ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 350 ಅಂಕ ಜಿಗಿತ, 14,900ರ ಗಡಿ ತಲುಪಿದ ನಿಫ್ಟಿ

ಐಸಿಐಸಿಐ ಬ್ಯಾಂಕ್, ಸನ್ ಫಾರ್ಮಾ ಮತ್ತು ಕೋಟಕ್ ಬ್ಯಾಂಕ್ ಷೇರುಗಳು ಲಾಭ ಗಳಿಸಿವೆ.

Team Udayavani, May 10, 2021, 11:36 AM IST

Udayavani Kannada Newspaper

ಮುಂಬಯಿ:ಜಾಗತಿಕ ಷೇರುಪೇಟೆಯ ಸಕಾರಾತ್ಮಕ ಬೆಳವಣಿಗೆಯ ಪರಿಣಾಮ ಮುಂಬಯಿ ಷೇರುಮಾರುಕಟ್ಟೆಯ ಸಂವೇದಿ ಸೂಚ್ಯಂಕ ಸೋಮವಾರ(ಮೇ 10) 353 ಅಂಕಗಳಷ್ಟು ಏರಿಕೆ ಕಂಡಿದೆ. ಇದರಿಂದ ಎಚ್ ಡಿಎಫ್ ಸಿ,  ಐಸಿಐಸಿಐ ಬ್ಯಾಂಕ್, ಕೋಟಕ್ ಬ್ಯಾಂಕ್ ಷೇರುಗಳು ಹೆಚ್ಚಿನ ಲಾಭಗಳಿಸಿದೆ.

ಇದನ್ನೂ ಓದಿ:ವಾಹನಗಳ ಓಡಾಟಕ್ಕೆ ಬ್ರೇಕ್ ಹಾಕಲು ಖುದ್ದು ಫೀಲ್ಡಿಗಿಳಿದ ಎಸ್ಪಿ, ಡಿಸಿ

ಮುಂಬಯಿ ಷೇರುಪೇಟೆಯ ಬಿಎಸ್ ಇ ಸಂವೇದಿ ಸೂಚ್ಯಂಕ 353.64 ಅಂಕ ಏರಿಕೆಯಾಗಿದ್ದು, 49,560.11 ಅಂಕಗಳ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 114.85 ಅಂಕಗಳ ಹೆಚ್ಚಳದೊಂದಿಗೆ 14,938ರ ಗಡಿ ತಲುಪಿದೆ.

ಸೆನ್ಸೆಕ್ಸ್ ಏರಿಕೆಯಿಂದ ಡಾ.ರೆಡ್ಡೀಸ್, ಒಎನ್ ಜಿಸಿ, ಎಚ್ ಡಿಎಫ್ ಸಿ, ಇಂಡಸ್ ಇಂಡ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಸನ್ ಫಾರ್ಮಾ ಮತ್ತು ಕೋಟಕ್ ಬ್ಯಾಂಕ್ ಷೇರುಗಳು ಲಾಭ ಗಳಿಸಿವೆ.

ಮತ್ತೊಂದೆಡೆ ಆಲ್ಟ್ರಾಟೆಕ್ ಸಿಮೆಂಟ್, ಬಜಾಜ್ ಫೈನಾನ್ಸ್, ನೆಸ್ಲೆ ಇಂಡಿಯಾ ಮತ್ತು ಇನ್ಫೋಸಿಸ್ ಷೇರುಗಳು ನಷ್ಟ ಕಂಡಿದೆ. ಹಿಂದಿನ ವಹಿವಾಟಿನಲ್ಲಿ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 256.71 ಅಂಕ ಏರಿಕೆಯಾಗಿ 49,206.47 ಅಂಕಗಳೊಂದಿಗೆ ವಹಿವಾಟು ಮುಕ್ತಾಯಗೊಳಿಸಿತ್ತು. ನಿಫ್ಟಿ 14,823ರ ಗಡಿ ತಲುಪಿತ್ತು.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.