ಬುಧವಾರದ ನಿಮ್ಮ ರಾಶಿಫಲದಲ್ಲಿ ಯಾರಿಗೆ ಶುಭ-ಯಾರಿಗೆ ಲಾಭ


Team Udayavani, May 12, 2021, 7:07 AM IST

gthrtht

ಮೇಷ: ನಿಮ್ಮ ಮನಸ್ಸು ಇಬ್ಬಗೆಯ ನೀತಿಯಿಂದ ತೊಳಲಾಡುತ್ತದೆ. ಇಂತಹ ಇಕ್ಕಟ್ಟಿನ ಸ್ಥಿತಿಯನ್ನು ನೀವು ಹೇಗೆ ಬಗೆಹರಿಸುವುದೆಂದು ಆಲೋಚಿಸಿರಿ. ಇದರಲ್ಲಿ ನಿಮಗೆ ಸೂಕ್ತ ಪರಿಹಾರವು ದೊರಕಲಿದೆ.

ವೃಷಭ: ಅಭಿವೃದ್ಧಿಯ ದಿನಗಳಿವು. ಸೂಕ್ತವಾಗಿ ಉಪಯೋಗಿಸಿಕೊಂಡಲ್ಲಿ ಆರ್ಥಿಕವಾಗಿ ಅಭಿವೃದ್ಧಿ ತೋರಿ ಬರುವುದು. ಶ್ರೀ ದೇವರ ದರ್ಶನ ಮಾಡಿದರೆ ಉತ್ತಮ. ಧನಾತ್ಮಕವಾಗಿ ಆಲೋಚನೆ ಮಾಡಿದರೆ ಉತ್ತಮ.

ಮಿಥುನ: ಮಾನಸಿಕವಾಗಿ ತೊಳಲಾಟವನ್ನು ನಿಯಂತ್ರಿಸಿ ಮುನ್ನಡೆದರೆ ಶಾಂತಿ ದೊರಕಲಿದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮಕ್ಕೆ ತಕ್ಕ ಫ‌ಲವನ್ನು ಪಡೆಯಲಿದ್ದಾರೆ. ದೂರಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ಮಾಡಿರಿ.

ಕರ್ಕ: ಕುಟುಂಬದ ಹಿರಿಯರಿಂದ ಸೂಕ್ತ ಮಾರ್ಗದರ್ಶನ ದೊರಕಿ ಮುನ್ನಡೆಗೆ ಸಾಧಕವಾಗಲಿದೆ. ವ್ಯಾಪಾರ ವ್ಯವಹಾರಗಳು ಅಭಿವೃದ್ಧಿದಾಯಕವಾದೀತು. ಬಂದದ್ದನ್ನು ಬಂದ ಹಾಗೆ ಸ್ವೀಕರಿಸುವುದು ಒಳ್ಳೆಯದು.

ಸಿಂಹ: ಕೆಲಸಕಾರ್ಯಗಳಲ್ಲಿ ಪ್ರಯತ್ನಬಲ ಹಾಗೂ ಆತ್ಮವಿಶ್ವಾಸವಿದ್ದು ಮುಂದುವರಿದಲ್ಲಿ ಉತ್ತಮ ಪರಿಣಾಮ ದೊರಕಲಿದೆ. ವಿದ್ಯಾರ್ಥಿಗಳು ಪರಿಶ್ರಮದಿಂದ ಮುನ್ನಡೆದರೆ ಉತ್ತಮ ಫ‌ಲಿತಾಂಶ ದೊರಕುವುದು.

ಕನ್ಯಾ: ಆಗಾಗ ಅಡೆತಡೆಗಳು ತೋರಿಬಂದು ಕಾರ್ಯಸಾಧನೆಗೆ ತಡೆ ತಂದೀತು. ಕುಟುಂಬದಲ್ಲಿ ಹಿರಿಯರ ಹಿತೋಕ್ತಿಗಳನ್ನು ಆರಿಸಿ ಮುನ್ನಡೆದರೆ ನಿಮಗೆ ಶಾಂತಿ ದೊರಕಲಿದೆ. ಕಾರ್ಯರಂಗದಲ್ಲಿ ಕಿರಿಕಿರಿ ಇದೆ.

