ವಂಡ್ಸೆ ಪೇಟೆಯಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ


Team Udayavani, May 6, 2021, 5:20 AM IST

ವಂಡ್ಸೆ ಪೇಟೆಯಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ

ವಂಡ್ಸೆ: ಬೈಂದೂರು ತಾಲೂಕಿನ ಪ್ರಮುಖ ಕೇಂದ್ರವಾಗಿರುವ ವಂಡ್ಸೆಯಲ್ಲಿ ಕುಡಿಯುವ ನೀರಿನ  ಅಭಾವ ತೀವ್ರವಾಗಿದ್ದು, ಗ್ರಾಮಸ್ಥರು ಪರದಾಡುವಂತಾಗಿದೆ. ವರ್ಷವೂ ಇಲ್ಲಿ ನೀರಿನ ಅಭಾವವಿದ್ದು, ಈ ವರೆಗೂ ಪರಿಹಾರ ಕಾಣದೆ ಇರುವುದರಿಂದ ಜನರ ಗೋಳು ತಪ್ಪಿಲ್ಲ.

ಬಹುತೇಕ ಬಾವಿಗಳ ನೀರು ಉಪ್ಪು  :

ಅನೇಕ ಕಡೆ ಬಾವಿಗಳಲ್ಲಿ ನೀರು ಉಪ್ಪಾಗಿದೆ. ಇವುಗಳನ್ನು ಬಳಸಲು ಸಾಧ್ಯವಾಗುವುದಿಲ್ಲ. ನದಿಯ ನೀರೂ ಉಪ್ಪಾಗಿರುವುದರಿಂದ ಜನರು ಸಮಸ್ಯೆ ಬಗೆ ಹರಿಸಲು ಪಂಚಾಯತ್‌ ಮೊರೆ ಹೋಗಿದ್ದಾರೆ.

ಬತ್ತಿ ಹೋದ ಬಾವಿಗಳು :

ಆಯ್ದ ಪ್ರದೇಶಗಳಲ್ಲಿ 8 ತೆರೆದ ಬಾವಿಗಳನ್ನು ನಿರ್ಮಿಸ ಲಾಗಿದೆ. ಈ ಬಾರಿ ಅಷ್ಟೂ ಬಾವಿಗಳು ನೀರಿಲ್ಲದೆ ಬತ್ತಿ ಹೋಗಿವೆ. ಜತೆಗೆ ಜನರ ಅನುಕೂಲಕ್ಕಾಗಿ 15 ಕೊಳವೆ ಬಾವಿ ನಿರ್ಮಿಸಲಾಗಿದೆ. ಆದರೆ ಕೆಲವುದರಲ್ಲಿ ನೀರಿನ ಸಮಸ್ಯೆ ಇದೆ. 120 ನಳ್ಳಿ ನೀರು ಸಂಪರ್ಕ ವ್ಯವಸ್ಥೆ ಮಾಡಲಾಗಿದ್ದರೂ ಅವುಗಳಿಗೆ ಸಮರ್ಪಕವಾಗಿ ನೀರು ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದ ಗ್ರಾಮಸ್ಥರು ಸಮರ್ಪಕವಾಗಿ ನೀರು ಸರಬರಾಜು ಮಾಡಲಾಗದ ಪರಿಸ್ಥಿತಿಯಿಂದ ಗ್ರಾಮಸ್ಥರು ನೀರಿಗಾಗಿ ವಲಸೆ ಹೋಗಬೇಕಾದ ಸಂದಿಗ್ಧತೆ ಇದೆ. 3329 ಜನಸಂಖ್ಯೆ ಹೊಂದಿರುವ ವಂಡ್ಸೆ ಗ್ರಾ.ಪಂ.ವ್ಯಾಪ್ತಿಯ ನಿವಾಸಿಗಳ ಬೇಸಗೆಯಲ್ಲಿನ ನೀರಿನ ಪರದಾಟಕ್ಕೆ ಇನ್ನೂ ಮುಕ್ತಿ ದೊರಕಿಲ್ಲ.

