ಕೊರೊನಾ ವಿರುದ್ಧ ಸಮರ ಸಾರಲು “ಕಿಯಾಸ್ಕ್”


Team Udayavani, May 9, 2021, 3:37 PM IST

covid war

ಗದಗ: ವಿವಿಧ ಅಭಿವೃದ್ಧಿ ಕಾರ್ಯಗಳು ಹಾಗೂ ಜನರಿಗೆ ಉತ್ತಮ ನಾಗರಿಕಸೌಲಭ್ಯಗಳನ್ನು ಕಲ್ಪಿಸುವ ಮೂಲಕ ದೇಶಕ್ಕೆ ನಂ.1 ಸ್ಥಾನ ಗಳಿಸಿರುವ ಹುಲಕೋಟಿಗ್ರಾಮದಲ್ಲಿ ಜನರಿಗೆ ಔಷಧಯುಕ್ತ ಹಬೆ ಸೌಲಭ್ಯ, ರೋಗ ನಿರೋಧಕ ಶಕ್ತಿ ವೃದ್ಧಿಸುವಔಷಧ ವಿತರಣೆ ಮೂಲಕ ಕೊರೊನಾ ವಿರುದ್ಧ ಸಮರ ಸಾರಲಾಗಿದೆ.ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾ ಆಯುಷ್‌ ಇಲಾಖೆ ಇಂತಹ ಪ್ರಯತ್ನ ನಡೆಸಿದೆ.

ಕೊರೊನಾ ಹರಡದಂತೆ ಸಾರ್ವಜನಿಕರಿಗೆ ವೈಜ್ಞಾನಿಕವಾಗಿ ಮುನ್ನೆಚ್ಚರಿಕೆಯಪಾಠ ಬೋಧಿಸಲಾಗುತ್ತಿದೆ. ಜನರ ಆಕರ್ಷಣೆಗಾಗಿ ವಿಶಿಷ್ಟವಾದ ಕಿಯಾಸ್ಕ್(ಚೌಕಾಕಾರದಟೆಂಟ್‌) ಸ್ಥಾಪಿಸಿ, ಕೋವಿಡ್‌ ಸುರಕ್ಷತಾ ಕ್ರಮಗಳ ಕಾರ್ಯಕ್ರಮ ನಡೆಸಲಾಗುತ್ತಿದೆ.

ಮುಗಿ ಬಿದ್ದ ಜನ: ಕಿಯಾಸ್ಕ್ಗೆ ಭೇಟಿ ನೀಡುವವರನ್ನು ಮೊದಲಿಗೆ ಥರ್ಮಲ್‌ ಸ್ಕ್ಯಾನರ್‌ನಿಂದ ದೇಹದ ಉಷ್ಣಾಂಶ, ಪಲ್ಸ್‌ ಆಕ್ಸಿಮೀಟರ್‌ ಮೂಲಕ ಉಸಿರಾಟ ಪ್ರಮಾಣಪರೀಕ್ಷಿಸಲಾಗುತ್ತದೆ. ಬಳಿಕ ಶುಂಠಿ, ಹವೀಜ, ಜೀರಿಗೆ, ಲವಂಗ, ಯಾಲಕ್ಕಿ, ದಾಲಚಿನ್ನಿ, ಅರಿಷಿಣ ಪುಡಿ ಮಿಶ್ರಿತ ಬಿಸಿ ಬಿಸಿ ಕಷಾಯ ನೀಡಲಾಗುತ್ತದೆ.

ಔಷ ಧಯುಕ್ತ ಬಿಸಿ ಹಬೆ ತೆಗೆದುಕೊಳ್ಳಲು ಮಾಡಿರುವ ವಿಶೇಷ ವ್ಯವಸ್ಥೆ ಎಲ್ಲರಆಕರ್ಷಣೆಗೆ ಕಾರಣವಾಗಿದೆ. ಗ್ಯಾಸ್‌ ಸ್ಟೌವ್‌ ಮೇಲೆ ಕುಕ್ಕರ್‌ಗೆ ಪೈಪ್‌ಲೈನ್‌ ಮೂಲಕನೇರವಾಗಿ ಬಿಸಿಯಾದ ಹಬೆ ಪಡೆಯಬಹುದು. ವಿಶೇಷವಾಗಿ ಯೂನಾನಿ ಪದ್ಧತಿ ಆರ್ಕ್‌ಅಜೀಬ್‌ ದ್ರಾವಣ ಮಿಶ್ರಿತ ಹಬೆಯಿಂದ ಕೆಲವೇ ಕ್ಷಣದಲ್ಲಿ ಜನರು ಬೆವರುತ್ತಾರೆ.ಇದರಿಂದ ಅನೇಕರಿಗೆ ಉಸಿರಾಟ ಸಂಬಂಧಿ ತ ಸಮಸ್ಯೆಗಳು ಶೀಘ್ರದಲ್ಲಿ‌ಯೇ ನಿವಾರಣೆಯಾಗಿವೆ.

