ಆಸ್ಪತ್ರೆಯಲ್ಲಿ ಬೆಡ್‌ ಇಲ್ಲದ್ದಕ್ಕೆ ಕಾರಿನಲ್ಲೇ ಸೋಂಕಿತ ಮಹಿಳೆಗೆ ಚಿಕಿತ್ಸೆ!


Team Udayavani, May 9, 2021, 5:23 PM IST

covid effect at bangalore

ನೆಲಮಂಗಲ: ಕೊರೊನಾ ಸೋಂಕಿತ ಮಹಿಳೆಗೆಆ್ಯಂಬುಲೆನ್ಸ್‌ ಹಾಗೂ ಬೆಡ್‌ ಸಿಗದ ಪರಿಣಾಮಕಾರಿನ ಸೀಟ್‌ನಲ್ಲಿಯೇ ಚಿಕಿತ್ಸೆ ಪಡೆಯವಂತಹದುಸ್ಥಿತಿ ತಾಲೂಕಿನಲ್ಲಿ ಎದುರಾಗಿದೆ.ನಗರದ ಸರ್ಕಾರಿ ಆಸ್ಪತ್ರೆಗೆ ಉಸಿರಾಟದಿಂದಬಳಲುತ್ತಿದ್ದ ಕೊರೊನಾ ಸೋಂಕಿತ ಮಹಿಳೆಯೊಬ್ಬರನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆತಂದು ಬೆಡ್‌ನೀಡುವಂತೆ ಬೇಡಿಕೊಂಡರೂ ಹಾಸಿಗೆ ದೊರೆಯದಪರಿಣಾಮ ಕಾರಿನ ಸೀಟನ್ನು ಬೆಡ್‌ ಆಗಿ ಪರಿವರ್ತನೆಮಾಡಿಕೊಂಡು ಚಿಕಿತ್ಸೆ ನೀಡುವಂತೆ ನರಳಾಡಿದಅಮಾನವೀಯ ದೃಶ್ಯ ಶನಿವಾರ ಕಂಡುಬಂದಿದೆ.

ನರಳಾಡಿದ ಮಹಿಳೆ: ಪಟ್ಟಣ ಸಮೀಪದ ಮತ್ತಹಳ್ಳಿ ಗ್ರಾಮದ ಮಹಿಳೆ ರತ್ನ ಎಂಬಾಕೆ ಕೋವಿಡ್‌ಕೊರೊನಾ ಸೋಂಕು ದೃಢವಾದ ನಂತರಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದಕ್ಕೆಆ್ಯಂಬುಲೆನ್ಸ್‌ಗೆ ಕರೆ ಮಾಡಿದ್ದಾರೆ.

ಆ್ಯಂಬುಲೆನ್ಸ್‌ಸಿಗದ ಕಾರಣ ಕಾರಿನಲ್ಲಿ ಶುಕ್ರವಾರ ಸರ್ಕಾರಿ ಆಸ್ಪತ್ರೆಗೆಕರೆತಂದಿದ್ದು, ಎಷ್ಟೇ ಪರದಾಡಿದರೂ ಬೆಡ್‌ ಸಿಕ್ಕಿಲ್ಲ,ರಾತ್ರಿ ವಾಪಸ್‌ ಮನೆಗೆ ಹೋಗಿ ಶನಿವಾರ ಬೆಳಗ್ಗೆಸರ್ಕಾರಿ ಆಸ್ಪತ್ರೆ ಬಳಿ ಬಂದರೂ ಆಕ್ಸಿಜನ್‌ ಬೆಡ್‌ಇಲ್ಲ ಎಂಬ ಮಾತು ಕೇಳಿ ಕಾರಿನಲ್ಲಿ ಬೆಡ್‌ಹಾಕಿಕೊಂಡು ಇಲ್ಲಿಯೇ ಚಿಕಿತ್ಸೆ ನೀಡುವಂತೆ ಮಹಿಳೆಯ ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಐದಾರು ಗಂಟೆಗಳ ಕಾಲ ಕಾರಿನಲ್ಲಿ ನರಳಾಡಿದಮಹಿಳೆಗೆ ಕಾರಿನಲ್ಲಿಯೇ ಚಿಕಿತ್ಸೆಯನ್ನುನೀಡಲಾಗಿದ್ದು, ಬೆಡ್‌ ವ್ಯವಸ್ಥೆ ಮಾಡುವಭರವಸೆಯನ್ನು ಅಧಿಕಾರಿಗಳು ಹೇಳಿದ್ದಾರೆ.

ಕಣ್ಣೀರು: ಮಹಿಳೆಯ ಕುಟುಂಬಸ್ಥರು ಒಂದು ಆಕ್ಸಿಜನ್‌ ಬೆಡ್‌ ನೀಡುವಂತೆ ಕಣ್ಣೀರಿಟ್ಟು ಬೇಡಿಕೊಂಡರೂ ಬೆಡ್‌ ಸಿಕ್ಕಿಲ್ಲ, ತಾಯಿಯನ್ನುಉಳಿಸಿಕೊಳ್ಳಲು ಮಕ್ಕಳು ಸಾಕಷ್ಟು ಪರದಾಡಿದು,ªಕೊನೆಯಲ್ಲಿ ಕಾರಿನಲ್ಲಿ ಬೆಡ್‌ ವ್ಯವಸ್ಥೆ ಮಾಡಿಕೊಂಡುಚಿಕಿತ್ಸೆಯನ್ನು ನೀಡುವಂತೆ ಬೇಡಿಕೊಂಡಿದ್ದಾರೆ.ಎಷ್ಟೇ ಅಂಗಲಾಚಿದರೂ ಬೆಡ್‌ ಮತ್ತು ಸೂಕ್ತ ಚಿಕಿತ್ಸೆಲಭ್ಯವಾಗುತ್ತಿಲ್ಲ ಎಂದು ಕುಟುಂಬ ಸದಸ್ಯರುಅಳಲು ತೋಡಿಕೊಂಡಿದ್ದಾರೆ.

ಟಾಪ್ ನ್ಯೂಸ್

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.