ತುಲಾ: ದಿನಗಳು ಸರಾಗವಾಗಿ ಕಳೆದು ಮನಸ್ಸಿಗೆ ಸಮಾಧಾನ ಸಿಗುವುದು. ಶುಭಮಂಗಲ ಕಾರ್ಯಕ್ಕೂ ಅನುಕೂಲವಾದ ದಿನಗಳಿವು. ನಿಮ್ಮೆಣಿಕೆಯಂತೆ ಉದ್ಯೋಗವು ದೊರೆತು ಸಮಾಧಾನವಾಗಲಿದೆ. ಶುಭವಿದೆ.

ವೃಶ್ಚಿಕ: ಕೌಟುಂಬಿಕವಾಗಿ ಬಂಧುಮಿತ್ರರ ಓಲೈಕೆ ಹಿತವೆನಿಸಲಿದೆ. ಓತಪ್ರೇತವಾಗಿ ಧನಾಗಮನವು ಲಾಭಾದಿಕ್ಯಕ್ಕೆ ಕಾರಣವಾದೀತು. ದಾಯಾದಿಗಳ ಕಲಹ, ವೈರ ಶಾಂತವಾಗದು. ತಾಳ್ಮೆ ಇರಲಿ. ಮುನ್ನಡೆಯಿರಿ.

ಧನು: ಅನಿರೀಕ್ಷಿತವಾಗಿ ಆಪ್ತರೊಬ್ಬರಿಗೆ ಆರ್ಥಿಕ ನೆರವು ನೀಡಬೇಕಾಗಬಹುದು. ಹಾಳು ಅಭ್ಯಾಸದ ಮಿತ್ರರಿಂದ ದೂರವಿರಿ. ಗುರುಕರುಣೆ ಇದ್ದರೂ ಶನಿ ಬಿಡನು. ಹಿರಿಯರ ಸೇವಾಶುಶ್ರೂಷಾ ಕಾಲ.

ಮಕರ: ನಿವೇಶನ ಖರೀದಿಗೆ ನಾನಾ ರೀತಿಯ ಅವಕಾಶಗಳು ಒದಗಿ ಬರುವುದು. ವಿದ್ಯಾಭ್ಯಾಸದಲ್ಲಿ ಪ್ರಯತ್ನಕ್ಕೆ ತಕ್ಕ ಪ್ರತಿಫ‌ಲ ಸಿಗಲಿದೆ. ಗೊಂದಲಗಳು ಕೆಲವೊಂದು ವಿಚಾರದಲ್ಲಿ ನಿಮಗೆ ಕಂಡುಬರಬಹುದು. ಎಲ್ಲಕ್ಕೂ ಮೌನವಾಗಿರಿ.

ಕುಂಭ: ತಾಳ್ಮೆಯಿಂದ ವ್ಯವಹರಿಸುವುದರಿಂದ ಕಾರ್ಯಾನುಕೂಲವಾಗಲಿದೆ. ಹಣಕಾಸಿನ ವಿಚಾರದಲ್ಲಿ ಬೆಳವಣಿಗೆ ಕಂಡುಬರುವುದು. ಖರ್ಚುವೆಚ್ಚಗಳ ವಿಚಾರದಲ್ಲಿ ಜಾಗೃತವಾಗಿರಿ. ಸಾಮಾಜಿಕ ಸಂಪರ್ಕವನ್ನು ಗಟ್ಟಿಗೊಳಿಸಿರಿ.

ಮೀನ: ಅವಿವಾಹಿತರು ತಮ್ಮ ಮುಂದಿರುವ ಆಯ್ಕೆಗಳನ್ನು ಪರಿಶೀಲಿಸಿ ಮುಂದುವರಿಯಬೇಕು. ಉತ್ತಮ ಆರೋಗ್ಯವು ಎಲ್ಲಾ ವಿಚಾರಗಳಿಗಿಂತ ಹೆಚ್ಚು ಎಂಬುದನ್ನು ಅರಿತುಕೊಳ್ಳಿರಿ. ನೀವು ನಂಬಿದವರೇ ಕೈಕೊಟ್ಟಾರು.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.