ನೆಗಡಿ, ಗಂಟಲು ಕಟ್ಟುವಿಕೆ, ಪಿತ್ತ ಮತ್ತಿತರೆ ಸಮಸ್ಯೆಗಳೂ ಪರಿಹಾರವಾಗಿದ್ದು, ‌ ಪ್ರತಿನಿತ್ಯಸುಮಾರು 80 ರಿಂದ 120 ಜನರು ಭೇಟಿ ನೀಡುತ್ತಿದ್ದಾರೆ ಎನ್ನುತ್ತಾರೆ ಕಿಯಾಸ್ಕ್ಮೇಲ್ವಿಚಾರಕ ಆಯುಷ್‌ ವೈದ್ಯ ಡಾ|ಕಮಲಾಕರ್‌ ಅರಳೆ.

ಬಿಸಿ ಹಬೆ ತೆಗೆದುಕೊಂಡ ನಂತರ ಪ್ರತಿಯೊಬ್ಬರಿಗೂ 5 ದಿನಕ್ಕೆ ಹೋಮಿಯೋಪಥಿ ಔಷಧ ಆರ್ಸೆನಿಕ್‌ ಅಲ್ಬಂ-30, ಆರ್ಯುವೇದ ಔಷಧ ‌ ಅÍಗಂ‌Ì ಧವಟಿ, ಯುನಾನಿ ಪದ್ಧತಿಯಆರ್ಕ ಅಜೀಬ ದ್ರಾವಣವನ್ನು ಉಚಿತವಾಗಿ ನೀಡಲಾಗುತ್ತದೆ. ಇದೇ ವೇಳೆ ಗ್ರಾಮಸ್ಥರಿಗೆ ಕೊರೊನಾ ಬಗ್ಗೆ ತಿಳಿವಳಿಕೆ ನೀಡಿ, ತಪ್ಪು ಗ್ರಹಿಕೆಗಳನ್ನು ನಿವಾರಿಸಿ ಸೋಂಕು ತಡೆಗೆ ಸರಕಾರದ ಕೋವಿಡ್‌-19 ಮಾರ್ಗಸೂಚಿ ಪಾಲಿಸುವಂತೆ ವೈದ್ಯರು ಮನವರಿಕೆ ಮಾಡುತ್ತಿದ್ದಾರೆ.

ಈಮೂಲಕ ರಾಜ್ಯದಲ್ಲಿಯೇ ಮೊದಲ ಬಾರಿಗೆ ನಡೆಸಿದ ವಿಶೇಷ ಪ್ರಯತ್ನಕ್ಕೆ ಗ್ರಾಮಸ್ಥರಿಂದಲೂ ಮೆಚ್ಚುಗೆ ಮಾತು ಕೇಳಿ ಬರುತ್ತಿವೆ.

ಶಾಸಕರು, ಆಯುಷ್‌ ಇಲಾಖೆ ಹಾಗೂ ಗ್ರಾಪಂನಿಂದತಾತ್ಕಾಲಿಕವಾಗಿ ಸ್ಥಾಪಿಸಿದ ಈ ಕೇಂದ್ರದಿಂದ ಗ್ರಾಮದಅನೇಕರಿಗೆ ಅನುಕೂಲವಾಗಿದೆ. ಇಲ್ಲಿ ವಿತರಿಸಿದ ಆರ್ಕ್‌ ಅಜಿಬ್‌ದ್ರಾವಣದಿಂದ ಹೋಂ ಐಸೋಲೇಷನ್‌ನಲ್ಲಿದ್ದ ಸೋಂಕಿತರುಮನೆಯಲ್ಲಿ ಹಬೆ ತೆಗೆದುಕೊಳ್ಳುತ್ತಿದ್ದಾರೆ. ಬಹುತೇಕರಆರೋಗ್ಯದಲ್ಲಿ ಸುಧಾರಣೆ ಕಂಡು ಬರುತ್ತಿದೆ.

ಮೋಹನ ದುರ್ಗಣ್ಣವರ, ತಾಪಂ ಮಾಜಿ ಅಧ್ಯಕ್ಷ

 

ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

7-

ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.