ಮಂಗಳವಾರದ ರಾಶಿಫಲ : ಇಂದು ನಿಮ್ಮ ಗ್ರಹಬಲದಲ್ಲಿ ಯಾರಿಗೆ ಶುಭ-ಯಾರಿಗೆ ಲಾಭ


Team Udayavani, May 4, 2021, 7:20 AM IST

,ಮನಹಬಗ್ದಸ಻

ಮೇಷ: ಸಾಮಾಜಿಕವಾಗಿ ಅಂತಸ್ತಿನ ನೆಲೆಯಲ್ಲಿ ಬಹು ಎತ್ತರಕ್ಕೆ ನಿಮ್ಮನ್ನು ಏರಿಸಲಿದ್ದಾನೆ. ರಿಯಲ್‌ ಎಸ್ಟೇಟ್‌, ಅಟೋಮೊಬೈಲ್‌ ಹಾಗೂ ಹೊಟೇಲ್‌ ಉದ್ಯಮದವರಿಗೆ ಮುಟ್ಟಿದ್ದೆಲ್ಲಾ ಉನ್ನತಿಗೆ ತರುವ ಕಾಲವಾಗಿದೆ. ಶುಭವಿದೆ.

ವೃಷಭ: ಸಾಂಸಾರಿಕವಾಗಿ ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಗಮನಹರಿಸಬೇಕಾಗುತ್ತದೆ. ಮನೆಯಲ್ಲಿ ಶುಭಮಂಗಲ ಕಾರ್ಯ ಚಟುವಟಿಕೆಯ ಸಂಭ್ರಮವಿದ್ದೀತು. ಕಷ್ಟಗಳನ್ನು ಎದುರಿಸುವ ಕಾಲವಾಗಿರುತ್ತದೆ.

ಮಿಥುನ: ಕಷ್ಟಗಳನ್ನು ಎದುರಿಸುವ ಮಂದಿಗೆ ಯಶಸ್ಸಿನ ಕಾಲವಿದು. ಆದರೂ ಹೊಂದಾಣಿಕೆಯು ಅಗತ್ಯವಿದೆ. ಕಾಯಕವೇ ಕೈಲಾಸ ಎಂಬ ನುಡಿಗಟ್ಟು ನಿಮ್ಮ ಪಾಲಿಗೆ ಅರ್ಥಪೂರ್ಣವಾಗಲಿದೆ.

ಕರ್ಕ: ವೃತ್ತಿರಂಗದಲ್ಲಿ ನಿಮ್ಮ ವಿಶ್ವಾಸದ ದುರುಪಯೋಗ ವಾಗದಂತೆ ಜಾಗೃತರಾಗಬೇಕು. ಹಿತಶತ್ರುಗಳು ನಿಮ್ಮ ಪ್ರಯೋಜನವನ್ನು ಪಡೆಯಲಿದ್ದಾರೆ. ದೈವಾನುಗ್ರಹವು ಉತ್ತಮವಿದ್ದು ಎಲ್ಲ ವಿಚಾರಗಳಲ್ಲಿ ಮುನ್ನಡೆಗೆ ಅವಕಾಶಗಳು ಒದಗಿ ಬರುತ್ತವೆ.

ಸಿಂಹ: ಅನೇಕ ರೀತಿಯಲ್ಲಿ ಕಿರಿಕಿರಿ ತೋರಿಬಂದರೂ ನಿಮ್ಮ ತಾಳ್ಮೆ – ಸಮಾಧಾನ ನಿಮಗೆ ಪೂರಕವಾಗುತ್ತದೆ. ಆರ್ಥಿಕ ವಾಗಿ ಸಮತೋಲನವನ್ನು ಕಾಯ್ದುಕೊಳ್ಳುವ ಪರಿಸ್ಥಿತಿ ನಿಮ್ಮದಾದೀತು. ವಿದ್ಯಾರ್ಥಿಗಳು ಅದೃಷ್ಟಭಾಗ್ಯವನ್ನು ಹೊಂದಲಿದ್ದಾರೆ.

ಕನ್ಯಾ: ಆರ್ಥಿಕವಾಗಿ ಧನಸಂಗ್ರಹ ಉತ್ತಮವಿದ್ದರೂ ಕೈಯಲ್ಲಿ ಹಣ ಉಳಿಯದು. ದೂರ ಸಂಚಾರದ ಒಪ್ಪಂದ ಹೂಡಿಕೆಗಳು ನಿಮಗೆ ಪೂರಕವಾಗಿ ಕಾಣಿಸಿಕೊಂಡರೂ ವಂಚನೆಗೆ ಅವಕಾಶವಾಗದಂತೆ ಜಾಗ್ರತೆ ವಹಿಸಬೇಕು.

