ಹೊರಗಿನಿಂದ ಬಂದವರನ್ನು ಮನೆಗೆ ಸೇರಿಸುವುದನ್ನು ಆದಷ್ಟು ತಪ್ಪಿಸಿ: ಉಡುಪಿ ಡಿಸಿ
Team Udayavani, May 4, 2021, 3:53 PM IST
ಉಡುಪಿ: ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ದಿನದಿಂದ ದಿನಕ್ಕೆ ಪರಸ್ಥಿತಿ ಕೈ ಮೀರುತ್ತಿದೆ. ಯಾರಿಗಾದರೂ ಸೋಂಕಿನ ಲಕ್ಷಣ ಕಂಡು ಬಂದರೆ ಕೂಡಲೇ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಹೇಳಿದ್ದಾರೆ.
ಫೇಸ್ ಬುಕ್ ವಿಡಿಯೋದಲ್ಲಿ ಮಾತನಾಡಿರುವ ಅವರು, ಮನೆಗೆ ಯಾರಾದರೂ ಹೊರಗಿನಿಂದ ಬಂದರೆ ದೂರದಲ್ಲಿ ನಿಂತು ಮಾತನಾಡಿ. ಹೊರಗಿನಿಂದ ಬಂದವರನ್ನು ಮನೆಗೆ ಸೇರಿಸುವುನ್ನು ಆದಷ್ಟು ತಪ್ಪಿಸಿ. ಹೊರಗಿನಿಂದ ಬಂದವರು ಕೆಲವು ದಿನ ಐಸಲೋಶನ್ ಗೆ ಒಳಗಾಗಬೇಕು ಎಂದಿದ್ದಾರೆ.
ಇದನ್ನೂ ಓದಿ:ಪ್ರಥಮ ಪಿಯುಸಿ ಪರೀಕ್ಷೆ ರದ್ದು, ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ
ಹಲವರು ಸೋಂಕಿನ ಲಕ್ಷಣ ಕಂಡುಬಂದರೆ ಟೆಸ್ಟ್ ಮಾಡಿಸದೆ ಮನೆಯಲ್ಲೇ ಇರುತ್ತಾರೆ. ಪರಿಸ್ಥಿತಿ ಗಂಭೀರವಾದ ಬಳಿಕ ಐಸಿಯುಗೆ ದಾಖಲಾಗಲು ಆಸ್ಪತ್ರೆಗೆ ಬರುತ್ತಿದ್ದಾರೆ. ಈಗಾಗಲೇ ಐಸಿಯು ಬೆಡ್ ಗಳು ತುಂಬಿದೆ. ಹೀಗಾಗಿ ಲಕ್ಷಣ ಕಂಡುಬಂದರೆ ಟೆಸ್ಟ್ ಮಾಡಿಸಿ, ಪಾಸಿಟಿವ್ ಇದ್ದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿರಿ ಎಂದು ಉಡುಪಿ ಡಿಸಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!
Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್ ಶಾ ಮನವಿ
ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ
Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