ಎಲ್ಲೆಲ್ಲಿ ನೀರಿನ ಬರ? :

ವಂಡ್ಸೆ ಪೇಟೆ, ಹರಾವರಿ, ಉದ್ದಿನಬೆಟ್ಟು, ಮಾವಿನಕಟ್ಟೆ, ಆತ್ರಾಡಿ, ಬಳಿಗೇರಿ, ಹೆಸಿನಗದ್ದೆ ಮುಂತಾದೆಡೆ ನೀರಿನ ತೀವ್ರ ಸಮಸ್ಯೆಯಿದೆ. ಇಲ್ಲಿನ ನಿವಾಸಿಗಳು ದುಬಾರಿ ಬೆಲೆಗೆ ನೀರು ತರಿಸಿಕೊಳ್ಳಬೇಕಾಗಿದೆ.

ಟೆಂಡರ್‌ಗೆ “ನೋ’ :

ಲೀಟರ್‌ ನೀರಿಗೆ 10 ರಿಂದ 12 ಪೈಸೆ,  ಜಿಪಿಎಸ್‌ ಇರುವ ವಾಹನ, ಪ್ರತಿ ಸಂಚಾರಕ್ಕೆ ಮೂರು ನಿಮಿಷ ವೀಡಿಯೋ ಚಿತ್ರೀಕರಣ ಹೀಗೆ ಸರಕಾರದ ನೀರಿನ ಟೆಂಡರ್‌ನಲ್ಲಿ ಷರತ್ತುಗಳಿದ್ದು ಈ ಕಾರಣದಿಂದ ನಿಗದಿತ ದರಕ್ಕೆ ನೀರು ಪೂರೈಕೆಗೆ ಟೆಂಡರ್‌ ಹಾಕಲು ಟ್ಯಾಂಕರ್‌ ಮಾಲಕರು ಮುಂದೆ ಬರುತ್ತಿಲ್ಲ. ಇದರಿಂದ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದೆ.

ಜನತಾ ಕಾಲನಿಗೆ ಪ್ರತ್ಯೇಕ ವ್ಯವಸ್ಥೆ :

ಹಲವು ವರ್ಷಗಳಿಂದ ಬೇಸಗೆಯಲ್ಲಿ ನೀರಿಗೆ ಪರದಾಡುತ್ತಿದ್ದ ಮೂಕಾಂಬಿಕಾ ಜನತಾ ಕಾಲನಿ ನಿವಾಸಿಗಳಿಗೆ ಗ್ರಾ.ಪಂ. ಪ್ರತ್ಯೇಕ ಬೋರ್‌ವೆಲ್‌ ಹಾಕಿ, ಪೈಪ್‌ಲೈನ್‌ ಜೋಡಿಸಿ ನೀರಿನ ಸಮಸ್ಯೆ ಬಗೆಹರಿಸಿದೆ.

ಟೆಂಡರ್‌ ಹಾಕಲು ಯಾರೂ ಮುಂದಾಗುತ್ತಿಲ್ಲ. ನೀರು ಸರಬರಾಜಿಗೆ ಅಡ್ಡಿಯಾದಲ್ಲಿ  ದಾನಿಗಳ ಸಹಕಾರದಿಂದ ಮನೆಗಳಿಗೆ ನೀರು ಸರಬರಾಜು ಮಾಡಲಾಗುವುದು  – ಉದಯಕುಮಾರ ಶೆಟ್ಟಿ,   ಅಧ್ಯಕ್ಷರು,ವಂಡ್ಸೆ ಪಂಚಾಯತ್‌

 

-ಡಾ| ಸುಧಾಕರ ನಂಬಿಯಾರ್‌

ಟಾಪ್ ನ್ಯೂಸ್

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.