ಪರಿಷ್ಕೃತ ಆದೇಶದಿಂದ ಕೆಲವೆಡೆ ಗೊಂದಲ ನಿರ್ಮಾಣ


Team Udayavani, May 3, 2021, 6:16 AM IST

ಪರಿಷ್ಕೃತ ಆದೇಶದಿಂದ ಕೆಲವೆಡೆ ಗೊಂದಲ ನಿರ್ಮಾಣ

ಮಂಗಳೂರು/ಉಡುಪಿ: ಲಾಕ್‌ಡೌನ್‌ ಮಾದರಿಯ ಕರ್ಫ್ಯೂನಲ್ಲಿ ಸರಕಾರ ಶನಿವಾರ ಹೊರಡಿಸಿದ್ದ ಪರಿಷ್ಕೃತ ಅದೇಶದಲ್ಲಿ  ವ್ಯವಹಾರ ಅವಧಿ ಮಿತಿಯನ್ನು ವಿಸ್ತರಿಸುವುದರಿಂದ ಉಭಯ ಜಿಲ್ಲೆಗಳಲ್ಲಿ ರವಿವಾರ ಅಗತ್ಯ ಹಾಗೂ ಅನುಮತಿ ನೀಡಿದ ಸೇವೆಗಳ ವ್ಯವಹಾರಗಳು ಮಧ್ಯಾಹ್ನ 12 ಗಂಟೆಯವರೆಗೆ ಮುಂದುವರಿದಿತ್ತು. ಆದರೆ ಪರಿಷ್ಕೃತ ಆದೇಶದ ಬಗ್ಗೆ ಕೆಲವು ಅಧಿಕಾರಿಗಳು ಮಾಹಿತಿ ಹೊಂದಿರದಿದ್ದ ಪರಿಣಾಮ ಕೆಲವೆಡೆ ಗೊಂದಲದ ಪರಿಸ್ಥಿತಿ ಕಂಡುಬಂದಿತ್ತು.

ಪರಿಷ್ಕೃತ ಆದೇಶದಂತೆ ದಿನಸಿ ಅಂಗಡಿಗಳು ಮಧ್ಯಾಹ್ನ 12 ರವರೆಗೆ ತೆರೆದಿದ್ದವು. ಆದರೆ  10 ಗಂಟೆಯ ಬಳಿಕ ಅಂಗಡಿಗಳನ್ನು ಮುಚ್ಚುವಂತೆ ಮೊಬೈಲ್‌ ಸಂಚಾರಿ ಪೊಲೀಸರು ಎಚ್ಚರಿಕೆ ನೀಡುತ್ತಿದ್ದು ವ್ಯಾಪಾರಿಗಳು ಹಾಗೂ  ತಳ್ಳುಗಾಡಿಯಲ್ಲಿ ವ್ಯಾಪಾರದಲ್ಲಿ ತೊಡಗಿದ್ದವರಿಗೆ ಗೊಂದಲ ನಿರ್ಮಿಸಿತು. ಉಳಿದಂತೆ ಎಲ್ಲಾ ವಾಣಿಜ್ಯ ವ್ಯವಹಾರ ಹಾಗೂ ಚಟುವಟಿಕೆಗಳು  ಸ್ಥಗಿತಗೊಂಡಿತ್ತು. ರವಿವಾರ ಬೆಳಗ್ಗೆಯಿಂದಲೇ ನಗರದಲ್ಲಿ ವಾಹನ ಸಂಚಾರ ಹೆಚ್ಚಿತ್ತು.

ಬೈಕ್‌, ಕಾರು, ಸ್ಕೂಟರ್‌, ಆಟೋ ರಿಕ್ಷಾ ಸೇರಿದಂತೆ ಬಹುತೇಕ ವಾಹನಗಳು ರಸ್ತೆಗಳಿದಿತ್ತು. ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆಯಿಂದಲೇ ಜನದಟ್ಟನೆ ಕಂಡಬಂದಿದ್ದು, ಮಧ್ಯಾಹ್ನ 12 ಗಂಟೆಯವರೆಗೆ ಜನಸಂಚಾರ ಹಾಗೂ ವಾಹನ ಸಂಚಾರ ಹೆಚ್ಚಿನ ಸಂಖ್ಯೆಯಲ್ಲಿತ್ತು. ಮಧ್ಯಾಹ್ನದ ಬಳಿಕ ಜನಸಂಚಾರ ಬಹುತೇಕ ಸ್ಥಗಿತಗೊಂಡಿದ್ದು, ತಳ್ಳುಗಾಡಿಯಲ್ಲಿ ಸಿಯಾಳ, ತರಕಾರಿ ವ್ಯಾಪಾರಕ್ಕೆ  ಅವಕಾಶವಿದ್ದರೂ ಹೆಚ್ಚಿನ ವ್ಯಾಪಾರವಿರಲಿಲ್ಲ.

ಉಡುಪಿ: ಉತ್ತಮ ಸ್ಪಂದನೆ

ಉಡುಪಿ: ನಗರದಲ್ಲಿ ರವಿವಾರ ಲಾಕ್‌ಡೌನ್‌ಗೆ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಆದರೆ ಪರಿಷ್ಕೃತ ಆದೇಶದ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಇಲ್ಲದ ಕಾರಣ ಗೊಂದಲ ಉಂಟಾಯಿತು.

ಸರಕಾರದ ಆದೇಶದ ಬಗ್ಗೆ ಅಧಿಕಾರಿಗಳಿಗೂ ಸೂಕ್ತ ಮಾಹಿತಿ ಇಲ್ಲದ ಕಾರಣ ರವಿವಾರ ಅಂಗಡಿಗಳನ್ನು ಬಂದ್‌ ಮಾಡಿಸಲಾಯಿತು. .

ಸಂತೆಕಟ್ಟೆಯಲ್ಲಿ ಸಂತೆ :

ರವಿವಾರ ಆದ್ದರಿಂದ ವಾಹನಗಳ ಓಡಾಟ ಕ್ಷೀಣವಾಗಿತ್ತು. ಪೊಲೀಸರು ಚೆಕ್‌ಪೋಸ್ಟ್‌ಗಳಲ್ಲಿ ಬಿಗಿ ತಪಾಸಣೆ ನಡೆಸಿದರು. ಸಂತೆಕಟ್ಟೆಯಲ್ಲಿ ಸಂತೆ ಮಾರುಕಟ್ಟೆಯೂ ನಡೆಯಿತು. ಬಳಿಕ  ಅಧಿಕಾರಿಗಳು ದಂಡ ಹಾಕಿದ ಬಳಿಕ ತೆರವು ಗೊಳಿಸಲಾಯಿತು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.