ಬೆಲೆ ನಿಯಂತ್ರಣಕ್ಕೆ ತೆರಿಗೆ ವಿಧಿಸಿದ್ದೇವೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
Team Udayavani, May 9, 2021, 11:15 PM IST
ಕೋಲ್ಕತಾ/ನವದೆಹಲಿ: ಬೆಲೆಯನ್ನು ನಿಯಂತ್ರಣದಲ್ಲಿ ಇರಿಸುವ ಉದ್ದೇಶದಿಂದಲೇ ಲಸಿಕೆಗಳಿಗೆ ಶೇ.5, ಆಕ್ಸಿಜನ್ ಕಾನ್ಸಂಟ್ರೇಷನ್ಗಳಿಗೆ, ಔಷಧಗಳಿಗೆ ಶೇ.12 ತೆರಿಗೆ ವಿಧಿಸಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಕೊರೊನಾ ಔಷಧಗಳಿಗೆ, ಆಕ್ಸಿಜನ್ ಕಾನ್ಸಂಟ್ರೇಷನ್ಗಳಿಗೆ ತೆರಿಗೆ ವಿನಾಯಿತಿ ನೀಡಬೇಕು ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ಅದಕ್ಕೆ ಉತ್ತರವಾಗಿ ಕೇಂದ್ರ ವಿತ್ತ ಸಚಿವರು 16 ಟ್ವೀಟ್ಗಳ ಮೂಲಕ ತೆರಿಗೆ ವಿಧಿಸಿದ ಉದ್ದೇಶವನ್ನು ವಿವರಿಸಿದ್ದಾರೆ. ಪೂರ್ಣ ಪ್ರಮಾಣದಲ್ಲಿ ಜಿಎಸ್ಟಿಯಿಂದ ವಿನಾಯಿತಿ ನೀಡಿದರೆ, ಸ್ಥಳೀಯವಾಗಿ ಇರುವ ಉತ್ಪಾದಕರಿಗೆ ಅನಾನುಕೂಲವಾಗುತ್ತದೆ. ಜತೆಗೆ ಗ್ರಾಹಕರಿಗೆ ಕೂಡ ಹೆಚ್ಚಿನ ದರ ಪಾವತಿ ಮಾಡುವಂತಾಗುತ್ತದೆ ಎಂದು ವಿವರಿಸಿದ್ದಾರೆ.
ಕೊರೊನಾಕ್ಕೆ ನೀಡಲಾಗುತ್ತಿರುವ ಔಷಧಗಳಿಗೆ ಆಮದು ತೆರಿಗೆ ವಿನಾಯಿತಿ ನೀಡಲಾಗಿದೆ ಎಂದಿದ್ದಾರೆ. ಇನ್ನು ಅವುಗಳ ಮೇಲೆ ವಿಧಿಸಲಾಗುತ್ತಿರುವ ಶೇ.70ರಷ್ಟು ಏಕೀಕೃತ ಜಿಎಸ್ಟಿ ರಾಜ್ಯಗಳಿಗೇ ಸಂದಾಯವಾಗುತ್ತದೆ ಎಂದಿದ್ದಾರೆ ವಿತ್ತ ಸಚಿವೆ.
ಇದನ್ನೂ ಓದಿ :ಅನಾರೋಗ್ಯದಿಂದ ದೆಹಲಿಯ ಉದ್ಯಾನವನದಲ್ಲಿದ್ದ 7 ವರ್ಷದ ಸಿಂಹ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