ದಕ್ಷಿಣ ಕನ್ನಡ : ನಾಳೆಯಿಂದ ಜಿಲ್ಲೆಯಲ್ಲಿಲ್ಲ ಲಸಿಕಾ ಶಿಬಿರ
Team Udayavani, May 8, 2021, 9:25 PM IST
ಮಂಗಳೂರು : ಕೋವಿಡ್ ಲಸಿಕೆ ಖಾಲಿಯಾದ ಹಿನ್ನೆಲೆ ಜಿಲ್ಲೆಯಲ್ಲಿ ನಡೆಯುತ್ತಿರುವ ಕೋವಿಡ್ ಲಸಿಕಾ ಶಿಬಿರಕ್ಕೆ ನಾಳೆಯಿಂದ ( ಮೇ.09) ತಾತ್ಕಾಲಿಕವಾಗಿ ತಡೆ ನೀಡಲಾಗಿದೆ.
ಇಂದು ಈ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಜಿಲ್ಲೆಗೆ ಪೂರೈಕೆಯಾದ ಲಸಿಕೆಯನ್ನು ಫಲಾನುಭವಿಗಳಿಗೆ ನೀಡಲಾಗಿದೆ. ಸದ್ಯಕ್ಕೆ ಲಸಿಕಾ ಸಂಗ್ರಹ ಖಾಲಿಯಾಗಿದ್ದು, ನಾಳೆಯಿಂದ (ದಿನಾಂಕ 9-5 -2021 ರಿಂದ) ಯಾವುದೇ ಲಸಿಕ ಶಿಬಿರವನ್ನು ಜಿಲ್ಲೆಯಲ್ಲಿ ನಡೆಯುವುದಿಲ್ಲ .
ಜಿಲ್ಲೆಗೆ ಲಸಿಕೆ ಪೂರೈಕೆಯಾದ ನಂತರ ದಿನಾಂಕವನ್ನು ನಿಗದಿಪಡಿಸಿ ಕೋವಿಡ್ ನಿರೋಧಕ ಲಸಿಕೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