ದುಡಿಯುವ ವರ್ಗಕ್ಕೆ ಮತ್ತೆ ಆತಂಕ


Team Udayavani, May 9, 2021, 3:28 PM IST

covid effcet

ಬೆಂಗಳೂರು: ಕೊರೊನಾ ಎರಡನೇ ಅಲೆ ತಡೆಯಲು ರಾಜ್ಯ ಸರ್ಕಾರ ಮತ್ತೆ ಲಾಕ್‌ಡೌನ್‌ ಜಾರಿಗೊಳಿ ಸಿದೆ. ಇದರಿಂದಾಗಿ ರಾಜ್ಯದಲ್ಲಿ ದುಡಿಯುವ ವರ್ಗ ಮತ್ತೆ ಆತಂಕಕ್ಕೆ ಒಳಗಾಗಿದೆ. ಕಳೆದ ವರ್ಷರಾಜ್ಯಸರ್ಕಾರ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದೇ ಸುದೀರ್ಘ‌ ಲಾಕ್‌ಡೌನ್‌ ಘೋಷಣೆ ಮಾಡಿದ್ದರಿಂದ ರೈತರು, ಕಾರ್ಮಿಕರು ಸೇರಿದಂತೆ ವೃತ್ತಿ ನಿರತ ಸಮುದಾಯಗಳು ದುಡಿಯಲು ಕೆಲಸವಿಲ್ಲದೇ ಸಾಕಷ್ಟು ಸಂಕಷ್ಟ ಎದುರಿಸುವಂತಾಗಿತ್ತು.

ದಿನದ ಆದಾಯವನ್ನೇ ನೆಚ್ಚಿಕೊಂಡು ಬದುಕುವ ಆಟೋ, ಟ್ಯಾಕ್ಸಿ ಚಾಲಕರು, ದಿನಗೂಲಿ ಕಾರ್ಮಿಕರು,ಕಟ್ಟಡ ಕಾರ್ಮಿಕರು, ಹೂ ಮಾರುವವರು,ಸಾಂಪ್ರದಾಯಿಕ ವೃತ್ತಿಗಳನ್ನೇ ನಂಬಿ ಜೀವನಸಾಗಿಸುತ್ತಿರುವ ನೇಕಾರರು, ಕೌÒರಿಕರು, ಮಡಿವಾಳರು ಸೇರಿದಂತೆ ಅನೇಕ ಸಮುದಾಯಗಳಿಗೆ 2,272ಕೋಟಿ ರೂ. ವಿಶೇಷ ಪ್ಯಾಕೇಜ್‌ ಘೋಷಿಸಿತ್ತು.

ಆದರೆ, ಸರ್ಕಾರ ಘೋಷಣೆ ಮಾಡಿದ ಪರಿಹಾರಪಡೆಯಲು ಆ ಸಮುದಾಯಗಳು ಹರ ಸಾಹಸಪಡಬೇಕಾಯಿತು. ಪರಿಹಾರ ಪಡೆಯಲು ಸರ್ಕಾರ ನಿಗದಿಪಡಿಸಿದ ಮಾನದಂಡದಿಂದಾಗಿ ಅನೇಕರು ಪರಿ ಹಾರ ಪಡೆಯುವಲ್ಲಿ ವಂಚಿತರಾಗುವಂತಾಯಿತು.

ಎರಡನೇ ಲಾಕ್‌ಡೌನ್‌ ಆತಂಕ: ರಾಜ್ಯದಲ್ಲಿ ಕಳೆದ ಬಾರಿಗಿಂತ ವೇಗವಾಗಿ ಕೊರೊನಾ ಎರಡನೇ ಅಲೆಹರಡುತ್ತಿದೆ.

ಕೊರೊನಾ ಅಬ್ಬರಕ್ಕೆ ಅಂಕುಶ ಹಾಕಲುರಾಜ್ಯ ಸರ್ಕಾರ ಮೊದಲ ಪ್ರಯತ್ನವಾಗಿ ನೈಟ್‌ಕರ್ಫ್ಯೂ, ವೀಕೆಂಡ್‌ ಕರ್ಫ್ಯೂ ನಂತರ ಜನತಾ ಕಪ್ಯೂì ಜಾರಿಗೊಳಿಸಿತ್ತು. ಈ ಸಂದರ್ಭದಲ್ಲಿ ಬಹುತೇಕ ಆರ್ಥಿಕ ಚಟುವಟಿಕೆಗಳನ್ನು ನಡೆಸಲು ಅವಕಾಶ ಕಲ್ಪಿಸಿತ್ತು. ಜನತಾ ಕರ್ಫ್ಯೂ ನಿಂದ ಕೊರೊನಾನಿಯಂತ್ರಣಕ್ಕೆ ಬಾರದಿರುವುದರಿಂದ ರಾಜ್ಯ ಸರ್ಕಾರಮತ್ತೆ ಲಾಕ್‌ಡೌನ್‌ ಘೋಷಣೆ ಮಾಡಿದೆ.ದುಡಿಯುವ ವರ್ಗಗಳಿಗೆ ಪರಿಹಾರ ನೀಡಬೇಕೆಂಬ ಬೇಡಿಕೆಯೂ ಕೇಳಿ ಬರುತ್ತಿದೆ.

