20 ದಿನದ ಅಂತರದಲ್ಲಿ ಈ ಗ್ರಾಮದಲ್ಲಿ 90 ಜನರು ಕೋವಿಡ್ ನಿಂದ ಪ್ರಾಣ ಕಳೆದುಕೊಂಡಿದ್ದಾರೆ!


Team Udayavani, May 5, 2021, 8:54 AM IST

20 ದಿನದ ಅಂತರದಲ್ಲಿ ಈ ಗ್ರಾಮದಲ್ಲಿ 90 ಜನರು ಕೋವಿಡ್ ನಿಂದ ಪ್ರಾಣ ಕಳೆದುಕೊಂಡಿದ್ದಾರೆ!

ಭಾವ್ ನಗರ್: ಕೋವಿಡ್ -19 ಸೋಂಕಿನ ಎರಡನೇ ಅಲೆ ತನ್ನ ಕರಾಳ ರೂಪವನ್ನು ತೋರಿಸುತ್ತಿದೆ. ಎರಡನೇ ಅಲೆಯಲ್ಲಿ ಸೋಂಕಿನಿಂದ ಸಾವನ್ನಪ್ಪುತ್ತಿರವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಆಕ್ಸಿಜನ್ ಕೊರತೆ, ಬೆಡ್ ಸಮಸ್ಯೆ ಮುಂತಾದ ಆರೋಗ್ಯ ಸಂಬಂಧಿ ತುರ್ತು ಪರಿಸ್ಥಿತಿಗಳು ಎದುರಾಗುತ್ತಿದೆ.

ಗುಜರಾತ್ ರಾಜ್ಯದ ಭಾವ್ ನಗರ್ ಜಿಲ್ಲೆಯ ಹಳ್ಳಿಯೊಂದ ಕೋವಿಡ್ ಎರಡನೇ ಅಲೆಗೆ ತತ್ತರಿಸಿದೆ. ಚೋಗಾತ್ ಎಂಬ ಹೆಸರಿನ ಈ ಹಳ್ಳಿಯಲ್ಲಿ ಕೋವಿಡ್ ಕಾರಣದಿಂದ ಕಳೆದ 20 ದಿನದಲ್ಲಿ 90 ಜನರು ಉಸಿರು ಚೆಲ್ಲಿದ್ದಾರೆ!

ಇದನ್ನೂ ಓದಿ:ಕೋವಿಡ್ ಸೋಂಕಿತ ಅಪ್ಪನಿಗೆ ನೀರು ಕೊಡಲು ಹೋದ ಮಗಳನ್ನು ತಡೆದ ತಾಯಿ : ಪ್ರಾಣ ಬಿಟ್ಟ ತಂದೆ

ನಿವೃತ್ತ ಶಿಕ್ಷಕ, ಸದ್ಯ ಇಲ್ಲಿನ ಚಿತಾಗಾರದಲ್ಲಿ ಕೆಲಸ ಮಾಡುವ ಗಿರಿಜಾ ಶಂಕರ್ ಅವರು ಇಲ್ಲಿನ ಪರಿಸ್ಥಿತಿಯನ್ನು ಬಿಚ್ಚಿಡುತ್ತಾರೆ. “ ಕೆಲವು ವಾರಗಳಾಯಿತು ಇಲ್ಲಿನ ಚಿತೆಯ ಬೆಂಕಿ ಆರಿ. ಪ್ರತಿದಿನವೂ ಉರಿಯುತ್ತಿದೆ” ಎನ್ನುತ್ತಾರೆ ಅವರು!

ಚೋಗಾತ್ ಎನ್ನುವುದು 13000 ಜನಸಂಖ್ಯೆ ಇರುವ ಗ್ರಾಮ. ಇಲ್ಲಿ ಕೋವಿಡ್ ಸೋಂಕಿನ ಕಾಟ ತೀರಾ ಹೆಚ್ಚಿದೆ. ಸದ್ಯ ಗ್ರಾಮದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗಿದೆ.

ಏತನ್ಮಧ್ಯೆ, ಹಿಂದಿನ 20 ದಿನಗಳಲ್ಲಿ 90 ಜನರು ಸಾವನ್ನಪ್ಪಿದ್ದಾರೆ ಎಂದು ಒಪ್ಪಿಕೊಳ್ಳಲು ಭಾವ್ ನಗರ ಜಿಲ್ಲಾ ಅಭಿವೃದ್ಧಿ ಅಧಿಕಾರಿ ವರುಣ್ ಬರ್ನವಾಲ್ ನಿರಾಕರಿಸಿದರು. ಎಂಟು ತುರ್ತು ಪರಿಸ್ಥಿತಿ ತಂಡಗಳನ್ನು ಹಳ್ಳಿಗಳಿಗೆ ನಿಯೋಜಿಸಲಾಗಿದೆ ಎಂದು ಹೇಳುತ್ತಾರೆ.

ಇದನ್ನೂ ಓದಿ: “ಪ್ರಾಣವಾಯು’ ಒದಗಿಸಿ 10 ರೋಗಿಗಳ  ಜೀವ ಉಳಿಸಿದ ಪೊಲೀಸ್‌ ಇನ್‌ಸ್ಪೆಕ್ಟರ್‌

ಟಾಪ್ ನ್ಯೂಸ್

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.