ಎಲ್ಲರೂ ಏಕೆ ಗುರಿ ಮುಟ್ಟುವುದಿಲ್ಲ?
UV Podcast, May 10, 2021, 4:19 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್ಕಾಸ್ಟ್ ಕೇಳಿ.
ಗುರಿಯ ಹಾದಿಯಲ್ಲಿ ಆಕರ್ಷಣೆಗಳೂ ಸಾಲುಗಟ್ಟಿರುತ್ತವೆ. ತುಸು ಆಚೀಚೆ ಗಮನ ಹರಿದರೂ ಚಿತ್ತಚಾಂಚಲ್ಯ ನಮ್ಮನ್ನು ದಿಕ್ಕು ತಪ್ಪಿಸಬಹುದು. ಬಾಳ ಉದ್ದೇಶವನ್ನೇ ಮರೆಸಬಹುದು. ಬಲುದೂರದ ನಡಿಗೆಯಲ್ಲಿ ಐವರು ಶಿಷ್ಯರ ಮನಃಸ್ಥಿತಿ ತೆರೆದಿಟ್ಟ ಈ ಪ್ರಸಂಗದಲ್ಲಿ ನಮ್ಮ ಬಾಳಪಯಣದ ದಣಿವು- ಗೆಲುವುಗಳೂ ಇವೆ. ದೃಢಚಿತ್ತದ ಮಹತ್ವ ಸಾರುವ ಮಾರ್ಮಿಕ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್ಗಳು ಗೂಗಲ್ ಪ್ಲೇ ಸ್ಟೋರ್ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