ಶನಿದೇವರ ವಾರದಂದು ನಿಮ್ಮ ಗ್ರಹ ಬಲ ಹೇಗಿದೆ ನೋಡಿ


Team Udayavani, May 8, 2021, 7:30 AM IST

,ಮನಹಬಗ್ದಸ಻

ಮೇಷ: ಆತ್ಮವಿಶ್ವಾಸ, ಪ್ರಯತ್ನಬಲ ಪ್ರಾಮಾಣಿಕ ಯತ್ನಕ್ಕೆ ನಿಶ್ಚಿತ ರೂಪದಲ್ಲಿ ಯಶಸ್ಸು ನಿಮ್ಮನ್ನು ಹಿಂಬಾಲಿಸಲಿದೆ. ಹಿರಿಯರ ಹಾರೈಕೆ, ಸೂಕ್ತ ಸಲಹೆ, ಮಾರ್ಗದರ್ಶನವನ್ನು ಪರಿಪಾಲಿಸಿದರೆ ಯಶಸ್ಸು ನಿಮ್ಮದಾಗಲಿದೆ.

ವೃಷಭ: ಮಹತ್ವದ ಕೆಲಸಕಾರ್ಯಗಳಿಗಾಗಿ ಕಾಯು ವಂತಾದೀತು. ಆರ್ಥಿಕವಾಗಿ ಆದಾಯ ವರ್ಧನೆಗೆ ಹಾಗೂ ಸಾಮಾಜಿಕವಾಗಿ ಕೀರ್ತಿ ವೃದ್ಧಿಗೆ ಹಲವಾರು ಅವಕಾಶಗಳು ಒದಗಿ ಬಂದಾವು. ದೂರ ಸಂಚಾರ ಕಂಡುಬರುವುದು.

ಮಿಥುನ: ಆರ್ಥಿಕವಾಗಿ ಭಾಗ್ಯ, ಸಂಪತ್ತು ಪ್ರಕಟ ವಾಗುತ್ತದೆ. ಸಾಂಸಾರಿಕವಾಗಿ ವಿವಾಹಾದಿ ಮಂಗಲ ಕಾರ್ಯಗಳ ಚಿಂತನೆ ಸದ್ಯದಲ್ಲೇ ಅನುಕೂಲಕರವಾಗಲಿದೆ. ಕಟ್ಟಡ ಕಾಮಗಾರಿ ಕೆಲಸಗಾರರಿಗೆ ಲಾಭಾಂಶ ಹೆಚ್ಚಿದ್ದರೂ ಆಪತ್ತು ಇರುವುದು.

 ಕರ್ಕ: ಲೇವಾದೇವಿ, ಜಾಗ, ನಿವೇಶನ ಮಾರಾಟ ದವರಿಗೆ ಲಾಭಾಂಶವು ಹೆಚ್ಚಾಗಲಿದೆ. ವೃತ್ತಿರಂಗದಲ್ಲಿ ಅಧಿಕಾರ ವರ್ಗದವರ ಪ್ರಭಾವವು ಹೆಚ್ಚಾಗಲಿದೆ. ನಿಮ್ಮ ವಿರೋಧಿಗಳಿಗೆ ಇದು ಅಪಜಯದ ಸಮಯವಾಗಿರುತ್ತದೆ.

ಸಿಂಹ: ಆಕಸ್ಮಿಕ ಧನಸಂಪತ್ತು ಕೈಗೂಡಲಿದೆ. ಆದರೆ ಆರೋಗ್ಯದಲ್ಲಿ ಉದಾಸೀನತೆ ಸಲ್ಲದು. ನಿಮ್ಮ ನಡೆ, ನುಡಿಗಳು ಒಂದೇ ಆಗಿರಲಿ. ಧನಾಗಮನವು ಸುಗಮವಿದ್ದರೂ ಖರ್ಚಿಗೆ ಹಲವು ಮಾರ್ಗಗಳು ತೆರೆದುಕೊಂಡಾವು.

ಕನ್ಯಾ: ನಿಮ್ಮ ಸಿಡುಕು ನಿಮ್ಮ ಕಾರ್ಯಹಾನಿ ಮಾಡಲಿದೆ. ಪ್ರಯಾಣದಲ್ಲಿ ಕಳ್ಳಕಾಕರ ಭೀತಿ ತಂದೀತು. ಹಿರಿಯರ ಆರೋಗ್ಯಕ್ಕಾಗಿ ಆಸ್ಪತ್ರೆ ದರ್ಶನವಾದೀತು. ಸಾಂಸಾರಿಕವಾಗಿ ಪಾಪಪ್ರಜ್ಞೆ ಆಗಾಗ ಕಾಡಲಿದೆ. ಧನವ್ಯಯವು ಹೆಚ್ಚಾಗಲಿದೆ.

