ಸೋಂಕು ನಿವಾರಣೆಗೆ ಯಜ್ಞ ಮಾಡಿ : ಮಧ್ಯಪ್ರದೇಶ ಸಂಸ್ಕೃತಿ ಸಚಿವೆಯ ಹೇಳಿಕೆ
Team Udayavani, May 12, 2021, 11:00 PM IST
ಇಂದೋರ್: ಕೊರೊನಾ ಸೋಂಕು ನಿವಾರಣೆಯಾಗಬೇಕಾಗಿದ್ದರೆ ಯಜ್ಞ ಮಾಡಬೇಕು. ಈ ಹಳೆಯ ಪದ್ಧತಿಯ ಮೂಲಕ ಪರಿಸರವನ್ನು ಶುದ್ಧಗೊಳಿಸಲು ಸಾಧ್ಯವಿದೆ ಎಂದು ಮಧ್ಯಪ್ರದೇಶ ಸಂಸ್ಕೃತಿ ಸಚಿವೆ ಉಷಾ ಠಾಕೂರ್ ಹೇಳಿದ್ದಾರೆ.
ಸೋಂಕಿನ ಪ್ರಭಾವ ತಗ್ಗಿಸುವ ನಿಟ್ಟಿನಲ್ಲಿ ಎಲ್ಲರೂ ಯಾಜ್ಞ ಮಾಡಿ, ವಿವಿಧ ಸುವಸ್ತುಗಳನ್ನು ಆಹುತಿ ನೀಡಬೇಕು. ಇದರಿಂದ ಪರಿಸರ ಶುದ್ಧವಾಗುತ್ತದೆ. ಶತಮಾನಗಳಿಂದ ಈ ಪದ್ಧತಿ ಆಚರಣೆಯಲ್ಲಿದೆ ಎಂದು ಹೇಳಿದ್ದಾರೆ.
ಇದೊಂದು ಧರ್ಮಾಂಧತೆಯ ಕ್ರಮ ಅಲ್ಲವೇ ಅಲ್ಲ ಎಂದು ಹೇಳಿದ್ದಾರೆ. ಯಜ್ಞ ಮಾಡಿ, 2 ಬಾರಿ ಪವಿತ್ರ ವಸ್ತುಗಳನ್ನು ಆಹುತಿ ನೀಡುವುದರಿಂದ ದೇಶಕ್ಕೆ ಸೋಂಕಿನ 3ನೇ ಅಲೆ ಬಾಧಿಸಲಾರದು ಎಂದರು. ಸಚಿವೆ ಹೇಳಿಕೆಗೆ ಭಾರೀ ಆಕ್ಷೇಪಗಳು ಜಾಲತಾಣದಲ್ಲಿ ವ್ಯಕ್ತವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