ರಾಜ್ಯದಲ್ಲಿಂದು 47563 ಕೋವಿಡ್ ಹೊಸ ಪ್ರಕರಣ ಪತ್ತೆ: 482 ಜನರ ಸಾವು
Team Udayavani, May 8, 2021, 10:06 PM IST
ಬೆಂಗಳೂರು: ಕರ್ಫ್ಯೂ ಘೋಷಣೆಯಾಗಿದ್ದರೂ ಕೂಡ ರಾಜ್ಯದಲ್ಲಿಂದು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿಲ್ಲ. ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 47563 ಹೊಸ ಪ್ರಕರಣಗಳು ವರದಿಯಾಗಿವೆ.
ಇಂದು ಸಂಜೆ ( ಮೇ.08) ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ ( ದಿನಾಂಕ: 07.05.2021, 00:00 ರಿಂದ 23:59 ರವರೆಗೆ) 47563 ಜನರಲ್ಲಿ ಕೋವಿಡ್ ಪಾಸಿಟಿವ್ ಸೋಂಕು ತಗುಲಿರುವುದು ವರದಿಯಾಗಿದೆ. ಇದೆ ಅವಧಿಯಲ್ಲಿ 482 ಜನರು ಮಹಾಮಾರಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ:
ಬಾಗಲಕೋಟೆ-1563, ಬಳ್ಳಾರಿ-940, ಬೆಳಗಾವಿ-991, ಬೆಂಗಳೂರು ಗ್ರಾಮಾಂತರ-958, ಬೆಂಗಳೂರು ನಗರ-21534, ಬೀದರ್-311, ಚಾಮರಾಜನಗರ-691, ಚಿಕ್ಕಬಳ್ಳಾಪುರ-711, ಚಿಕ್ಕಮಗಳೂರು-356, ಚಿತ್ರದುರ್ಗ-166, ದಕ್ಷಿಣ ಕನ್ನಡ-1513, ದಾವಣಗೆರೆ-323, ಧಾರವಾಡ-965, ಗದಗ-341, ಹಾಸನ-996, ಹಾವೇರಿ-169, ಕಲಬುರಗಿ-1661, ಕೊಡಗು-765, ಕೋಲಾರ-903, ಕೊಪ್ಪಳ-600, ಮಂಡ್ಯ-1225, ಮೈಸೂರು-2294, ರಾಯಚೂರು-894, ರಾಮನಗರ-407, ಶಿವಮೊಗ್ಗ-547, ತುಮಕೂರು-2419, ಉಡುಪಿ-1043, ಉತ್ತರ ಕನ್ನಡ -1034, ವಿಜಯಪುರ-525, ಯಾದಗಿರಿ-718.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?