ಎಲ್ಲರೂ ಒಟ್ಟಾಗಿ ಕೋವಿಡ್ ಸೋಂಕನ್ನು ಸೋಲಿಸೋಣ: ಸಿಎಂ ಯಡಿಯೂರಪ್ಪ


Team Udayavani, May 10, 2021, 11:38 AM IST

b s yediyurappa

ಬೆಂಗಳೂರು: ಎಲ್ಲರ ಸಕ್ರಿಯ ಸಹಕಾರವಿಲ್ಲದೆ ಕಠಿಣ ನಿಯಮಗಳು ಯಶಸ್ವಿಯಾಗುವುದಿಲ್ಲ. ಈ ನಿಟ್ಟಿನಲ್ಲಿ ಏನೇ ಅಡೆತಡೆ, ಸಮಸ್ಯೆಗಳಿದ್ದರೆ, ದಯವಿಟ್ಟು ಅದನ್ನು ಜಿಲ್ಲಾಧಿಕಾರಿಗಳ, ಜಿಲ್ಲಾ ಉಸ್ತುವಾರಿ ಸಚಿವರ ಅಥವಾ ನೇರವಾಗಿ ನನ್ನ ಗಮನಕ್ಕೆ ತನ್ನಿ. ಒಟ್ಟಾಗಿ ನಾವು ಕೊರೋನಾವನ್ನು ಸೋಲಿಸೋಣ. ಸಾರ್ವಜನಿಕರು ಕೂಡ ಸೋಂಕು ನಿಯಂತ್ರಿಸಲು ಸಹಕರಿಸಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು,ಕೋವಿಡ್ ಸೋಂಕಿನ ಸರಪಳಿಯನ್ನು ಮುರಿಯಲು ಇಂದಿನಿಂದ ಮತ್ತಷ್ಟು ಕಠಿಣ ಕ್ರಮಗಳನ್ನು ವಿಧಿಸಲಾಗಿದೆ. ಎಲ್ಲಾ ಸಂಸದರು ಮತ್ತು ಶಾಸಕರು ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಉಳಿದು, ಉದ್ದೇಶ ಈಡೇರುವ ನಿಟ್ಟಿನಲ್ಲಿ ಕಟ್ಟುನಿಟ್ಟಾಗಿ ನಿಯಮಗಳು ಜಾರಿಯಾಗುವುದನ್ನು ಖಚಿತಪಡಿಸಬೇಕು ಎಂದಿದ್ದಾರೆ.

ಇದನ್ನೂ ಓದಿ:ನಾವು ಹೇಳಿದ್ದು ಜನಹಿತದ ಲಾಕ್ ಡೌನ್, ಆದರೆ ದನಕ್ಕೆ ಬಡಿದಂತೆ ಬಡಿಯುತ್ತಿದ್ದಾರೆ: ಎಚ್ ಡಿಕೆ

ರಾಜ್ಯದಲ್ಲಿ ಇಂದಿನಿಂದ ಕಠಿಣ ನಿಯಮಗಳು ಜಾರಿಯಾಗಿದೆ. ಇಂದಿನಿಂದ ಮೇ 24ರವರೆಗೆ ಈ ನಿಯಮಗಳು ಜಾರಿಯಲ್ಲಿಲಿದೆ. ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6ರಿಂದ 10 ಗಂಟೆಯವರೆಗೆ ಅವಕಾಶವಿದೆ. ಆದರೆ ವಾಹನಗಳನ್ನು ರಸ್ತೆಗಿಳಿಸಲು ಅವಕಾಶವಿಲ್ಲ.

ಟಾಪ್ ನ್ಯೂಸ್

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

1-wewwqewq

Bantwal: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.