ಜಾಗತಿಕ ಟೆಂಡರ್‌ ಮೂಲಕ ಲಸಿಕೆ ಖರೀದಿ


Team Udayavani, May 12, 2021, 1:53 PM IST

Vaccine purchase through global tender

ಬೆಂಗಳೂರು: ರಾಜ್ಯಕ್ಕೆ ಅಗತ್ಯವಿರುವ 2 ಕೋಟಿಲಸಿಕೆಯನ್ನು ಜಾಗತಿಕ ಟೆಂಡರ್‌ ಮೂಲಕ ಮುಕ್ತ ಮಾರುಕಟ್ಟೆಯಲ್ಲಿ ಖರೀದಿಗೆ ಕ್ರಮ ತೆಗೆದುಕೊಳ್ಳಲಾಗಿದೆಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲಿ ಮಂಗಳವಾರ ನಡೆದ ಉನ್ನತಮಟ್ಟದಸಭೆಯ ನಂತರ ಮಾತನಾಡಿ, ಈವರೆಗೂ ಕೇಂದ್ರ ಸರ್ಕಾರಹಂಚಿಕೆ ಮಾಡುತ್ತಿದ್ದ ಲಸಿಕೆಯನ್ನು ಬಿಟ್ಟರೆ ನೇರವಾಗಿಮುಕ್ತ ಮಾರುಕಟ್ಟೆಯಲ್ಲಿ ಟೆಂಡರ್‌ ಕರೆದು ಖಾಸಗಿಕಂಪನಿಗಳಿಂದ ಖರೀದಿ ಮಾಡಿರಲಿಲ್ಲ. ರಾಜ್ಯಕ್ಕೆಅಗತ್ಯವಿರುವ ಲಸಿಕೆ ಪೂರೈಕೆಗಾಗಿ ಇದೇ ಮೊದಲ ಬಾರಿಗೆಜಾಗತಿಕ ಟೆಂಡರ್‌ ಕರೆಯಲು ಸೂಚಿಸಲಾಗಿದ್ದು, ಯಾವಕಂಪನಿ ಬೇಕಾದರೂ ಟೆಂಡರ್‌ನಲ್ಲಿ ಭಾಗವಹಿಸಬಹುದು.

ಏಳು ದಿನದ ಒಳಗಾಗಿ ಈ ಪ್ರಕ್ರಿಯೆ ಮುಗಿಸಿ ಟೆಂಡರ್‌ಪಡೆಯುವ ಕಂಪನಿಯು ಲಸಿಕೆಯನ್ನು ಪೂರೈಕೆಆರಂಭಿಸಬೇಕು. ಮೂರು ಕೋಟಿ ಲಸಿಕೆ ಖರೀದಿಗೆಈಗಾಗಲೇ ಬೇಡಿಕೆ ಸಲ್ಲಿಸಲಾಗಿದೆ. ಇದರಲ್ಲಿ 1 ಕೋಟಿಕೋವ್ಯಾಕ್ಸಿನ್‌, 2 ಕೋಟಿ ಕೋವಿಶೀಲ್ಡ್‌ ಸೇರಿದೆ ಎಂದರು.ಸೋಂಕಿತರಿಗೆ ಅತ್ಯವಶ್ಯವಾಗಿರುವ ಐವರ್‌ವೆುಕ್ಟಿನ್‌ಮಾತ್ರೆಯನ್ನು 10 ಲಕ್ಷ ಖರೀದಿ ಮಾಡಲಾಗಿದ್ದು, ಮೇ14ರಿಂದ ಪೂರೈಕೆ ಶುರುವಾಗಲಿದೆ. ಇನ್ನೂ 25 ಲಕ್ಷ ಮಾತ್ರೆಖರೀದಿಗೆ ಸೂಚಿಸ ಲಾ ಗಿದೆ.

ಇದು ರಾಜ್ಯದ ಎಲ್ಲಆಸ್ಪತ್ರೆಗಳಲ್ಲೂ ಲಭ್ಯ ಇರಬೇಕು. 35 ಲಕ್ಷ ಜಿಂಕ್‌ ಟ್ಯಾಬ್ಲೆಟ್‌ಹಾಗೂ ಒಂದು ಕೋಟಿ ಕಾಲ್ಸಿಚಿನ್‌ ಮಾತ್ರೆಗಳನ್ನೂಕೂಡಲೇ ಖರೀದಿಸಲು ನಿರ್ಧರಿಸಲಾಗಿದೆ ಎಂದುಹೇಳಿದರು.ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಜಾವೇದ್‌ ಅಖ್ತರ್‌, ಔಷಧಿ ಖರೀದಿ ಉಸ್ತುವಾರಿ ಅಂಜುಂಪರ್ವೇಜ್‌, ರಾಜ್ಯ ಔಷಧ ಸರಬರಾಜು ಕಂಪನಿಯವ್ಯವಸ್ಥಾಪಕ ನಿರ್ದೇಶಕಿ ಲತಾ ಕುಮಾರಿ, ಆರೋಗ್ಯಇಲಾಖೆ ನಿರ್ದೇಶಕ ಓಂ ಪ್ರಕಾಶ್‌ ಪಾಟೀಲ್‌ ಸಭೆಯಲ್ಲಿಇದ್ದರು

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.