ಎಂಐಟಿ ವಿದ್ಯಾರ್ಥಿಗಳಿಬ್ಬರಿಗೆ ನೈಟ್‌ ವಿದ್ಯಾರ್ಥಿವೇತನ


Team Udayavani, May 8, 2021, 6:46 AM IST

ಎಂಐಟಿ ವಿದ್ಯಾರ್ಥಿಗಳಿಬ್ಬರಿಗೆ ನೈಟ್‌ ವಿದ್ಯಾರ್ಥಿವೇತನ

ಉಡುಪಿ: ಅಮೆರಿಕದ ಸ್ಟಾನ್‌ಫೋರ್ಡ್‌ ವಿ.ವಿ.ಯಲ್ಲಿ ಸ್ನಾತ ಕೋತ್ತರ ಅಧ್ಯಯನಕ್ಕಾಗಿ ಮಣಿಪಾಲ ಎಐಟಿಯ ಕಂಪ್ಯೂಟರ್‌ ವಿಜ್ಞಾನ ಎಂಜಿನಿಯರಿಂಗ್‌ ವಿಭಾಗದ ಅಕ್ಷತಾ ಕಾಮತ್‌ ಮತ್ತು ಏರೋ ನಾಟಿಕಲ್‌ ಎಂಜಿನಿ ಯರಿಂಗ್‌ನ ಧ್ರುವ ಸೂರಿ ಪ್ರತಿಷ್ಠಿತ ನೈಟ್‌-ಹೆನೆಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಯಾಗಿದ್ದಾರೆ.

ಸಮುದಾಯ ಎದುರಿಸುತ್ತಿರುವ ಸಂಕೀರ್ಣ ಸವಾಲುಗಳನ್ನು ಪರಿಹರಿ ಸಲು ಸಹಭಾಗಿತ್ವ, ಶೋಧನೆ ಮತ್ತು ಸಂವಹನಕ್ಕಾಗಿ ಬಹುವಿಷಯ, ಬಹು  ಸಂಸ್ಕೃತಿ ಸಮುದಾಯದಲ್ಲಿ ಮೂಡುವ ಹೊಸ ನಾಯಕರಿಗೆ ಈ ವಿದ್ಯಾರ್ಥಿವೇತನ ಪುರಸ್ಕಾರವನ್ನು ನೀಡಲಾಗುತ್ತಿದೆ. 26 ದೇಶಗಳ 76 ವಿದ್ಯಾರ್ಥಿಗಳಲ್ಲಿ ಅಕ್ಷತಾ ಮತ್ತು ಧ್ರುವ ಮಾತ್ರ ಭಾರತದಿಂದ ಆಯ್ಕೆಯಾದ ವಿದ್ಯಾರ್ಥಿಗಳು.

ಉಡುಪಿಯ ಅಕ್ಷತಾ ಕಾಮತ್‌ ಸ್ಟಾನ್‌ಫೋರ್ಡ್‌ ಗ್ರಾಜುವೇಟ್‌ ಸ್ಕೂಲ್‌ ಆಫ್ ಎಜುಕೇಶನ್‌ನಲ್ಲಿ ಶಿಕ್ಷಣ ಅಂಕಿ ಅಂಶ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಅಧ್ಯಯನ ನಡೆಸಲಿ ದ್ದಾರೆ. ಇವರು ವಿಶೇಷವಾಗಿ ಬಡ   ವರ್ಗ ದವರಿಗೆ ನೆರವಾಗುವ ವೇದಿಕೆ   ಯೊಂದನ್ನು ಸ್ಥಾಪಿಸಿದ್ದಾರೆ.

ಕೋವಿಡ್‌ 19 ಸವಾಲುಗಳನ್ನು ಇದಿರಿ  ಸಲು ಅವರು ಹಲವು ವೈದ್ಯಕೀಯ ತಂತ್ರ ಜ್ಞಾನಗಳನ್ನು ಅಭಿವೃದ್ಧಿಪಡಿಸಿ ದ್ದಾರೆ. ಸ್ಟಾನ್‌ಫೋರ್ಡ್‌++ ಹ್ಯಾಕತಾನ್‌ನಲ್ಲಿ ಬಹುಮಾನ ಗಳಿಸಿದ್ದರು. ಇದಕ್ಕೆ ಮಣಿಪಾಲ ಹೆಲ್ತ್‌ ಇನ್ಫಾರ್ಮೆಟಿಕ್ಸ್‌ನ ಡಾ| ಟಿಎಂಎ ಪೈ ದತ್ತಿಪೀಠದಿಂದ ಬೆಂಬಲ ನೀಡಲಾಗಿತ್ತು.

ದಿಲ್ಲಿ ಮೂಲದ ಧ್ರುವ ಸೂರಿ ಅವರು ಸ್ಟಾನ್‌ಫೋರ್ಡ್‌ ಸ್ಕೂಲ್‌ನ ಶಕ್ತಿ ಸಂಪನ್ಮೂಲ ಎಂಜಿನಿಯರಿಂಗ್‌ ನಲ್ಲಿ ಸ್ನಾತಕೋತ್ತರ ಅಧ್ಯಯನ ನಡೆಸ ಲಿದ್ದಾರೆ. ಶಕ್ತಿ, ಹವಾ ಮಾನದೊಂದಿಗೆ ಸಂಕಷ್ಟಪೀಡಿತ ಸಮುದಾಯಕ್ಕೆ ನೆರ ವಾಗುವ ಇರಾದೆ ಅವರಿಗೆ ಇದೆ. ಇವರಿಬ್ಬರ ಸಾಧನೆಯನ್ನು ಮಾಹೆ ಸಹಕುಲಾಧಿಪತಿ ಡಾ| ಎಚ್‌.ಎಸ್‌.ಬಲ್ಲಾಳ್‌, ಕುಲಪತಿ ಲೆ| ಜ| ಡಾ| ಎಂ.ಡಿ. ವೆಂಕಟೇಶ್‌, ಎಂಐಟಿ ನಿರ್ದೇಶಕ ಡಾ| ಶ್ರೀಕಾಂತ ರಾವ್‌ ಶ್ಲಾ ಸಿದ್ದಾರೆ.

ಟಾಪ್ ನ್ಯೂಸ್

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

5-uv-fusion

Summer Holidays: ರಜಾದಿನ ಹೀಗಿರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

10-uv-fusion

UV Fusion: ಅಹಂಕಾರ ಅಳಿಯಲಿ… ಸ್ವಾಭಿಮಾನ ಉಳಿಯಲಿ..

8-uv-fusion

Letter to Son: ಪ್ರೀತಿಯ ಕಂದನಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.