ತುಲಾ: ಅವಿವಾಹಿತರಿಗೆ ಯೋಗ್ಯ ಸಂಬಂಧದ ಕಂಕಣಬಲ, ವಿದ್ಯಾರ್ಥಿಗಳಿಗೆ ಅಭ್ಯಾಸದಿಂದ ಉತ್ತಮ ಫ‌ಲಿತಾಂಶ ಗೋಚರಕ್ಕೆ ಬರುತ್ತದೆ. ವಾರಾಂತ್ಯ ಶುಭವಾರ್ತೆ. ಹೆಚ್ಚಿನ ಗ್ರಹಗಳ ಪ್ರತಿಕೂಲತೆ ಆಗಾಗ ತೋರಿಬಂದು ಮಾನಸಿಕ ಕಿರಿಕಿರಿ.

ವೃಶ್ಚಿಕ: ಹಿತಶತ್ರುಗಳು ವೃತ್ತಿರಂಗದಲ್ಲಿ ಕಿರುಕುಳಕ್ಕೆ ಕಾರಣರಾದಾರು. ಆರೋಗ್ಯ, ದೂರಸಂಚಾರದ ಬಗ್ಗೆ ಜಾಗ್ರತೆ ವಹಿಸಬೇಕು. ಧಾರ್ಮಿಕ ಆಚರಣೆಗಳು ಮನಸ್ಸಿಗೆ ಶಾಂತಿ, ಸಮಾಧಾನ ನೀಡಲಿವೆ.

 ಧನು: ಆರ್ಥಿಕವಾಗಿ ನಾನಾ ರೂಪದಲ್ಲಿ ಧನ ಸಂಗ್ರಹ ವಿದ್ದರೂ ಖರ್ಚುವೆಚ್ಚಗಳು ಮಿತಿಮೀರದಂತೆ ಗಮನ ಹರಿಸಿರಿ. ವಿದ್ಯಾರ್ಥಿ ವರ್ಗದವರಿಗೆ ಉದಾಸೀನತೆ ತೋರಿಬಂದರೂ ಮುನ್ನಡೆಗೆ ಅಭ್ಯಾಸ ಬಲ, ಪ್ರಯತ್ನ ಆತ್ಮವಿಶ್ವಾಸ ಪೂರಕವಾಗುತ್ತದೆ.

ಮಕರ: ಗೃಹದಲ್ಲಿ ಸಾಂಸಾರಿಕವಾಗಿ ಹಾಗೂ ಕೌಟುಂಬಿಕವಾಗಿ ಶಾಂತಿ, ಸಮಾಧಾನ, ಸೌಹಾರ್ದ ಗಳೆಲ್ಲ ಸಾಧ್ಯ. ಚಿಕ್ಕಪುಟ್ಟ ಸಮಸ್ಯೆಗಳು ಅನಾವಶ್ಯಕವಾಗಿ ಮಾನಸಿಕ ಅಸ್ಥಿರತೆ, ಉದ್ವೇಗ, ಕೋಪ-ತಾಪಗಳು ಹೆಚ್ಚಲಿವೆ.

ಕುಂಭ: ಸಾಮಾಜಿಕ ರಂಗದಲ್ಲಿ ಹೊಸಬರೊಂದಿಗೆ ಸಂಪರ್ಕ ಬಂದು ಸಹಾಯ ಹಸ್ತ ದೊರೆಯುವುದು. ನಿರುದ್ಯೋಗಿಗಳಿಗೆ ಅನಿರೀಕ್ಷಿತ ಉದ್ಯೋಗ ಲಾಭವಿದ್ದು. ಸದ್ಯದ ಪರಿಸ್ಥಿತಿಯಲ್ಲಿ ಹೊಂದಾಣಿಕೆಯ ಅಗತ್ಯವಿದೆ.

ಮೀನ: ನಿಮ್ಮ ಜೀವನಗತಿಯಲ್ಲಿ ಇದು ಉದ್ವೇಗದ ಕಾಲ ಸಮಾಧಾನಚಿತ್ತದಿಂದ ಮುಂದುವರಿಯಬೇಕಾದೀತು. ಹಾಗೇ ವೃತ್ತಿರಂಗದಲ್ಲಿ ತುಂಬ ವೆಚ್ಚ ಹಾಗೂ ಅನಗತ್ಯ ಕೆಲಸಗಳು ನಡೆದು, ನಿಮ್ಮ ಸಮಯ ಮಿತಿಮೀರಿ ವ್ಯಯವಾಗುವುದು.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.