ವಿಶೇಷ ಪ್ಯಾಕೇಜ್‌ ಯಾರಿಗೆಷ್ಟು ತಲುಪಿದೆ ?

ಆಟೋ, ಕ್ಯಾಬ್‌ ಚಾಲಕರಿಗೆ

ಉದ್ದೇಶಿತ ಆಟೋ, ಟ್ಯಾಕ್ಸಿ ಚಾಲಕರ ಸಂಖ್ಯೆ- 7.75 ಲಕ್ಷ ಪರಿಹಾರ ಮೊತ್ತ- 5,000 ರೂ. ಪರಿಹಾರ ಪಡೆದದವರು – 2,15,669 ಪಾವತಿಸಿದ ಮೊತ್ತ- 107.83 ಕೋಟಿ ರೂ.

ಬಾಕಿ ಉಳಿದಿರುವುದು- 1.31 ಕೋಟಿ ರೂ.

ಜೋಳ ಬೆಳೆಗಾರರು ಘೋಷಣೆ- 5000 ರೂ. ಪರಿಹಾರ ಪಡೆಯುವ ರೈತರ ಸಂಖ್ಯೆ- 10 ಲಕ್ಷ ಒಟ್ಟು ಪರಿಹಾರ ಮೊತ್ತ- 500 ಕೋಟಿ ಪರಿಹಾರ ಪಡೆದ ಫ‌ಲಾನುಭವಿಗಳು- 8,00,099 ಪಾವತಿಸಿದ ಮೊತ್ತ -388.71 ಕೋಟಿ

ಹಣ್ಣು, ತರಕಾರಿ, ಹೂ ಬೆಳೆಗಾರರು

ಪರಿಹಾರ ಘೋಷಣೆ- 15,000 ರೂ. ಪ್ರತಿ ಹೆಕ್ಟೇರ್‌ಗೆ ಪರಿಹಾರ ಪಡೆದ ಫ‌ಲಾನುಭವಿಗಳು- 1,39,295 ಪಾವತಿಸಿದ ಮೊತ್ತ- 110.12 ಕೋಟಿ

ಕಾರ್ಮಿಕರಿಗೆ ನೀಡಿದ ಆಹಾರ ಕಿಟ್

ಸಿದ್ಧಪಡಿಸಿದ ಆಹಾರ ಕಿಟ್- 89,86,533 ಆಹಾರದ ಪ್ಯಾಕೆಟ್- 6,08,000 ಆಹಾರ ಕಿಟ್‌ಗೆ ಖರ್ಚು- 25.73 ಕೋಟಿ ರೂ. ಆಹಾರ ಸಾಮಾಗ್ರಿಗಳ ಕಿಟ್‌ ಖರ್ಚು- 46.12 ಕೋಟಿ ರೂ.

ಕ್ಷೌರಿಕ/ಮಡಿವಾಳರು ಪರಿಹಾರ ಘೋಷಣೆ

– 5,000 ರೂ. ಬಂದಿರುವ ಅರ್ಜಿ- 1,41,602 ಪರಿಹಾರ ಪಡೆದವರು – 1,19,642 ಪಾವತಿಸಿದ ಮೊತ್ತ – 59.82 ಕೋಟಿ

ಕಟ್ಟಡ ಕಾರ್ಮಿಕರು

ಪರಿಹಾರ ಘೋಷಣೆ- 5,000 ರೂ. ಪರಿಹಾರ ಪಡೆದವರು – 16,48,431 ಪಾವತಿಸಿದ ಮೊತ್ತ- 824.21 ಕೋಟಿ ರೂ. ಬಾಕಿ ಉಳಿದ ಅರ್ಜಿ- 1,02,034

ವಿದ್ಯುತ್‌ ಮಗ್ಗ ಕಾರ್ಮಿಕರು

ಪರಿಹಾರ ಘೋಷಣೆ- 2000 ರೂ. ಒಟ್ಟು ಕಾರ್ಮಿಕರ ಸಂಖ್ಯೆ- 1.25 ಲಕ್ಷ ಬಂದಿರುವ ಅರ್ಜಿ – 57,449 ಪರಿಹಾರ ಪಡೆದವರು – 48,004 ಪಾವತಿಸಿದ ಮೊತ್ತ- 9.60 ಕೋಟಿ

ಕೈಮಗ್ಗ ನೇಕಾರರು

ಪರಿಹಾರ ಘೋಷಣೆ- 2000 ರೂ. ಒಟ್ಟು ಇರುವ ನೇಕಾರರು- 54,000 ಬಂದಿರುವ ಅರ್ಜಿ – 50,511 ಪರಿಹಾರ ಪಡೆದವರು- 46,259 ಪಾವತಿಸಿದ ಮೊತ್ತ- 9.25 ಕೋಟಿ

 

ಶಂಕರ ಪಾಗೋಜಿ

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.