ಕೊಪ್ಪಳದಲ್ಲಿ ಅನಗತ್ಯ ಸುತ್ತಾಡುವ ವಾಹನಗಳ ಜಪ್ತಿ
Team Udayavani, May 10, 2021, 1:05 PM IST
ಕೊಪ್ಪಳ: ಸೋಮವಾರ ಬೆಳಗಿನ ವೇಳೆ ಜನ ದಟ್ಟಣೆಯಿಂದ ಕೂಡಿದ್ದ ಕೊಪ್ಪಳ ನಗರದಲ್ಲಿ ಮಧ್ಯಾಹ್ನದ ವೇಳೆ ಪೊಲೀಸರು ಭಾರಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ನಗರದ ವಿವಿಧ ರಸ್ತೆಗಳಲ್ಲಿ ಅನಗತ್ಯ ಸುತ್ತಾಡುವ ಬೈಕ್ ಗಳನ್ನು ವಶಕ್ಕೆ ಪಡೆಯುವ ಮೂಲಕ ಬಿಸಿ ಮುಟ್ಟಿಸುತ್ತಿದ್ದಾರೆ.
ನಗರದ ತಹಶೀಲ್ದಾರ್ ಕಚೇರಿ ಸರ್ಕಲ್, ಅಶೋಕ ವೃತ್ತ ಸೇರಿ ಇತರೆ ರಸ್ತೆಯಲ್ಲೂ ಬಿಗಿ ಬಂದೋ ಬಸ್ತ್ ಏರ್ಪಡಿಸಿದ್ದಾರೆ.
ಇದನ್ನೂ ಓದಿ:ಲಾಕ್ ಡೌನ್ ನಿಯಮ ಪಾಲಿಸದ ಗ್ರಾಹಕರು : ಪೊಲೀಸರಿಂದ ಎಚ್ಚರಿಕೆ
ಅನಗತ್ಯ ಸುತ್ತಾಟ ನಡೆಸುವ ಬೈಕ್ ಗಳನ್ನು ಹಿಡಿದು ದಂಡ ಹಾಕುವ ಬದಲು ಜಪ್ತಿ ಮಾಡಿ ನೇರ ಸಂಚಾರಿ ಪೊಲೀಸ್ ಠಾಣೆಗೆ ಕಳುಹಿಸುತ್ತಿದ್ದಾರೆ. ಆದರೆ ಕೆಲವು ಅಗತ್ಯ ಕಾರಣ ನೀಡಿದರೂ ಸಹಿತ ಪೊಲೀಸರು ಎಲ್ಲ ವಾಹನಗಳನ್ನು ಹಿಡಿದು ಪೊಲೀಸ್ ಠಾಣೆಗೆ ಕಳುಹಿಸುತ್ತಿದ್ದಾರೆ.
ತಹಶೀಲ್ದಾರ್ ವೃತ್ತದಲ್ಲಿ ಡಿಎಸ್ಪಿ ಗೀತಾ ಬೇವಿನಹಾಳ ಅವರೇ ಮುಂದೆ ನಿಂತು ಬಿಗಿ ಬಂದೋಬಸ್ತ್ ಗೆ ಸೂಚನೆ ನೀಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Gundmi Toll Plaza ಸ್ಥಳೀಯರಿಗೆ ಟೋಲ್ ಬರೆ; ಟೋಲ್ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ
Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ
D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ; ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್’
Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ ರಕ್ಷಣೆ
Chhattisgarh; ನಿಲ್ಲದ ನಕ್ಸಲ್ ಬೇಟೆ: ಓರ್ವನ ಹತ್ಯೆ