 ತುಲಾ: ಸರಕಾರೀ ಕೆಲಸಕಾರ್ಯಗಳು ಅನಾವಶ್ಯಕವಾಗಿ ಧನವ್ಯಯಕ್ಕೆ ಕಾರಣವಾದೀತು. ಬಂದ ಕಷ್ಟಗಳನ್ನು ಧೈರ್ಯದಿಂದ ಎದುರಿಸಿರಿ. ಹಿತೈಷಿಗಳ ಸೂಕ್ತ ಸಲಹೆಗಳನ್ನು ಸ್ವೀಕರಿಸುವುದು. ಹಾಗೇ ಮುನ್ನಡೆದರೆ ಉತ್ತಮ.

ವೃಶ್ಚಿಕ: ವೃತ್ತಿರಂಗದಲ್ಲಿ ಅಧಿಕಾರಿ ವರ್ಗದವರ ಅವಕೃಪೆ ತೋರಿಬರುತ್ತದೆ. ವ್ಯಾಪಾರ, ವ್ಯವಹಾರಗಳು ತುಸು ನೆಮ್ಮದಿ ತಂದರೂ ವಂಚಕರ ಕುತಂತ್ರಕ್ಕೆ ಆಸ್ಪದವಿರುತ್ತದೆ. ವಿದ್ಯಾರ್ಥಿಗಳಿಗೆ ಹಿನ್ನಡೆ ಆಗಾಗ ಅನುಭವಕ್ಕೆ ಬರುತ್ತದೆ.

ಧನು: ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಅಗತ್ಯವಿದೆ. ಸಾರ್ವಜನಿಕ ಕೆಲಸಕಾರ್ಯಗಳು ನಿಮಗೆ ಗೌರವವನ್ನು ತಂದು ಕೊಡಲಿದೆ. ವೈಯಕ್ತಿಕ ಸಮಸ್ಯೆಗಳನ್ನು ನಿಮ್ಮೊಳಗೇ ಬಗೆಹರಿಸಿಕೊಳ್ಳಿರಿ. ಶುಭವಿರುತ್ತದೆ.

 ಮಕರ: ಕಾರ್ಯಕ್ಷೇತ್ರದಲ್ಲಿ ಶತ್ರು ನಿವಾರಣೆ ಯಾದರೂ ಭಯಭೀತಿ ತೊಲಗದು. ಆಗಾಗ ಧನ ಚಿಂತೆ ತೋರಿಬಂದು ಆತಂಕ ತಂದೀತು. ಸಂಚಾರದಿಂದ ಮನಃಕ್ಲೇಶ, ಹೊಟ್ಟೆಗೆ ಸಂಬಂಧಿಸಿದ ಅನಾರೋಗ್ಯವು ಕಾಡಲಿದೆ.

ಕುಂಭ: ನೌಕರ ವರ್ಗಕ್ಕೆ ಮುಂಭಡ್ತಿಯ ಯೋಗವಿದೆ. ನೂತನ ಕಾರ್ಯದ ಒತ್ತಡವು ಮನಃಕ್ಲೇಶ ತಂದರೂ ಆಂತರಿಕವಾಗಿ ಹರುಷ ತಂದೀತು. ಶುಭ ಮಂಗಲ ಕಾರ್ಯಗಳು ಅಡೆತಡೆ ತಂದು ಮುಂದುವರಿಯಲಿದೆ.

ಮೀನ: ಕೌಟುಂಬಿಕವಾಗಿ ಸಹೋದರರ ಸಹಕಾರಕ್ಕೆ ಸಂಚು. ಶತ್ರುಬಾಧೆ ಇರುತ್ತದೆ. ಕಾರ್ಯರಂಗದಲ್ಲಿ ಅತೀ ಎಚ್ಚರಿಕೆಯಿಂದ ಮುಂದುವರಿದಲ್ಲಿ ಯಶಸ್ಸು ನಿಮ್ಮದಾಗಲಿದೆ. ಮಧ್ಯಸ್ಥಿಕೆ, ಪಂಚಾತಿಕೆಯಿಂದ ದೂರವಿದ್ದರೆ ಒಳ್ಳೆಯದು.

ಟಾಪ್ ನ್ಯೂಸ್

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.