಾಲ ನೀಡಿವೆ. ಕರ್ಫ್ಯೂ ಹಿನ್ನೆಲೆಇವರಿಗೆ ವ್ಯಾಪಾರ ನಡೆಸಲು ಅವಕಾಶವಿಲ್ಲವಾಗಿದ್ದು,ಫೈನಾನ್ಸ್‌ ಕಂಪನಿಗಳಿಗೆ ಹಣ ಕಟ್ಟಲಾಗದ ಪರಿಸ್ಥಿತಿನಿರ್ಮಾಣವಾಗಿದೆ. ಆದರೂ ಹಣ ಕಟ್ಟಲೇ ಬೇಕುಎಂದು ಸಂಸ್ಥೆಗಳ ಸಿಬ್ಬಂದಿ ಒತ್ತಡ ಹಾಕುತ್ತಿದ್ದಾರೆ.

ಕಾಲಾವಕಾಶ ನೀಡಿ: ಕೊರೊನಾ ಹಾಗೂ ಕರ್ಫ್ಯೂಹಿನ್ನೆಲೆ ಪ್ರಸ್ತುತ ಹಣ ಕಟ್ಟಲು ಸಾಧ್ಯವಾಗುತ್ತಿಲ್ಲ.ಸ್ಥಳೀಯ ಶಾಸಕರು ಸೇರಿದಂತೆ ಜನಪ್ರತಿನಿಧಿಗಳುಹಾಗೂ ಅಧಿಕಾರಿಗಳು ಮಧ್ಯಪ್ರವೇಶಿಸಿ ಖಾಸಗಿಫೈನಾನ್ಸ್‌ ಕಂಪನಿಗಳ ಜೊತೆ ಮಾತುಕತೆ ನಡೆಸಿಹಣ ಕಟ್ಟಲು ಕಾಲಾವಕಾಶ ನೀಡಬೇಕು ಎಂದುಮಹಿಳಾ ಸಂಘಗಳು ಹಾಗೂ ಬೀದಿ ಬದಿವ್ಯಾಪಾರಿಗಳು ಆಗ್ರಹಿಸಿದ್ದಾರೆ.ಹಣ ಕಟ್ಟಿಸಿಕೊಳ್ಳಲುಕಂಪನಿಗಳ ಸೂಚನೆ ಕರ್ಫ್ಯೂ ವೇಳೆ ಜನರು ಕೂಲಿ ಇಲ್ಲದೆ ಜೀವನನಡೆಸಲು ಕಷ್ಟಪಡುತ್ತಿರುವುದರು ನಮಗೂತಿಳಿದಿದೆ.

ಆದರೆ, ಕಂಪನಿಗಳ ಆದೇಶದಮೇರೆಗೆ ವಿಧಿ ಇಲ್ಲದೆ ಜನರ ಹತ್ತಿರ ಹೋಗಿಹಣ ಕಟ್ಟಿ ಎಂದು ಬಲವಂತ ಮಾಡುವಪರಿಸ್ಥಿತಿ ಇದೆ. ಇದರಲ್ಲಿ ನಮ್ಮ ಪಾತ್ರವೇನುಇಲ್ಲ ಎಂದು ಹೆಸರೇಳಲಿಚ್ಛಿಸದ ಖಾಸಗಿಮೈಕ್ರೋ ಫೈನಾನ್ಸ್‌ ಸಿಬ್ಬಂದಿಯೊಬ್ಬರುತಿಳಿಸಿದರು.ತಾಲೂಕಿನಲ್ಲಿ ಖಾಸಗಿ ಫೈನಾನ್ಸ್‌ಹಾವಳಿಗೆ ಸಂಬಂಧಿಸಿದಂತೆಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗುವುದು. ನಂತರ ಅವರ ಮಾರ್ಗದರ್ಶನದಂತೆ ಕ್ರಮ ವಹಿಸಲಾಗುವುದು.

  • ರವಿಶಂಕರ್‌,ತಹಶೀಲ್ದಾರ್ಗುಂಡ್ಲುಪೇಟೆ

ಬಸವರಾಜು ಎಸ್‌.ಹಂಗಳ

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.