ನಾನು ರಾಜ್ಯ ಸುತ್ತಿದ್ದೇನೆ, ಬೆಡ್ ಬ್ಲಾಕಿಂಗ್ ಕಂಡು ಬಂದಿಲ್ಲ: ಸಚಿವ ಶ್ರೀರಾಮುಲು


Team Udayavani, May 5, 2021, 5:13 PM IST

ನಾನು ರಾಜ್ಯ ಸುತ್ತಿದ್ದೇನೆ, ಬೆಡ್ ಬ್ಲಾಕಿಂಗ್ ಕಂಡು ಬಂದಿಲ್ಲ: ಸಚಿವ ಶ್ರೀರಾಮುಲು

ಚಿತ್ರದುರ್ಗ: ಕೆಲವರು ಆಸೆಗೆ ಬಿದ್ದು ಪ್ರತಿ ವಿಚಾರದಲ್ಲಿ ವ್ಯಾಪಾರ ಮಾಡುತ್ತಾರೆ. ಜನರ‌ ಸಾವಿನಲ್ಲೂ ಲಾಭ ಪಡೆದುಕೊಳ್ಳುವಂಥ ಮನುಷ್ಯರಿದ್ದಾರೆ. ಬೆಂಗಳೂರಿನಲ್ಲಿ ದೊಡ್ಡಮಟ್ಟದಲ್ಲಿ‌ ನಡೆಯುತ್ತಿರಬಹುದು, ಆದರೆ ನಾನು ರಾಜ್ಯ ಸುತ್ತಿದ್ದೇನೆ,  ಜಿಲ್ಲೆಗಳಲ್ಲಿ ಬೆಡ್ ಬ್ಲಾಕಿಂಗ್ ಕಂಡು ಬಂದಿಲ್ಲ ಎಂದು ಸಚಿವ ಶ್ರೀರಾಮುಲು ಹೇಳಿದರು.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ರದುರ್ಗ ಜಿಲ್ಲೆಗೆ 7 ಸಾವಿರ ಕಿ.ಲೀ ಆಕ್ಸಿಜನ್ ಬೇಕೆಂದು ಮುಖ್ಯಮಂತ್ರಿಯರಲ್ಲಿ ಕೇಳಿದ್ದೇನೆ. ಇಲ್ಲಿ ಸದ್ಯ ಪ್ರತಿದಿನ 3 ಸಾಚಿರ ಕಿ.ಲೀಆಕ್ಸಿಜನ್ ಬೇಕಾಗುತ್ತಿದೆ. ಆಕ್ಸಿಜನ್ ಉತ್ಪಾದನೆ ಘಟಕ ನಿರ್ಮಾಣಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಈ ಬಗ್ಗೆ ಸಚಿವ‌ ಜಗದೀಶ ಶೆಟ್ಟರ್ ಜತೆಗೆ ಈ ಮಾತನಾಡಿ ಬೇಡಿಕೆ‌ ಸಲ್ಲಿಸಿದ್ದೇನೆ ಎಂದರು.

ರೆಮಿಡಿಸಿವಿರ್ ಸಹ ಕೊರತೆ ಇದೆ. ರೆಮಿಡಿಸಿವಿರ್ ಕಾಳ ಸಂತೆಯಲ್ಲಿ ಮಾರಾಟದ ಬಗ್ಗೆ ಆರೋಪವಿದೆ. ಈ ಬಗ್ಗೆ ಡಿಸಿಎಂ ಅಶ್ವಥ್ ನಾರಾಯಣ‌ ಜತೆ ಮಾತಾಡಿದ್ದೇನೆ ಎಂದರು.

ಇದನ್ನೂ ಓದಿ:ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಷಿಜನ್ ರಾಜ್ಯದ ಬಳಕೆಗೆ ಇರಲಿ: ಸಿದ್ದರಾಮಯ್ಯ ಆಗ್ರಹ

ಕೋವಿಡ್ ಪೀಡಿತರಿಗೆಹೋಂ ಐಸೊಲೆಷನ್ ಬದಲಾಗಿ ಹಾಸ್ಟಲ್ ಗಳಲ್ಲಿ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಸಚಿವರು ಹೇಳಿದರು.

ವಿಪಕ್ಷದವರನ್ನು ಸಭೆಗೆ ಕರೆದು ಸಲಹೆ ಕೇಳಿದ್ದೇವೆ. ನಮ್ಮ ಬಳಿ ಬಂದಾಗ ಉತ್ತಮ‌ ಕೆಲಸ ಮಾಡುತ್ತಿದ್ದೀರಿ ಅನ್ನುತ್ತಾರೆ ಆದರೆ ರಾಜಕೀಯ ಲಾಭಕ್ಕಾಗಿ ಸರ್ಕಾರ ಐಸಿಯುನಲ್ಲಿದೆ ಎಂದು ಹೇಳಿಕೆ ನೀಡುತ್ತಾರೆ ಎಂದು ವಿಪಕ್ಷದ ಟೀಕೆಗಳಿಗೆ ತಿರುಗೇಟು ನೀಡಿದರು.

ಚಾಮರಾಜನಗರ ಘಟನೆಯ ಬಗ್ಗೆ ಸರ್ಕಾರದ ಮೇಲೆ‌ ಆರೋಪ ಹೊರಿಸುವುದು ಸರಿಯಲ್ಲ. ಸಾವು ಎನ್ನುವುದು ಎಲ್ಲರಿಗೂ ಸಂಬಂಧಿಸಿದೆ, ದುರ್ಘಟನೆ ಬಗ್ಗೆ ಎಲ್ಲರೂ ಪ್ರಾಯಶ್ಚಿತ್ತ ಪಟ್ಟು ಮುಂದೆ ಇಂಥಹ ಘಟನೆ ಆಗದಂತೆ ಎಚ್ಚರ ವಹಿಸೋಣ ಎಂದರು.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.