ಇಟಲಿ ನೆರವು ನೀಡಿದ ಆಮ್ಲಜನಕ ಘಟಕ ಗ್ರೇಟರ್ ನೋಯ್ಡಾದ ಐಟಿಬಿಪಿ ಆಸ್ಪತ್ರೆಯಲ್ಲಿ ಆರಂಭ


Team Udayavani, May 6, 2021, 3:16 PM IST

Oxygen plant donated by Italy starts at ITBP-run hospital in Greater Noida           

ನವ ದೆಹಲಿ :  ಕೋವಿಡ್ ಸೋಂಕಿನ ರೂಪಾಂತರಿ ಅಲೆಯಲ್ಲಿ ಸಂಪೂರ್ಣ ಅಡಿಮೇಲಾಗಿರುವ ಭಾರತಕ್ಕೆ ವಿದೇಶಗಳಿಂದ ಭರಪೂರ ನೆರವು ದೊರಕುತ್ತಿದೆ.

ದೇಶದಲ್ಲಿರು ಮೆಡಿಕಲ್ ಆಕ್ಸಿಜನ್ ಕೊರತೆಯನ್ನು ನನೀಗಿಸುವ ನಿಟ್ಟಿನಲ್ಲಿ ಆಮ್ಲಜನಕ ಉತ್ಪಾದಸನಾ ಘಟಕವನ್ನು ಭಾರತಕ್ಕೆ ಕಳುಹಿಸಿ ಕೊಟ್ಟಿದೆ.

ಒಂದೇ ಸಮಯದಲ್ಲಿ 100 ರೋಗಿಗಳ ಚಿಕಿತ್ಸೆಗೆ ಬಳಸಬಹುದಾದ ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕವನ್ನು ಗ್ರೇಟರ್ ನೋಯ್ಡಾದಲ್ಲಿರುವ ಸಿಎಪಿಎಫ್ ಆಸ್ಪತ್ರೆಯಲ್ಲಿ ಗುರುವಾರ(ಮೇ. 06) ಸ್ಥಾಪಿಸಲಾಯಿತು.

ಓದಿ : ಜೊತೆ ಜೊತೆಯಲಿ ನಟಿ ಮೇಘಾ ಶೆಟ್ಟಿಯಿಂದ ಕೊರೊನಾ ಜಾಗೃತಿ

ಇನ್ನು, ಘಟಕಕ್ಕೆ ಸಂಬಂಧಿಸಿದ ಯಂತ್ರೋಪಕರಣಗಳನ್ನು ಕೆಲವು ದಿನಗಳ ಹಿಂದೆಯೇ ವಿಶೇಷ ವಿಮಾನದಲ್ಲಿ ದೇಶಕ್ಕೆ ಬಂದಿದ್ದು, ಮತ್ತು ಕೇಂದ್ರವು ಇದನ್ನು ಸಿಎಪಿಎಫ್ ರೆಫರಲ್ ಆಸ್ಪತ್ರೆಯಲ್ಲಿ ನಿಯೋಜಿಸಲಾಗಿತ್ತು,  ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ (ಐಟಿಬಿಪಿ) ನಿರ್ವಹಿಸಲಿದೆ.

“ಭಾರತದ ಇಟಾಲಿಯನ್ ರಾಯಭಾರಿ ವಿನ್ಸೆಂಜೊ ಡಿ ಲುಕಾ ಅವರು ಹಿರಿಯ ಐಟಿಬಿಪಿ ಅಧಿಕಾರಿಗಳು ಭಾಗವಹಿಸಿದ್ದ ಸಮಾರಂಭದಲ್ಲಿ ಆಕ್ಸಿಜನ್ ಘಟಕವನ್ನು ಭಾರತಕ್ಕೆ ಹಸ್ತಾಂತರಿಸಲಾಯಿತು. 48 ಗಂಟೆಗಳ ಒಳಗೆ ಆಸ್ಪತ್ರೆಯ ಆವರಣದಲ್ಲಿ ಆಕ್ಸಿಜನ್ ಘಟಕವನ್ನು ಸ್ಥಾಪಿಸಲಾಗಿದೆ ಮತ್ತು ಕಾರ್ಯಗತಗೊಳಿಸಲಾಗಿದೆ” ಎಂದು ಗಡಿ ಕಾವಲು ಪಡೆ ವಕ್ತಾರರು ತಿಳಿಸಿದ್ದಾರೆ.

ಈ ಆಕ್ಸಿಜನ್ ಘಟಕವು ಈ ಆಸ್ಪತ್ರೆಯಲ್ಲಿ “ಶಾಶ್ವತವಾಗಿ” ಇರುತ್ತದೆ ಮತ್ತು ಇದು ಉಭಯ ದೇಶಗಳ ನಡುವಿನ ಸ್ನೇಹ ಮತ್ತು ಒಗ್ಗಟ್ಟಿನ ಸಂಕೇತವಾಗಿರಲಿಕ್ಕಿದೆ. ಈ ಸ‍್ನೇಹ ಸೌಹಾರ್ಧತೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಅವರು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಹಾಜರಿದ್ದ ಹಿರಿಯ ಐಟಿಬಿಪಿ ಅಧಿಕಾರಿಯೋರ್ವರು ಮಾತನಾಡಿ, ಇಟಲಿ ನೀಡಿದ ನೆರವಿಗೆ ಸರ್ಕಾರ ಮತ್ತು ಭಾರತದ ಜನರು ಎಂದಿಗೂ ಕೃತಜ್ಞರಾಗಿರುತ್ತಾರೆ ಎಂದು ಹೇಳಿದ್ದಾರೆ.

ಓದಿ : ನರೇಗಾ ವೇತನ ತಾರತಮ್ಯ: ಕಂಪ್ಯೂಟರ್ ಆಪರೇಟರ್ ಮೇಲೆ ಹಲ್ಲೆ

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.