ಖರೀದಿ ಮಾಡಿದ ರಾಗಿ ಹಣ ಇನ್ನೂ ರೈತರ ಕೈ ಸೇರಿಲ್ಲ!


Team Udayavani, May 7, 2021, 8:21 PM IST

covid effect

ಚಿಕ್ಕನಾಯಕನಹಳ್ಳಿ: ಮುಂಗಾರು ಆರಂಭವಾದರುಹಿಂಗಾರಿನಲ್ಲಿ ಬೆಳೆದ ರಾಗಿಯ ಹಣ ಇನ್ನೂಬಹುತೇಕ ರೈತರ ಕೈಗೆ ಸೇರಿಲ್ಲ. ಕೋವಿಡ್‌ ಲಾಕ್‌ಡೌನ್‌ನಿಂದ ಪರಿತಪಿಸುತ್ತಿರುವ ರೈತರುಮುಂಗಾರು ಬೆಳೆ ಬೆಳೆಯಲು ಸಾಲ ಮಾಡುವಂತಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಬೆಂಬಲಬೆಲೆ ನೀಡಿ ರೈತರಿಂದ ಖರೀದಿ ಮಾಡಿದ ರಾಗಿಯಹಣ ಇನ್ನೂ ರೈತರಿಗೆ ನೀಡದಿರುವುದು ಕುಟುಂಬ ನಿರ್ವಹಣೆ ಕಷ್ಟವಾಗಿದೆ.ಲಾಕ್‌ಡೌನ್‌ನಿಂದ ಕೂಲಿ ಕೆಲಸವಿಲ್ಲದೆಕಂಗಾಲಾಗಿರುವ ರೈತರ ಜೀವನ ಕಷ್ಟ ಸ್ಟ ಾಧ್ಯವಾಗಿದೆ.

ತಾಲೂಕಿನಲ್ಲೇ ಬಹುತೇಕ ಭಾಗದಲ್ಲಿ ಮುಂಗಾರುಮಳೆ ತೃಪ್ತಿದಾಯಕವಾಗಿದ್ದು, ಕೃಷಿ ಚಟುವಟಿಕೆಆರಂಭಗೊಂಡಿವೆ. ಬೇಸಾಯ ಮಾಡಿಸಲು,ಗೊಬ್ಬರ, ಬೀಜ ತರಲು ರೈತರಿಗೆ ಹಣದ ಅವ್ಯಕತೆಇದೆ. ಆದರೆ, ರೈತರು ಹಿಂಗಾರು ಬೆಳೆ ರಾಗಿಮಾರಾಟವಾದ ಹಣ ಸರ್ಕಾರ ಇನ್ನೂ ರೈತರಿಗೆನೀಡದಿರುವುದು ರೈತರಿಗೆ ನುಂಗಲಾಗದ ತುತ್ತಾಗಿದೆ.

ಹಣ ಬಂದಿಲ್ಲ: ಸರ್ಕಾರ ರೈತರಿಗೆ ಬೆಂಬಲ ಬೆಲೆನೀಡಿ ರಾಗಿ ಖರೀದಿ ಮಾಡಿದೆ. ಸರ್ಕಾರ ಹೆಚ್ಚು ಬೆಲೆನೀಡುತ್ತದೆ ಎಂಬ ಆಸೆಯಿಂದ ರೈತರು ರಾತ್ರಿ,ಹಗಲು ಎನ್ನದೆ ಕಾಯ್ದು ಕುಳಿತು ರಾಗಿ ಖರೀದಿಕೇಂದ್ರಕ್ಕೆ ರಾಗಿ ಮಾರಾಟ ಮಾಡಿದ್ದರು. ಲಕ್ಷಾಂತರರೂ.ರಾಗಿ ಮಾರಾಟ ಮಾಡಿದ ರೈತರಿಗೆ ನಯಾಪೈಸೆಹಣ ಕೈಸೇರಿಲ್ಲ. ಹಣದ ಚೀಟಿ ಹಿಡಿದುಕೊಂಡುಹಣದ ನಿರೀಕ್ಷೆಯಲ್ಲಿ ದಿನ ದೂಡುತ್ತಿದ್ದಾರೆ.

ತಾಲೂಕಿನಲ್ಲಿ ಕೆಲ ರೈತರಿಗೆ ಹಣ ಜಮೆಯಾಗಿದ್ದು,ಇನ್ನೂ ಬಹುತೇಕ ರೈತರಿಗೆ ರಾಗಿ ಮಾರಾಟ ಮಾಡಿಎರಡು ತಿಂಗಳು ಕಳೆದರೂ ಸರ್ಕಾರದಿಂದ ಹಣಬಂದಿಲ್ಲ.

ಲಾಕ್‌ಡೌನ್‌ನಲ್ಲಿ ಹಣದ ಅವಶ್ಯಕತೆ: ಕೋವಿಡ್‌ನಿರ್ಬಂಧದಿಂದ ಸಣ್ಣ ರೈತರು ಕೆಲಸವಿಲ್ಲದೆಪರದಾಡುತ್ತಿದ್ದು. ಊಟಕ್ಕೂ ತೊಂದರೆಯಾದಪರಿಸ್ಥಿತಿ ಎದುರಿಸುತ್ತಿದ್ದಾರೆ. ಸಾಲ ಮಾಡಿ ಬೆಳೆದರಾಗಿಯನ್ನು ಸರ್ಕಾರದ ರಾಗಿ ಖರೀದಿ ಕೇಂದ್ರಕ್ಕೆಮಾರಾಟ ಮಾಡಿದ್ದು, ಹೆಚ್ಚಿನ ಬೆಲೆ ಸಿಗುವ ಆಸೆಗೆಮಾರಾಟ ಮಾಡಿ ಇನ್ನೂ ಹಣಬರದೆ ಇರುವುದುಲಾಕ್‌ಡೌನ್‌ ಸಂದರ್ಭದಲ್ಲಿ ತೀರ್ವತೊಂದರೆಯಾಗಿದೆ. ಸರ್ಕಾರ ಕೂಡಲೇ ರಾಗಿಖರೀದಿ ಕೇಂದ್ರದಿಂದ ಖರೀದಿ ಮಾಡಿ ರಾಗಿಹಣವನ್ನು ಲಾಕ್‌ಡೌನ್‌ ಸಂದರ್ಭದಲ್ಲಿ ಕಷ್ಟಅನುಭವಿಸುತ್ತಿರುವ ರೈತರಿಗೆ ಕೂಡಲೇ ನೀಡಬೇಕುಎಂಬುವುದು ಸಾರ್ವಜನಿಕರ ಆಗ್ರಹವಾಗಿದೆ.

ಚೇತನ್‌

ಟಾಪ್ ನ್ಯೂಸ್

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.