ಚೋಪ್ರಾ ರಚಿಸಿದ ಟೀಮ್‌ ಇಂಡಿಯಾ ತಂಡಕ್ಕೆ ಶಿಖರ್‌ ಧವನ್‌ ನಾಯಕ


Team Udayavani, May 12, 2021, 11:52 PM IST

ಚೋಪ್ರಾ ರಚಿಸಿದ ಟೀಮ್‌ ಇಂಡಿಯಾ ತಂಡಕ್ಕೆ ಶಿಖರ್‌ ಧವನ್‌ ನಾಯಕ

ಹೊಸದಿಲ್ಲಿ: ಟೀಮ್‌ ಇಂಡಿಯಾ ಇಂಗ್ಲೆಂಡ್‌ ಪ್ರವಾಸದಲ್ಲಿರುವಾಗಲೇ ಭಾರತದ ಮತ್ತೂಂದು ತಂಡ ಶ್ರೀಲಂಕಾಕ್ಕೆ ತೆರಳಿ ಸೀಮಿತ ಓವರ್‌ಗಳ ಸರಣಿಯನ್ನಾಡುವ ಸುದ್ದಿ ಭಾರೀ ಸಂಚಲನ ಮೂಡಿಸಿದೆ.

ಇದೇ ಸಂದರ್ಭದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಆಕಾಶ್‌ ಚೋಪ್ರಾ 17 ಸದಸ್ಯರ ತಂಡವೊಂದನ್ನು ಶ್ರೀಲಂಕಾ ಪ್ರವಾಸಕ್ಕೆಂದು ರಚಿಸಿದ್ದಾರೆ. ಎಡಗೈ ಆರಂಭಕಾರ ಶಿಖರ್‌ ಧವನ್‌ ಅವರನ್ನು ನಾಯಕನನ್ನಾಗಿ ಆರಿಸಿದ್ದಾರೆ. ಹಾರ್ದಿಕ್‌ ಪಾಂಡ್ಯ ಉಪನಾಯಕರಾಗಿದ್ದಾರೆ.

ಚೋಪ್ರಾ ತಂಡ: ಶಿಖರ್‌ ಧವನ್‌ (ನಾಯಕ), ಪೃಥ್ವಿ ಶಾ, ಶ್ರೇಯಸ್‌ ಅಯ್ಯರ್‌, ಸೂರ್ಯಕುಮಾರ್‌ ಯಾದವ್‌, ಇಶಾನ್‌ ಕಿಶನ್‌, ಹಾರ್ದಿಕ್‌ ಪಾಂಡ್ಯ (ಉಪನಾಯಕ), ಕೃಣಾಲ್‌ ಪಾಂಡ್ಯ, ಯಜುವೇಂದ್ರ ಚಹಲ್‌, ದೀಪಕ್‌ ಚಹರ್‌, ಭುವನೇಶ್ವರ್‌ , ನವದೀಪ್‌ ಸೈನಿ, ಟಿ. ನಟರಾಜನ್‌, ರಾಹುಲ್‌ ಚಹರ್‌, ವರುಣ್‌ ಚಕ್ರವರ್ತಿ, ಸಂಜು ಸ್ಯಾಮ್ಸನ್‌, ದೀಪಕ್‌ ಹೂಡಾ, ಪ್ರಸಿದ್ಧ್ ಕೃಷ್ಣ.

ಇದನ್ನೂ ಓದಿ : ರಾಜ್ಯದಲ್ಲಿ 18 ರಿಂದ 44 ವರ್ಷ ವಯೋಮಾನದವರಿಗೆ ಸದ್ಯಕ್ಕಿಲ್ಲ ಲಸಿಕೆ : ಅರೋಗ್ಯ ಇಲಾಖೆ

ಲಂಕಾ ಪ್ರವಾಸಕ್ಕೆ ಅಯ್ಯರ್‌ ಇಲ್ಲ?
ಮುಂಬಯಿ: ಜುಲೈಯಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಭಾರತೀಯ ಕ್ರಿಕೆಟ್‌ ತಂಡದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟ್ಸಮನ್‌ ಶ್ರೇಯಸ್‌ ಅಯ್ಯರ್‌ ಕಾಣಿಸಿಕೊಳ್ಳುವುದು ಅನುಮಾನ. ಆಗ ಅವರು ಭುಜದ ಶಸ್ತ್ರಚಿಕಿತ್ಸೆಯಿಂದ ಸಂಪೂರ್ಣ ಗುಣಮುಖರಾಗುವ ಸಾಧ್ಯತೆ ಇಲ್ಲದಿರುವುದೇ ಇದಕ್ಕೆ ಕಾರಣ.

ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮ ಗೈರಲ್ಲಿ ಶ್ರೇಯಸ್‌ ಅಯ್ಯರ್‌ಗೆ ಭಾರತ ತಂಡದ ನಾಯಕತ್ವ ಒಲಿಯುವ ಸಾಧ್ಯತೆ ಇತ್ತು.

ಟಾಪ್ ನ್ಯೂಸ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.