ನಗರದಲ್ಲಿ ಹಸಿದವರಿಗೆ ಉಚಿತ ಊಟ


Team Udayavani, May 12, 2021, 5:56 PM IST

free food

ತುಮಕೂರು: ಕೊರೊನಾ ಈ ಸಂಕಷ್ಟದ ವೇಳೆಹಸಿದುಕೊಂಡು ಯಾರೂ ಇರಬಾರದುಎಂದು ಜಿಲ್ಲೆಯಲ್ಲಿ ಇರುವ ಇಂದಿರಾಕ್ಯಾಂಟೀನ್‌ಗಳಲ್ಲಿ 3 ಹೊತ್ತು ಊಟ ಸಿಗುವಂತೆಮಾಡಿದ್ದು, ಮಂಗಳವಾರದಿಂದಲೇ ನಗರದಲ್ಲಿಉಚಿತ ಊಟ ಕೊಡುವ ಯೋಜನೆಗೆ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ್‌ ಚಾಲನೆ ನೀಡಿದರು.

ಈ ವೇಳೆ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ್‌ ಮಾತನಾಡಿ, ಲಾಕ್‌ಡೌನ್‌ ಘೋಷಣೆಯಾಗಿರುವುದರಿಂದ ಈ ಸಂದರ್ಭದಲ್ಲಿ ಬಡವರು, ಕೂಲಿಕಾರ್ಮಿಕರು, ವಲಸಿಗರು ಸೇರಿದಂತೆ ಇತರೆದುರ್ಬಲ ವರ್ಗದವರಿಗೆ ಅನುಕೂಲವಾಗುವನಿಟ್ಟಿನಲ್ಲಿ ಸರ್ಕಾರದ ಆದೇಶದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ  ಚಾಲ್ತಿಯಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತವಾಗಿಊಟ ವಿತರಿಸಲಾಗುವುದು ಎಂದರು.

ಕೋವಿಡ್‌ ಮಾರ್ಗಸೂಚಿಗಳ®ಯ ‌Ì ಉಚಿತವಾಗಿ ಬೆಳಗಿನ ಉಪಾಹಾರ, ಮಧ್ಯಾಹ್ನ ಹಾಗೂರಾತ್ರಿ ಊಟ ನೀಡಲು ಅಗತ್ಯ ಕ್ರಮವಹಿಸಲಾಗುವುದು. ನಿತ್ಯ ಆಹಾರ ಸೇವಿಸುವ ಜನರಸಂಖ್ಯೆ ವಿವರಗಳನ್ನು ಕಡ್ಡಾಯವಾಗಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರುಮತ್ತು ಸ್ಥಳೀಯ ಸಂಸ್ಥೆಗಳ ಮುಖ್ಯÓರು‌§ಪರಿವೀಕ್ಷಣೆ ಮಾಡಬೇಕು.  ನಿಗದಿಪಡಿಸಲಾಗಿರುವ ಅಗತ್ಯ ಕ್ರಮಗಳನ್ನು ಯಾವುದೇಲೋಪಗಳಿ ಲ್ಲದೆ ಕೈಗೊಳ್ಳಬೇಕು ಎಂದುನಿರ್ದೇಶಿಸಿದರು.

ಪಾಲಿಕೆ ಆಯುಕ್ತೆ ರೇಣುಕಾ ಭೇಟಿ: ನಗರದಲ್ಲಿಇರುವ ನಾಲ್ಕು ಇಂದಿರಾ ಕ್ಯಾಂಟೀನ್‌ಗಳಿಗೆತುಮಕೂರು ಪಾಲಿಕೆ ಆಯುಕ್ತೆ ರೇಣುಕಾಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂದಿರಾಕ್ಯಾಂಟೀನ್‌ಗಳಲ್ಲಿ ಜನರಿಗೆ ಉಚಿತವಾಗಿ ಊಟನೀಡಲಾಗುತ್ತಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿಇರುವವರು, ಕೂಲಿ ಕಾರ್ಮಿಕರು ಅನಾಥರುಇಲ್ಲಿ ಊಟ ಮಾಡಬಹುದಾಗಿದೆ.

ಊಟಮಾಡಲು ಬರುವವರು ಕೊರೊನಾ ಮಾರ್ಗಸೂಚಿಯನ್ನು ತಪ್ಪದೇ ಪಾಲಿಸಬೇಕು. ನಗರದಲ್ಲಿಇರುವ ನಾಲ್ಕು ಇಂದಿರಾ ಕ್ಯಾಂಟೀನ್‌ನಿಂದಈವರೆಗೆ 1100 ರಿಂದ 1200 ಜನರು ಊಟಮಾಡುತ್ತಿದ್ದರು. ಈಗ 2000 ಜನರ ವರೆಗೆನಾವು ಅವಕಾಶ ಮಾಡಿಕೊಂಡಿದ್ದೇವೆ ಎಂದರು.ತುಮಕೂರು ಮಹಾನಗರ ಪಾಲಿಕೆ ಯಿಂದಇಂದಿರಾ ಕ್ಯಾಂಟೀನ್‌ ಮೂಲಕ ನೀಡುತ್ತಿರುವಉಚಿತ ಊಟ ನೀಡಲಾಗುತ್ತಿದ್ದು, ಜನರುಕೋವಿಡ್‌ ನಿಯಮ ಪಾಲಿಸಬೇಕು ಎಂದುಮೇಯರ್‌ ಬಿ.ಜಿ.ಕೃಷ್ಣಪ್ಪ ಮನವಿ ಮಾಡಿದರು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.