ಸೋಮವಾರದ ನಿಮ್ಮ ರಾಶಿಫಲ ಹೇಗಿದೆ ಗೊತ್ತಾ : ಇಲ್ಲಿದೆ ಓದಿ


Team Udayavani, May 10, 2021, 6:52 AM IST

gthrtht

ಮೇಷ : ಕೃಷಿ, ತರಕಾರಿ, ಧಾನ್ಯಗಳ ಮಾರಾಟಗಾರರಿಗೆ ವೃತ್ತಿಯಲ್ಲಿ ಸಾಕಷ್ಟು ಪ್ರಗತಿ ಕಂಡುಬರುವುದು. ವಿದ್ಯಾರ್ಥಿಗಳು ಪ್ರಯತ್ನಬಲವನ್ನು ಹೆಚ್ಚಿಸಬೇಕಾಗುತ್ತದೆ. ಮಹಿಳೆಯರು ಅನಾವಶ್ಯಕ ಚಿಂತೆಗೆ ಒಳಗಾದಾರು.

ವೃಷಭ: ಅಸೂಯೆ ಪಡುವ ಜನರಿಂದಾಗಿ ಅನಾವಶ್ಯಕವಾದ ಅಪವಾದ ಭೀತಿ ಕಂಡು ಬರುವುದು. ಆಗಾಗ ಗೃಹ ತಾಪತ್ರಯಗಳು ಹೆಚ್ಚಾಗಲಿದ್ದು ಆತಂಕ ತಂದೀತು. ಮನೆ ಸದಸ್ಯರಿಗೆ ಶೀತ, ಕಫ‌ ಬಾಧೆ ಬಂದೀತು.

ಮಿಥುನ: ಸರಕಾರೀ ಕೆಲಸ ಕಾರ್ಯಗಳು ಸುಗಮವಾಗಿ ನಡೆದು ಹೋಗಲಿದೆ. ಉದ್ಯೋಗದಲ್ಲಿ ಕಿರಿಕಿರಿಗಳು ಹಾಗೂ ಹಿರಿಯ ಅಧಿಕಾರಿಗಳಿಂದ ಅಡೆತಡೆ, ಆತಂಕಗಳು ಎದುರಾಗಲಿದೆ. ದೈರ್ಯದಿಂದ ಎದುರಿಸಿ.

ಕರ್ಕ: ಕಾರ್ಯರಂಗದಲ್ಲಿ ಎಚ್ಚರಿಕೆಯಿಂದ ಮುಂದುವರಿದಲ್ಲಿ ಯಶಸ್ಸು ನಿಮಗೆ ಸಿಗಲಿದೆ. ಯಾರಿಗಾದರೂ ಜಾಮೀನು, ಮದ್ಯಸ್ಥಿಕೆ, ಸಹಾಯ ಎಂದು ಮಾಡಲು ಹೋಗಿ ಕೈ ಸುಟ್ಟುಕೊಳ್ಳುವಿರಿ. ಜಾಗ್ರತೆಯಿಂದ ಮುನ್ನಡೆಯಿರಿ.

ಸಿಂಹ: ಹಂತಹಂತವಾಗಿ ಆತಂಕಗಳು ಹಗುರವಾಗಲಿದೆ. ಋಣಭಾದೆ ನಿವಾರಣೆಯಾಗಿ ಸಮಾಧಾನ ದೊರಕಲಿದೆ. ಕುಟುಂಬಿಕ ವಾದ ವಿವಾದಗಳು ನಿಮಗೆ ಸುತ್ತಿಕೊಳ್ಳದಂತೆ ಜಾಗ್ರತೆ ವಹಿಸಿರಿ. ಆಭರಣಗಳ ಖರೀದಿ ನಡೆದೀತು.

ಕನ್ಯಾ: ಆಗಾಗ ಪಿತ್ತ ಉಷ್ಣ ಪ್ರಕೋಪದಿಂದ ಶರೀರ ಭಾದೆ ಕಾಣಿಸಿಕೊಳ್ಳಬಹುದು. ಅವಿವಾಹಿತರಿಗೆ ಯೋಗ್ಯ ನೆಂಟಸ್ತಿಕೆಯು ಕೂಡಿ ಬಂದು ಸಮಾಧಾನವಾಗಲಿದೆ. ಅಸೂಯೆ ಪರರ ಜನರ ಸಹವಾಸದಿಂದ ದೂರವಿದ್ದರೆ ಉತ್ತಮ.

