ಕೇಂದ್ರದಿಂದ ನಿತ್ಯ 700 ಟನ್ ಆಕ್ಸಿಜನ್ ಪೂರೈಕೆಯಾದರೇ ದೆಹಲಿಗೆ ಸಮಸ್ಯೆಯಿಲ್ಲ : ಕೇಜ್ರಿವಾಲ್


Team Udayavani, May 6, 2021, 6:22 PM IST

Assure ‘No Deaths’ If Delhi Gets 700 Tonnes Oxygen Daily: Arvind Kejriwal

ನವ ದೆಹಲಿ : ಆಕ್ಸಿಜನ್ ಕೊರತೆಯ ಕಾರಣದಿಂದಾಗಿ ನಾವು ದೆಹಲಿಯಲ್ಲಿ ಯಾರನ್ನೂ ಸಾಯಲು ಬಿಡುವುದಿಲ್ಲವೆಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕೇಜ್ರಿವಾಲ್, ಕೇಂದ್ರ ಸರ್ಕಾರದಿಂದ ಪ್ರತಿದಿನ ದೆಹಲಿಗೆ 700 ಟನ್ ಆಕ್ಸಿಜನ್ ಪೂರೈಕೆಯಾದರೆ  ಆಮ್ಲಜನಕದ ಕೊರತೆಯಿಂದ ಸಾವಿನ ಪ್ರಶ್ನೆಯೇ ಬರುವುದಿಲ್ಲವೆಂದು ಅವರು ಹೇಳಿದ್ದಾರೆ.

ಇನ್ನು, 700 ಟನ್ ಗಳಷ್ಟು ಆಮ್ಲಜನಕದ ಸಮರ್ಪಕ ಪೂರೈಕೆ ಕೇಂದ್ರದಿದಂದ ಆದರೇ ದೆಹಲಿಯಲ್ಲಿ 9,000-9,500 ಹಾಸಿಗೆಗಳನ್ನು ಸ್ಥಾಪಿಸಲು ನಮಗೆ ಸಾಧ್ಯವಾಗುತ್ತದೆ. ದೆಹಲಿಯಲ್ಲಿ ಆಮ್ಲಜನಕದ ಕೊರತೆಯಿಂದ ನಾವು ಯಾರನ್ನೂ ಸಾಯಲು ಬಿಡುವುದಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದಿದ್ದಾರೆ.

ಓದಿ : ಖಾಸಗಿ ಮೆಡಿಕಲ್ ಕಾಲೇಜುಗಳಿಂದ 75% ರಷ್ಟು ಹಾಸಿಗೆ ಪಡೆಯಲಾಗುತ್ತಿದೆ : ಸಚಿವ ಡಾ.ಕೆ.ಸುಧಾಕರ್

ಆಮ್ಲಜನಕದ ಬಿಕ್ಕಟ್ಟಿನಿಂದಾಗಿ, ಆಸ್ಪತ್ರೆಗಳು ತಮ್ಮ ಹಾಸಿಗೆಯ ಸಾಮರ್ಥ್ಯವನ್ನು ಕಡಿಮೆ ಮಾಡಬೇಕಾಗಿತ್ತು … ಈಗ ಎಲ್ಲಾ ಆಸ್ಪತ್ರೆಗಳು ತಮ್ಮ ಹಾಸಿಗೆಯ ಸಾಮರ್ಥ್ಯವನ್ನು ಪುನಃ ಹೆಚ್ಚಿಸುವಂತೆ ನಾನು ವಿನಂತಿಸುತ್ತೇನೆ. ಕೇಂದ್ರ ಸರ್ಕಾರದಿಂದ ನಾವು ಪ್ರತಿದಿನ 700 ಟನ್ ಆಮ್ಲಜನಕವನ್ನು ಸ್ವೀಕರಿಸುತ್ತೇವೆ ಎಂದು ನಾನು ಭಾವಿಸುತ್ತೇನೆ” ಎಂದು ಕೇಜ್ರಿವಾಲ್ ಹೇಳಿದರು.

ದೆಹಲಿಯಂತಹ ರಾಜ್ಯಗಳಿಗೆ ಸಾಕಷ್ಟು ವೈದ್ಯಕೀಯ ಆಮ್ಲಜನಕವನ್ನು ಒದಗಿಸುವಲ್ಲಿ ಅಸಮರ್ಥತೆಗಾಗಿ ಕೇಂದ್ರ ಸರ್ಕಾರವನ ವ್ಯಾಪಕ ಟೀಕೆಗೆ ಒಳಗಾಗಿದ್ದು, ಅಂತರಾಷ್ಟ್ರೀಯ ಮಾಧ್ಯಮಗಳು ಕೂಡ ೀ ವೈಫಲ್ಯವನ್ನು ಎತ್ತಿ ತೋರಿಸಿವೆ.

ದೇಶದಾದ್ಯಂತ ಕೋವಿಡ್ ಸೋಂಕಿನ ಕಾರಣದಿಂದಾಗಿ ಕೆಲವು ದಿನಗಿಳಿಂದ ನಾಲ್ಕು ಲಕ್ಷಕ್ಕೂ ಹೆಚ್ಚು ಹೊಸ ಕೋವಿಡ್ ಸೊಂಕಿನ ಪ್ರಕರಣಗಳು ದಾಖಲಾಗುತ್ತಿವೆ. ಮಾತ್ರವಲ್ಲದೇ, ಆ್ಯಂಬುಲೆನ್ಸ್, ಹಾಸಿಗೆ, ಆಮ್ಲಜನಕದ ಕೊರತೆಯಾಗುತ್ತಿವೆ. ವಿದೇಶಗಳು ದೇಶಕ್ಕೆ ನೆರವಿನ ಹಸ್ತವನ್ನು ಚಾಚುತ್ತಿದ್ದರೂ ಕೂಡ ಸೋಂಕಿನ ಪ್ರಮಾಣವನ್ನು ತಡೆಗಟ್ಟಲು ಸಾಧ್ಯವಾಗುತ್ತಿಲ್ಲ.

ಇನ್ನು, ಆಮ್ ಆದ್ಮಿ ಪಕ್ಷ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು,  ದೆಹಲಿ ಸರ್ಕಾರವು ಕೇಂದ್ರ ಸರ್ಕಾರದಿಂದ ಕಡಿಮೆ ಪ್ರಮಾಣದಲ್ಲಿ ಆಮ್ಲಜನಕವನ್ನು ಸ್ವೀಕರಿಸುತ್ತಿದ್ದು, ನೆರೆಯ ಬಿಜೆಪಿ ಆಳ್ವಿಕೆಯ ರಾಜ್ಯಗಳಾದ ಉತ್ತರ ಪ್ರದೇಶ ಮತ್ತು ಹರಿಯಾಣಕ್ಕೆ ಹೆಚ್ಚಿನ ಆದ್ಯತೆಯನ್ನು ಕೇಂದ್ರ ನೀಡುತ್ತಿದೆ ಎಂದು ಆರೋಪಿಸಿದೆ.

ಓದಿ : ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸಚಿವ ವಿ.ಮುರಳೀಧರನ್ ಅವರ ಕಾರ್ ಮೇಲೆ ಹಲ್ಲೆ

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

1-jaaa

Jet Airways ನರೇಶ್‌ ಗೋಯಲ್‌ಗೆ ಮಧ್ಯಾಂತರ ಜಾಮೀನು

rain 21

ಭೀಕರ ಮಳೆಗೆ ತತ್ತರಿಸಿದ ಮಣಿಪುರ, ಮೇಘಾಲಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.