ಹಿರಿಯ ಕವಿ, ಚಿಂತಕ ಜರಗನಹಳ್ಳಿ ಶಿವಶಂಕರ್ ನಿಧನ
Team Udayavani, May 5, 2021, 10:44 AM IST
ಬೆಂಗಳೂರು: ಕನ್ನಡದ ಹಿರಿಯ ಕವಿ, ಚಿಂತಕ ಜರಗನಹಳ್ಳಿ ಶಿವಶಂಕರ್ (72) ಅವರ ಕೋವಿಡ್ 19 ಸೋಂಕಿಗೆ ತುತ್ತಾಗಿ ಬುಧವಾರ ಬೆಳಗ್ಗೆ ನಿಧನರಾದರು.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ನ ಉಪಾಧ್ಯಕ್ಷರಾಗಿ. ಕನ್ನಡ ಸಾಹಿತ್ಯ ಪರಿಷತ್ ನ ಗೌರವ ಕಾರ್ಯದರ್ಶಿಯಾಗಿ, ಜರಗನಹಳ್ಳಿ ವೀರಶೈವ ಸಮಾಜದ ಅಧ್ಯಕ್ಷರಾಗಿ, ಹಲವಾರು ಕನ್ನಡಪರ ಸಂಘಟನೆಗಳ ಒಡನಾಡಿಯಾಗಿ. ಸಂಘಟಕರಾಗಿ ಶಿವಶಂಕರ್ ಅವರು ಸೇವೆ ಸಲ್ಲಿಸಿದ್ದಾರೆ.
ಟಿಎಸ್ ನಾಗಾಭರಣ ಸಂತಾಪ: ಕನ್ನಡಸ ಕಣ್ಮಣಿ ಹೃದಯವಂತ ಸಾಹಿತಿ ಜರಗನಹಳ್ಳಿ ಶಿವಶಂಕರ್ ಅವರ ನಿಧನ ದಿಗ್ಭ್ರಮೆಯನ್ನು ಉಂಟುಮಾಡಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ ಎಸ್ ನಾಗಾಭರಣ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮಾನವತಾವಾದಿಯಂತಿದ್ದ ಜರಗನಹಳ್ಳಿಯವರ ಒಡನಾಟ ಇಂದು-ನಿನ್ನೆಯದಲ್ಲ, ಅವರ ಬದುಕು ಬರವಣಿಗೆ ಎಲ್ಲವೂ ಆದರ್ಶನೀಯ ಇಂತಹ ಅಪರೂಪದ ವ್ಯಕ್ತಿ ಇಹಲೋಕ ತ್ಯಜಿಸಿದ್ದು ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