ತುಲಾ: ಆಗಾಗ ಗೃಹೋಪಕರಣಕ್ಕಾಗಿ ಖರ್ಚು ಕಂಡು ಬಂದು ಆತಂಕ ತಂದೀತು. ಹಿತಮಿತವಾಗಿ ಖರ್ಚು ಮಾಡುವುದು. ಸರಕಾರೀ ಕೆಲಸ ಕಾರ್ಯಗಳು ಸರಾಗವಾಗಿ ನಡೆದು ಆತಂಕ ಮುಗಿದೀತು. ಹರುಷದಿಂದಿರಿ.

ವೃಶ್ಚಿಕ: ನಿಮ್ಮ ಕಾರ್ಯರಂಗದಲ್ಲಿ ನಿಮ್ಮ ಹಿರಿಯ ಅಧಿಕಾರಿಗಳ ದುಡುಕು ವರ್ತನೆ ಕಂಡು ಬಂದು ಕಾರ್ಯಹಾನಿಯಾದೀತು. ಆರ್ಥಿಕವಾಗಿ ಲಾಟರಿ, ಶೇರುಗಳಲ್ಲಿ ಹಣ ಹಾಕುವುದು ಕಳೆದುಕೊಳ್ಳುವಂತಾದೀತು.

ಧನು: ಮನೆಯಲ್ಲಿ ಶುಭಮಂಗಲ ಕಾರ್ಯದ ಸಾಧ್ಯತೆ ಕಂಡುಬರುವುದು. ಅವಿವಾಹಿತರಿಗೆ ನೂತನ ಬಂಧುತ್ವದ ಬೆಸುಗೆ ಮೆಚ್ಚುಗೆ ಹಾಗೂ ನೆಮ್ಮದಿ ತಂದುಕೊಟ್ಟಿàತು. ಆದಾಯದ ಮೂಲಗಳು ಗೋಚರಿಸೀತು.

ಮಕರ: ನೂತನ ಉದ್ಯೋಗದವರಿಗೆ ಮುಂಭಡ್ತಿಯ ಸಾದ್ಯತೆ ಇರುತ್ತದೆ. ಗುರುಹಿರಿಯರ ಆಶೀರ್ವಾದ ಸೂಕ್ತ ಸಲಹೆಗಳು ಪುಣ್ಯ ಸಂಪಾದನೆಯ ಮಾರ್ಗವಾದೀತು. ರಾಜಕೀಯದವರಿಗೆ ಶತ್ರುಭೀತಿ ಕಂಡೀತು.

ಕುಂಭ: ಸಾರ್ವಜನಿಕ ಕಾರ್ಯದಲ್ಲಿ ಜಾಗ್ರತೆ ವಹಿಸಿ ಮುನ್ನಡೆವ ಅಗತ್ಯವಿದೆ. ಪ್ರತಿಷ್ಠಿತರ ಸ್ಥಾನಮಾನಗಳಿಗೆ ಕಳಂಕ ಬರಬಹುದು. ಕೃಷಿ ಹೈನುಗಾರಿಕೆಯವರಿಗೆ ಸ್ವಲ್ಪ ಸೋಲು ಕಂಡುಬಂದು ಬೇಸರವಾದೀತು.

ಮೀನ: ಸಾಂಸಾರಿಕವಾಗಿ ಸದಸ್ಯರ ಆರೋಗ್ಯದತ್ತ ಗಮನಹರಿಸುತ್ತಲೇ ಇರಬೇಕಾದೀತು. ಅವಿವಾಹಿತರಿಗೆ ಅನಿರೀಕ್ಷಿತ ರೂಪದಲ್ಲಿ ವಿವಾಹ ಭಾಗ್ಯ ಒದಗಿ ಬರುವುದು. ಸಂಚಾರದಲ್ಲಿ ಅತೀ ಜಾಗ್ರತೆ ವಹಿಸುವ ಅಗತ್ಯವಿದೆ.

ಟಾಪ್ ನ್ಯೂಸ್

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.