ಮಾಜಿ ಭೂಗತ ಪಾತಕಿ ಛೋಟಾ ರಾಜನ್ ಮೃತ ಪಟ್ಟಿಲ್ಲ : ಏಮ್ಸ್


Team Udayavani, May 7, 2021, 5:00 PM IST

underworld don chhota rajan not died due to covid 19 : AIMS

ನವ ದೆಹಲಿ: ದಾವುದ್ ಇಬ್ರಾಹಿಂ ಸಹಚರನಾಗಿದ್ದ ಮಾಜಿ ಭೂಗತ ಪಾತಕಿ ಛೋಟಾ ರಾಜನ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿನಿಂದ ಇಂದು (ಮೇ 7) ಮೃತಪಟ್ಟಿದ್ದಾನೆ ಎಂಬ ವದಂತಿ ಹರಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ದೆಹಲಿಯ ಏಮ್ಸ್ ಆಸ್ಪತ್ರೆ, ಛೋಟಾ ರಾಜನ್ ಇನ್ನೂ ಬದುಕಿದ್ದಾರೆ. ಕೋವಿಡ್ ನಿಂದ ಮೃತಪಟ್ಟಿಲ್ಲ ಎಂದು ಸ್ಪಷ್ಟನೆ ನೀಡಿದೆ.

2015ರಲ್ಲಿ ಛೋಟಾ ರಾಜನ್​ ನನ್ನು ಬಂಧಿಸಲಾಗಿತ್ತು. ದೆಹಲಿಯ ತಿಹಾರ್ ಜೈಲಿನಲ್ಲಿ ಕಾರಾಗೃಹವಾಸ ಅನುಭವಿಸುತ್ತಿದ್ದ ರಾಜನ್ ​ನನ್ನು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೋವಿಡ್ ದೃಢ ಪಟ್ಟಿದ್ದ ಕಾರಣ ಕೆಲವು ದಿನಗಳಿಂದ ಕೋವಿಡ್ ಚಿಕಿತ್ಸೆ ನೀಡಲಾಗುತ್ತಿದ್ದಾರೂ ಚಿಕಿತ್ಸೆ ಫಲಕಾರಿಯಾಗದೇ ಭೂಗತ ಪಾತಕಿ ಮೃತ ಪಟ್ಟಿದ್ದಾನೆ ಎಂದು ವರದಿಗಳು ಹರಡಿದ್ದವು.

ಓದಿ : ಕೋವಿಡ್ ಮೂರನೇ ಅಲೆಯನ್ನು ಹೊಡೆದುರುಳಿಸಲಿದೆ ಜರ್ಮನ್ :  ಜೆನ್ಸ್ ಸ್ಪಾನ್    

ಇನ್ನು, ಮಾಜಿ ಭೂಗತ ದೊರೆ ಛೋಟಾ ರಾಜನ್ ವಿರುದ್ಧ 68 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. 68 ಕ್ರಿಮಿನಲ್ ಪ್ರಕರಣಗಳ ಪೈಕಿ 35 ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ​ಶೀಟ್ ಸಲ್ಲಿಸಲಾಗಿತ್ತು. ನಾಲ್ಕು ಪ್ರಕರಣಗಳಲ್ಲಿ ಛೋಟಾ ರಾಜನ್ ಅಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿತ್ತು.

ಕರ್ನಾಟಕದ ಮಂಡ್ಯದ ನಕಲಿ ವಿಳಾಸ ನೀಡಿ ಪಾಸ್ ​ಪೋರ್ಟ್ ಪಡೆದಿದ್ದ ಛೋಟಾ ರಾಜನ್ ವಿರುದ್ಧ ಮಂಡ್ಯ ತಹಶೀಲ್ದಾರ್ ದೆಹಲಿ ಕೋರ್ಟ್​ನಲ್ಲಿ ಸಾಕ್ಷ್ಯ ಹೇಳಿದ್ದರು ‌. ಪಾಸ್​ ಪೋರ್ಟ್ ಪ್ರಕರಣದಲ್ಲಿ ಛೋಟಾ ರಾಜನ್ ಅಪರಾಧಿ ಎಂದು ಕೋರ್ಟ್ ತೀರ್ಪು ‌ ನೀಡಿತ್ತು. ತಿಹಾರ್ ಜೈಲಿನಲ್ಲಿ ಬಂಧಿಸಲ್ಪಟ್ಟಿದ್ದ ಛೋಟಾ ರಾಜನ್ ​ನನ್ನು ಇತರ ಕೈದಿಗಳ ಜತೆ ಬೆರೆಯುವುದರಿಂದ ದೂರವಿಡಲಾಗಿತ್ತು. ಸುರಕ್ಷತೆಯ ದೃಷ್ಟಿಯಿಂದ ಛೋಟಾ ರಾಜನ್ ​ಗೆ ಏಕಾಂತ ಕಾರಾಗೃಹವಾಸ ವಿಧಿಸಲಾಗಿತ್ತು.

ಓದಿ :  ಆದಿವಾಸಿಗಳಿಗೆ ತಾಲೂಕು ಕೇಂದ್ರಗಳಲ್ಲಿ ಸಹಾಯವಾಣಿ

ಟಾಪ್ ನ್ಯೂಸ್

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.